Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ರಾಮ್‌ಚರಣ್‌ ನಟನೆಯ ಹೊಸ ಪ್ಯಾನ್‌ ಇಂಡಿಯಾ ಚಿತ್ರ ಘೋಷಣೆ

ಪ್ರತಿಧ್ವನಿ

ಪ್ರತಿಧ್ವನಿ

November 28, 2022
Share on FacebookShare on Twitter

ಮೆಗಾ ಪವರ್‌ಸ್ಟಾರ್‌ ರಾಮ್‌ ಚರಣ್‌ ಅಭಿನಯದ ಹೊಸ ಪ್ಯಾನ್‌ ಇಂಡಿಯಾ ಚಿತ್ರ ಅವರ ಜನುಮದಿನದ ಅಂಗವಾಗಿ ಘೋಷಣೆಯಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

DR VISHNUVARDHAN | ಬೇರೆ ಸಣ್ಣ ಪುಟ್ಟ ಕಲಾವಿದರಿಗೆ ಬಿರುದು ಕೊಟ್ಟಿದ್ದಾರೆ! ಅಣ್ಣನ ಕಡ್ಗ ಅಲ್ಲಿದೆ!

Rameshjarkiholi Video ಬಿಡುಗಡೆ ಮಾಡಿದ್ದು D K Shivakumar ಅಂತೆ ..ನನಗೆ ಏನು ಗೊತ್ತಿಲ್ಲ : Siddaramaiah

Dr Vishnuvardhan | ಅಭಿಮಾನಿಗಳ 13 ವರ್ಷದ ಹೋರಾಟ , ಆಕ್ರೋಶ ಇವತ್ತಿನ ಈ ಸ್ಮಾರಕಕ್ಕೆ ಕಾರಣ : Mandya Ramesh

ಕಳೆದ ವರ್ಷ ಬಿಡುಗಡೆಯಾಗಿ ಬ್ಲಾಕ್‌ ಬಸ್ಟರ್‌ ಚಿತ್ರವಾಗಿ ಗಲ್ಲಾಪೆಟ್ಟಿಗೆ ತುಂಬಿಸಿಕೊಂಡಿದ್ದ ಉಪ್ಪೆನಾ ಚಿತ್ರದ ನಿರ್ದೇಶಕ ಬುಚ್ಚಿ ಬಾಬು ಸನಾ ರಾಮ್‌ ಚರಣ್‌ರ ಹೊಸ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಲಿದ್ದಾರೆ.

ಮೈತ್ರಿ ಮೂವೀ ಮೇಕರ್ಸ್, ವೃದ್ಧಿ ಸಿನಿಮಾಸ್ ಮತ್ತು ಸುಕುಮಾರ್ ರೈಟಿಂಗ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು ಇನ್ನು ಹೆಸರಿಡದ ಈ ಚಿತ್ರದ ಚಿತ್ರೀಕರಣವು ಮುಂದಿನ ವರ್ಷ ಪ್ರಾರಂಭವಾಗಲಿದೆ ಎಂದು ಹೇಳಲಾಗಿದೆ.

ಈಗಾಗಲೇ ರೋಬೋ ಶಂಕರ್‌ ನಿರ್ದೇಶನದ ಪ್ಯಾನ್​ ಇಂಡಿಯಾ ಚಿತ್ರದ ಚಿತ್ರೀಕರಣದಲ್ಲಿ ರಾಮ್​ ಚರಣ್​ ಬ್ಯೂಸಿಯಾಗಿದ್ದು ಈ ಚಿತ್ರದ ಚಿತ್ರೀಕರಣ ಮುಗಿಯುತ್ತಿದ್ದಂತೆಯೇ, ಬುಚ್ಚಿ ಬಾಬು ಸನಾ ನಿರ್ದೇಶನದ ಹೊಸ ಚಿತ್ರ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಚಿತ್ರದ ತಾರಾಬಳಗ ಮತ್ತು ತಾಂತ್ರಿಕ ವರ್ಗದ ಅಧಿಕೃತ ಘೋಷಣೆ ಆಗಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

| DK SHIVAKUMAR | ಸುಧಾಕರ್ ‘ಅಣ್ಣ‌ ನೀನು ನಮ್ ಬೆಡ್ ರೂಂ ಅಲ್ಲೇ ಇದ್ದೇ ಆಗ’ | Dr.SUDHAKAR |
ರಾಜಕೀಯ

| DK SHIVAKUMAR | ಸುಧಾಕರ್ ‘ಅಣ್ಣ‌ ನೀನು ನಮ್ ಬೆಡ್ ರೂಂ ಅಲ್ಲೇ ಇದ್ದೇ ಆಗ’ | Dr.SUDHAKAR |

by ಪ್ರತಿಧ್ವನಿ
January 24, 2023
B. S. Yediyurappa|ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಎಲ್ಲಾ ಕ್ಷೇತ್ರ ಗೆಲ್ಲಲು ಚಿಂತನೆ ನಡೆದಿದೆ.
ರಾಜಕೀಯ

B. S. Yediyurappa|ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಎಲ್ಲಾ ಕ್ಷೇತ್ರ ಗೆಲ್ಲಲು ಚಿಂತನೆ ನಡೆದಿದೆ.

by ಪ್ರತಿಧ್ವನಿ
January 30, 2023
ಐಸಿಸಿ ಶ್ರೇಯಾಂಕ: ನಂಬರ್‌ 1 ಬೌಲರ್‌ ಆಗಿ ಹೊರಹೊಮ್ಮಿದ ಮಹಮ್ಮದ್‌ ಸಿರಾಜ್
Top Story

ಐಸಿಸಿ ಶ್ರೇಯಾಂಕ: ನಂಬರ್‌ 1 ಬೌಲರ್‌ ಆಗಿ ಹೊರಹೊಮ್ಮಿದ ಮಹಮ್ಮದ್‌ ಸಿರಾಜ್

by ಪ್ರತಿಧ್ವನಿ
January 25, 2023
ಗಣತಂತ್ರದ ಆಶಯಗಳೂ ವರ್ತಮಾನದ ಆದ್ಯತೆಗಳೂ
Top Story

ಗಣತಂತ್ರದ ಆಶಯಗಳೂ ವರ್ತಮಾನದ ಆದ್ಯತೆಗಳೂ

by ನಾ ದಿವಾಕರ
January 25, 2023
ಹಾಸನದಲ್ಲಿ ಟಿಕೆಟ್ ಯಾರಿಗೆ..? ಕುಮಾರಸ್ವಾಮಿ ವಿರೋಧಕ್ಕೆ ಕಾರಣ ಏನು..?
ರಾಜಕೀಯ

ಹಾಸನದಲ್ಲಿ ಟಿಕೆಟ್ ಯಾರಿಗೆ..? ಕುಮಾರಸ್ವಾಮಿ ವಿರೋಧಕ್ಕೆ ಕಾರಣ ಏನು..?

by ಮಂಜುನಾಥ ಬಿ
January 27, 2023
Next Post
ಬಿಜೆಪಿ ಸೇರ್ಪಡೆಯಾದ ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ

ಬಿಜೆಪಿ ಸೇರ್ಪಡೆಯಾದ ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ

ಟಗರು ಪಲ್ಯದ ಮೂಲಕ ನಾಯಕನಾಗಿ ತೆರೆಮೇಲೆ ನಾಗಭೂಷಣ್‌

ಟಗರು ಪಲ್ಯದ ಮೂಲಕ ನಾಯಕನಾಗಿ ತೆರೆಮೇಲೆ ನಾಗಭೂಷಣ್‌

ಅಧಿಕಾರದ ಹಗಲುಗನಸು ಕಾಣುತ್ತಿರುವವರ ಕನಸು ನನಸಾಗಲ್ಲ : ಬಿ.ಎಸ್‌.ವೈ

ಅಧಿಕಾರದ ಹಗಲುಗನಸು ಕಾಣುತ್ತಿರುವವರ ಕನಸು ನನಸಾಗಲ್ಲ : ಬಿ.ಎಸ್‌.ವೈ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist