• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೆಪ್ಟೆಂಬರ್ 5 ರಂದು ಬಿಡುಗಡೆಯಾಗಲಿದೆ ರಕ್ಷಿತ್ ಶೆಟ್ಟಿ ನಿರ್ಮಾಣದ ಸುಂದರ ದೃಶ್ಯ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ “

ಪ್ರತಿಧ್ವನಿ by ಪ್ರತಿಧ್ವನಿ
August 23, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ಅವರು ನಿರ್ಮಿಸಿರುವ, ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶಿಸಿರುವ ಹಾಗೂ ಯುವ ಕಲಾವಿದರಾದ ವಿಹಾನ್, ಅಂಕಿತ ಅಮರ್ ಮತ್ತು ಮಯೂರಿ ನಟರಾಜ ನಟಿಸಿರುವ ಸುಂದರ ದೃಶ್ಯ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 5 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.ಟ್ರೇಲರ್ ಹಾಗೂ ಹಾಡುಗಳನ್ನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರೇಕ್ಷಕರು ಚಿತ್ರಮಂದಿರಗಳಿಗೂ ಬಂದು ಚಿತ್ರವನ್ನು ನೋಡಿ ಪ್ರೋತ್ಸಾಹಿಸುತ್ತಾರೆ ಎಂಬ ಭರವಸೆ ಚಿತ್ರತಂಡಕ್ಕಿದೆ‌.

ADVERTISEMENT

ಟ್ರೇಲರ್ ಬಿಡುಗಡೆ ಸಮಾರಂಭದ ಆದಿಯಲ್ಲಿ ಚಿತ್ರ ತಂಡ ಪವರ್ ಸ್ಟಾರ್ ಅವರಿಗೆ ಗೌರವ ಸಲ್ಲಿಸುವ ಕಾರಣದಿಂದ ಅವರ ಚಿತ್ರಗಳ ಗೀತೆ ಹಾಡಿ ಅಭಿಮಾನ ಮೆರೆದರು.

ನಂತರ ನಿರ್ಮಾಪಕ ರಕ್ಷಿತ್ ಶೆಟ್ಟಿ ಮಾತನಾಡಿ, ನಿರ್ದೇಶಕ ಚಂದ್ರಜಿತ್ ಅವರು 9 ವರ್ಷಗಳ ಹಿಂದೆ ಬ್ಲಾಗ್ ನಲ್ಲಿ ಮೆಸೇಜ್ ಮಾಡಿದ್ದರು.ಲಿಂಕ್ ಒಪನ್ ಮಾಡಿದೆ. ಬರವಣಿಗೆ ವಿಶೇಷ ಅನಿಸಿತು. ನಂತರ ಚಂದ್ರಜಿತ್ ಅವರು ಭೇಟಿಯಾದರು‌‌.ಅವರು ಬರೆದ ಕಥೆ ಸಿನಿಮಾವಾಗಿ ರೂಪಾಂತರವಾಯಿತು.ಕನ್ನಡದಲ್ಲಿ ಈ ಕಥೆಯನ್ನು ಹೋಲುವ ಚಿತ್ರಗಳು ಬಂದಿರಬಹುದು.‌

ಆದರೆ ಈ ರೀತಿಯ ನಿರೂಪಣೆಯಿರುವ ಚಿತ್ರ ಬಂದಿಲ್ಲ. ನಾನು ಈಗಾಗಲೇ ಮೂರು ಸಲ ಚಿತ್ರ ನೋಡಿದ್ದೇನೆ. ಟ್ರೇಲರ್ ಹಾಗೂ ಸಿ‌ನಿಮಾ‌‌ ಎರಡು ಬಹಳ ಇಷ್ಟವಾಗಿದೆ. ವಿಹಾನ್ ಹಾಗು ಅಂಕಿತ ಇಬ್ಬರದು ಪ್ರಶಸ್ತಿ ಬರುವಂತಹ ಅಭಿನಯ.ಜೊತೆಗೆ ಮುಯೂರಿ ಕೆಲವೇ ಸನ್ನಿವೇಶದಲ್ಲಿ ಕಾಣಿಸಿಕೊಂಡರೂ ಎಲ್ಲರ ಗಮನ ಸೆಳೆಯುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇಂದು ಟ್ರೇಲರ್ ಬಿಡುಗಡೆಯಾಗಿದೆ. ಸೆಪ್ಟೆಂಬರ್ 5 ಚಿತ್ರ ತೆರೆ ಕಾಣಲಿದೆ. ನಾನು ಯಾವುದಕ್ಕೂ ಬೇಗ ಕಾಂಪ್ರಮೈಸ್ ಆಗುವುದಿಲ್ಲ.‌ ಆದರೆ ನನ್ನ ತಂಡ ಟ್ರೇಲರ್ ಅನ್ನು ಎರಡೇ ದಿನದಲ್ಲಿ‌‌ ಸಿದ್ದ ಮಾಡಿತು. ನನಗೂ ನೋಡಿ ಖುಷಿಯಾಯಿತು. ಇನ್ನು, ನಿರ್ಮಾಪಕ ರಕ್ಷಿತ್ ಶೆಟ್ಟಿ ಸೇರಿದಂತೆ ಇಡೀ ತಂಡದ ಸಹಕಾರದಿಂದ ಚಿತ್ರ ಕೂಡ ಚೆನ್ನಾಗಿ ಮೂಡಿ ಬಂದಿದೆ. ವಿಹಾನ್, ಅಂಕಿತ ಅಮರ್ ಹಾಗೂ ಮಯೂರಿ ಅವರ ಜೊತೆಗೆ ಈ ಚಿತದಲ್ಲಿ “ಗೀತಾಂಜಲಿ” ಚಿತ್ರದ ಖ್ಯಾತಿಯ ಗಿರಿಜಾ ಶೆಟ್ಟರ್ ಅಭಿನಯಿಸಿದ್ದಾರೆ. ಇಪ್ಪತ್ತು ವರ್ಷಗಳ ನಂತರ ಅವರು ಮತ್ತೆ ನಮ್ಮ ಚಿತ್ರದಲ್ಲಿ ನಟಿಸಿದ್ದು, ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮ ಸಹಕಾರ, ಪ್ರೋತ್ಸಾಹ ಇರಲಿ ಎಂದರು ಚಂದ್ರಜಿತ್ ಬೆಳ್ಳಿಯಪ್ಪ.

ನಟಿ ಮಯೂರಿ ನಟರಾಜ್ ಮಾತನಾಡಿ , ಟ್ರೇಲರ್ ಬಿಡುಗಡೆಯಾಗಿರುವುದು ಖುಷಿ ಆಗಿದೆ. ಕಣ್ಣಲ್ಲೇ ಅಭಿನಯಿಸಬೇಕು ಎನ್ನುವುದು ಸವಾಲಾಗಿತ್ತು. ಸಿನಿಮಾ ನೋಡಿ ತಿಳಿಸಿ. ಹೊಸಬರು ಇರುವ ಚಿತ್ರವನ್ನು ಈ‌ ಮಟ್ಟವನ್ನು ತೆರೆಗೆ ತರುವುದು ದೊಡ್ಡ ವಿಷಯ. ಹೊಸಬರಿಗೂ ದೊಡ್ಡಮಟ್ಟದಲ್ಲಿ ಸಿನಿಮಾ ಮಾಡಲಿ ಎಂದು ಹಾರೈಸಿದರು.

ಪರಂವಃ ಸಂಸ್ಥೆಯ ಸಿಇಓ ಶ್ರೀನಿಶ್ ಶೆಟ್ಟಿ, ಚಿತ್ರ ಕನ್ನಡದಲ್ಲಿ ಮತ್ತೊಂದು ಬ್ಲಾಕ್ ಬ್ಲಸ್ಟರ್ ಚಿತ್ರವಾಗಲಿದೆ. ಚಿತ್ರ ನೋಡಿದ ತಂಡ ನಿರ್ದೇಶಕ ಚಂದ್ರಜಿತ್ ಅವರನ್ನು ತಬ್ಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದೇವೆ ಎಂದರು.

ಚಾರ್ಲಿ 777 ನಿರ್ದೇಶಕ ಕಿರಣ್ ರಾಜ್ ಮಾತನಾಡಿ, ಟ್ರೈಲರ್ ಚೆನ್ನಾಗಿ ಮೂಡಿ ಬಂದಿದೆ. ನಿರ್ದೇಶಕ ಚಂದ್ರಜಿತ್ ನಾನು ಕಿರಿಕ್ ಪಾರ್ಟಿ ಯಿಂದ ಜೊತೆಯಾಗಿ ಕೆಲಸ ಮಾಡಿದ್ದೇವೆ. ಈ ಚಿತ್ರದ ಟ್ರೇಲರ್ ನೋಡಿದ ಮೇಲೆ ಅವರನ್ನು ಬಾರಿ ತಬ್ಬಿಕೊಳ್ಳಬೇಕು ಅನ್ನಿಸಿತು.‌ ಗೆಲ್ಲಲು ಎಲ್ಲಾ ಅರ್ಹತೆ ಇರುವ ಸಿನಿಮಾ . ಚಿತ್ರದಲ್ಲಿ ನನ್ನಗೊಂದು ಪಾತ್ರ ನೀಡಿದ್ದಾರೆ ಎಂದು ಹೇಳಿದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#FilmIndustry
Previous Post

ಕೇಂದ್ರ ಸಚಿವ HDಕುಮಾರಸ್ವಾಮಿ ರಾಜಕಾರಣ ಮಾಡೋದು ಬಿಡಲಿ

Next Post

ಜನರು ಕೇವಲ ಲಕ್ಷ ಮತ್ತು ಕೋಟಿ ಲೆಕ್ಕದಲ್ಲಿ ಮಾತನಾಡುತ್ತಿದ್ದಾರೆ..!

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post

ಜನರು ಕೇವಲ ಲಕ್ಷ ಮತ್ತು ಕೋಟಿ ಲೆಕ್ಕದಲ್ಲಿ ಮಾತನಾಡುತ್ತಿದ್ದಾರೆ..!

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada