• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Bigg Boss Kannada: ಧ್ರುವಂತ್‌ ಮೇಲಿನ ಸಿಟ್ಟಿಗೆ ಆಟ ಹಾಳು ಮಾಡಿಕೊಂಡ್ರಾ ರಕ್ಷಿತಾ ಶೆಟ್ಟಿ..?

ಪ್ರತಿಧ್ವನಿ by ಪ್ರತಿಧ್ವನಿ
December 4, 2025
in Top Story, ಕರ್ನಾಟಕ, ಸಿನಿಮಾ
0
Bigg Boss Kannada: ಧ್ರುವಂತ್‌ ಮೇಲಿನ ಸಿಟ್ಟಿಗೆ ಆಟ ಹಾಳು ಮಾಡಿಕೊಂಡ್ರಾ ರಕ್ಷಿತಾ ಶೆಟ್ಟಿ..?
Share on WhatsAppShare on FacebookShare on Telegram
ADVERTISEMENT

ಬಿಗ್‌ ಬಾಸ್‌ ಕನ್ನಡ ಸೀಸನ್‌(Bigg Boss Kannada) 12ರ ಆಟ ಈಗೀಗ ರೋಚಕ ಹಂತಕ್ಕೆ ತಲುಪುತ್ತಿದ್ದು, ಒಂದಿಷ್ಟು ಸ್ಪರ್ಧಿಗಳು ಶತಾಯಗತಾಯ ಕೊಟ್ಟ ಟಾಸ್ಕ್‌ನಲ್ಲಿ ಗೆಲ್ಲಲೇಬೇಕು ಎನ್ನುವ ಹಠಕ್ಕೆ ಬಿದ್ದಿದ್ದಾರೆ. ಈ ವಾರ ಜೋಡಿ ಟಾಸ್ಕ್‌ ನೀಡಲಾಗಿದ್ದು, ಈ ವಾರ ಅತಿ ಹೆಚ್ಚು ಆಟ ಗೆದ್ದ ಜೋಡಿ ಮುಂದಿನ ವಾರ ಮನೆಯ ಕ್ಯಾಪ್ಟನ್‌ ಆಗಲಿದೆ.

Nikhil: CM ಕುರ್ಚಿಗಾಗಿ ಶಾಸಕರ ಸಿಗ್ನೇಚರ್ ಕ್ಯಾಂಪೇನ್.. ಹೊಸ ಬಾಂಬ್ ಸಿಡಿಸಿದ ನಿಖಿಲ್‌ #pratidhvani

ಈ ಹಿನ್ನೆಲೆಯಲ್ಲಿ ನಿನ್ನೆ ನಡೆದ ಎರಡು ಟಾಸ್ಕ್‌ನಲ್ಲಿ ಮೊದಲ ಆಟವನ್ನು ರಕ್ಷಿತಾ(Rakshitha) ಹಾಗೂ ಮಾಳು(Malu) ಜೋಡಿ ಗೆದ್ದರೆ, ಎರಡನೇ ಟಾಸ್ಕ್‌ಅನ್ನು ರಘು(Raghu) ಹಾಗೂ ಅಶ್ವಿನಿ ಗೌಡ(Ashwini Gowda) ಜೋಡಿ ಗೆದ್ದಿದೆ. ಇಂದು ಮೂರನೇ ಹಾಗೂ ಕೊನೆಯ ಟಾಸ್ಕ್‌ ಆಗಿದ್ದು ಇಂದು ಸ್ಪರ್ಧಿಗಳಿಗೆ ಕೋಲಿನ ಸಹಾಯದಿಂದ ಚಂಡನ್ನು ಸಾಗಿಸುವ ಟಾಸ್ಕ್‌ ನೀಡಲಾಗಿದೆ.

ಈ ವೇಳೆ ಯಾರಿಗೂ ಜೋಡಿಯಾಗದೇ ಒಂಟಿಯಾಗಿದ್ದ ಧ್ರುವಂತ್‌ ಉಸ್ತುವಾರಿ ವಹಿಸಿದ್ದು, ರಕ್ಷಿತಾ ಹಾಗೂ ಮಾಳು ಜೋಡಿಗೆ ಉಸ್ತುವಾರಿ ಮಾಡಿದ್ದಾರೆ. ಈ ವೇಳೆ ಧ್ರುವಂತ್‌ ಹಾಗೂ ರಕ್ಷಿತಾ ನಡುವೆ ಮಾತಿನ ಚಕಮಕಿ ನಡೆದಿದ್ದು, ಧ್ರುವಂತ್ ಉಸ್ತುವಾರಿಯಿಂದ ತಾಳ್ಮೆ ಕಳೆದುಕೊಂಡ ರಕ್ಷಿತಾ ಶೆಟ್ಟಿ ಕೂಗಾಡಿ ನೀರು ಎರಚಾಡಿದ್ದಾರೆ. ಈ ಮೂಲಕ ರಕ್ಷಿತಾ ಶೆಟ್ಟಿ ತಮ್ಮ ಕೈಯಾರೆ ಆಟ ಹಾಳು ಮಾಡಿಕೊಂಡರಾ ಎನ್ನುವ ಪ್ರಶ್ನೆ ಮೂಡಿದೆ. ಅಲ್ಲದೇ ಈ ವಾರದ ನಾಮೀನೆಷನ್‌ನಲ್ಲಿಯೂ ರಕ್ಷಿತಾ ಶೆಟ್ಟಿ ಕೊಟ್ಟ ಕಾರಣ ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣವಾಗಿದೆ.

Chalavadi Narayanaswamy: ಸಿದ್ದು, ಡಿಕೆಶಿ ಮನಸ್ಸುಗಳೇ ಬ್ರೇಕ್ ಆಗಿವೆ: ಛಲವಾದಿ ನಾರಾಯಣಸ್ವಾಮಿ #siddaramaiah
Tags: bigg boss kannadabigg boss kannada 12KannadaRakshitha shetty
Previous Post

ಸಿನಿಮಾ ಶೂಟಿಂಗ್‌ ಮಾಡುವಾಗಲೇ ಹೃದಯಾಘಾತ: ಕನ್ನಡದ ಖ್ಯಾತ ನಿರ್ದೇಶಕ ನಿಧನ

Next Post

ಡಿಸೆಂಬರ್‌ 10 ದೌರ್ಜನ್ಯ ದಿನ ಆಚರಣೆ: ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ

Related Posts

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
0

ಬೆಂಗಳೂರು: ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದು ಹೆಚ್‌ಆರ್‌ ಹುದ್ದೆಗೆ ನಾನ್‌ ಕನ್ನಡಿಗ (Non Kannadiga) ಕನ್ನಡಿಗರಲ್ಲದ ಅಭ್ಯರ್ಥಿ ಬೇಕು ಎಂದು ಜಾಹೀರಾತು ಪ್ರಕಟಿಸಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಕನ್ನಡಪರ...

Read moreDetails
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
Next Post
ಡಿಸೆಂಬರ್‌ 10 ದೌರ್ಜನ್ಯ ದಿನ ಆಚರಣೆ: ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ

ಡಿಸೆಂಬರ್‌ 10 ದೌರ್ಜನ್ಯ ದಿನ ಆಚರಣೆ: ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ

Recent News

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada