• Home
  • About Us
  • ಕರ್ನಾಟಕ
Saturday, January 24, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Bigg Boss Kannada: ಧ್ರುವಂತ್‌ ಮೇಲಿನ ಸಿಟ್ಟಿಗೆ ಆಟ ಹಾಳು ಮಾಡಿಕೊಂಡ್ರಾ ರಕ್ಷಿತಾ ಶೆಟ್ಟಿ..?

ಪ್ರತಿಧ್ವನಿ by ಪ್ರತಿಧ್ವನಿ
December 4, 2025
in Top Story, ಕರ್ನಾಟಕ, ಸಿನಿಮಾ
0
Bigg Boss Kannada: ಧ್ರುವಂತ್‌ ಮೇಲಿನ ಸಿಟ್ಟಿಗೆ ಆಟ ಹಾಳು ಮಾಡಿಕೊಂಡ್ರಾ ರಕ್ಷಿತಾ ಶೆಟ್ಟಿ..?
Share on WhatsAppShare on FacebookShare on Telegram
ADVERTISEMENT

ಬಿಗ್‌ ಬಾಸ್‌ ಕನ್ನಡ ಸೀಸನ್‌(Bigg Boss Kannada) 12ರ ಆಟ ಈಗೀಗ ರೋಚಕ ಹಂತಕ್ಕೆ ತಲುಪುತ್ತಿದ್ದು, ಒಂದಿಷ್ಟು ಸ್ಪರ್ಧಿಗಳು ಶತಾಯಗತಾಯ ಕೊಟ್ಟ ಟಾಸ್ಕ್‌ನಲ್ಲಿ ಗೆಲ್ಲಲೇಬೇಕು ಎನ್ನುವ ಹಠಕ್ಕೆ ಬಿದ್ದಿದ್ದಾರೆ. ಈ ವಾರ ಜೋಡಿ ಟಾಸ್ಕ್‌ ನೀಡಲಾಗಿದ್ದು, ಈ ವಾರ ಅತಿ ಹೆಚ್ಚು ಆಟ ಗೆದ್ದ ಜೋಡಿ ಮುಂದಿನ ವಾರ ಮನೆಯ ಕ್ಯಾಪ್ಟನ್‌ ಆಗಲಿದೆ.

Nikhil: CM ಕುರ್ಚಿಗಾಗಿ ಶಾಸಕರ ಸಿಗ್ನೇಚರ್ ಕ್ಯಾಂಪೇನ್.. ಹೊಸ ಬಾಂಬ್ ಸಿಡಿಸಿದ ನಿಖಿಲ್‌ #pratidhvani

ಈ ಹಿನ್ನೆಲೆಯಲ್ಲಿ ನಿನ್ನೆ ನಡೆದ ಎರಡು ಟಾಸ್ಕ್‌ನಲ್ಲಿ ಮೊದಲ ಆಟವನ್ನು ರಕ್ಷಿತಾ(Rakshitha) ಹಾಗೂ ಮಾಳು(Malu) ಜೋಡಿ ಗೆದ್ದರೆ, ಎರಡನೇ ಟಾಸ್ಕ್‌ಅನ್ನು ರಘು(Raghu) ಹಾಗೂ ಅಶ್ವಿನಿ ಗೌಡ(Ashwini Gowda) ಜೋಡಿ ಗೆದ್ದಿದೆ. ಇಂದು ಮೂರನೇ ಹಾಗೂ ಕೊನೆಯ ಟಾಸ್ಕ್‌ ಆಗಿದ್ದು ಇಂದು ಸ್ಪರ್ಧಿಗಳಿಗೆ ಕೋಲಿನ ಸಹಾಯದಿಂದ ಚಂಡನ್ನು ಸಾಗಿಸುವ ಟಾಸ್ಕ್‌ ನೀಡಲಾಗಿದೆ.

ಈ ವೇಳೆ ಯಾರಿಗೂ ಜೋಡಿಯಾಗದೇ ಒಂಟಿಯಾಗಿದ್ದ ಧ್ರುವಂತ್‌ ಉಸ್ತುವಾರಿ ವಹಿಸಿದ್ದು, ರಕ್ಷಿತಾ ಹಾಗೂ ಮಾಳು ಜೋಡಿಗೆ ಉಸ್ತುವಾರಿ ಮಾಡಿದ್ದಾರೆ. ಈ ವೇಳೆ ಧ್ರುವಂತ್‌ ಹಾಗೂ ರಕ್ಷಿತಾ ನಡುವೆ ಮಾತಿನ ಚಕಮಕಿ ನಡೆದಿದ್ದು, ಧ್ರುವಂತ್ ಉಸ್ತುವಾರಿಯಿಂದ ತಾಳ್ಮೆ ಕಳೆದುಕೊಂಡ ರಕ್ಷಿತಾ ಶೆಟ್ಟಿ ಕೂಗಾಡಿ ನೀರು ಎರಚಾಡಿದ್ದಾರೆ. ಈ ಮೂಲಕ ರಕ್ಷಿತಾ ಶೆಟ್ಟಿ ತಮ್ಮ ಕೈಯಾರೆ ಆಟ ಹಾಳು ಮಾಡಿಕೊಂಡರಾ ಎನ್ನುವ ಪ್ರಶ್ನೆ ಮೂಡಿದೆ. ಅಲ್ಲದೇ ಈ ವಾರದ ನಾಮೀನೆಷನ್‌ನಲ್ಲಿಯೂ ರಕ್ಷಿತಾ ಶೆಟ್ಟಿ ಕೊಟ್ಟ ಕಾರಣ ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣವಾಗಿದೆ.

Chalavadi Narayanaswamy: ಸಿದ್ದು, ಡಿಕೆಶಿ ಮನಸ್ಸುಗಳೇ ಬ್ರೇಕ್ ಆಗಿವೆ: ಛಲವಾದಿ ನಾರಾಯಣಸ್ವಾಮಿ #siddaramaiah
Tags: bigg boss kannadabigg boss kannada 12KannadaRakshitha shetty
Previous Post

ಸಿನಿಮಾ ಶೂಟಿಂಗ್‌ ಮಾಡುವಾಗಲೇ ಹೃದಯಾಘಾತ: ಕನ್ನಡದ ಖ್ಯಾತ ನಿರ್ದೇಶಕ ನಿಧನ

Next Post

ಡಿಸೆಂಬರ್‌ 10 ದೌರ್ಜನ್ಯ ದಿನ ಆಚರಣೆ: ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ

Related Posts

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!
ಇದೀಗ

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

by ಪ್ರತಿಧ್ವನಿ
January 24, 2026
0

ಬೆಂಗಳೂರು : ರಾಯ್‌ಪುರದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಏಳು ವಿಕೆಟ್‌ಗಳಿಂದ ಜಯಗಳಿಸಿದ ಭಾರತ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೊದಲ...

Read moreDetails
ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

January 24, 2026
ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

January 24, 2026
ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

January 24, 2026
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

January 24, 2026
Next Post
ಡಿಸೆಂಬರ್‌ 10 ದೌರ್ಜನ್ಯ ದಿನ ಆಚರಣೆ: ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ

ಡಿಸೆಂಬರ್‌ 10 ದೌರ್ಜನ್ಯ ದಿನ ಆಚರಣೆ: ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ

Recent News

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ
Top Story

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

by ಪ್ರತಿಧ್ವನಿ
January 24, 2026
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!
Top Story

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

by ಪ್ರತಿಧ್ವನಿ
January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!
Top Story

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

by Shivakumar
January 24, 2026
Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!
Top Story

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

by ಪ್ರತಿಧ್ವನಿ
January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?
Top Story

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

by ಪ್ರತಿಧ್ವನಿ
January 23, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

January 24, 2026
ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

January 24, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada