• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ರಾಮ್‌ ಸೇತು, ಥ್ಯಾಂಕ್‌ ಗಾಡ್‌ ಗೆ ಮೊದಲ ದಿನವೇ ನೀರಸ ಪ್ರತಿಕ್ರಿಯೆ!

Any Mind by Any Mind
October 26, 2022
in Uncategorized
0
ರಾಮ್‌ ಸೇತು, ಥ್ಯಾಂಕ್‌ ಗಾಡ್‌ ಗೆ ಮೊದಲ ದಿನವೇ ನೀರಸ ಪ್ರತಿಕ್ರಿಯೆ!
Share on WhatsAppShare on FacebookShare on Telegram

ಭಾರೀ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಅಕ್ಷಯ್‌ ಕುಮಾರ್‌ ನಟಿಸಿದ ರಾಮ್‌ ಸೇತು ಹಾಗೂ ಅಜಯ್‌ ದೇವಗನ್‌ ನಟಿಸಿದ ಥ್ಯಾಂಕ್‌ ಗಾಡ್‌ ಚಿತ್ರಗಳಲ್ಲಿ ಮೊದಲ ದಿನವೇ ಗ್ರಹಣ ಬಡಿದಿದೆ.

ADVERTISEMENT

ಹಿಂದಿನ ಸಂಪ್ರದಾಯ ಮುರಿದು ಮಂಗಳವಾರ ದೀಪಾವಳಿಯ ಪ್ರಯುಕ್ತ ಬಿಡುಗಡೆ ಆದ ಎರಡೂ ಚಿತ್ರಗಳು ಪ್ರೇಕ್ಷಕರಿಗೆ ಭ್ರಮನಿರಸನ ಮೂಡಿಸಿದ್ದು, ಪೈಪೋಟಿಗೆ ಬಿದ್ದು ಒಂದೇ ದಿನ ಎರಡು ಚಿತ್ರಗಳು ಬಿಡುಗಡೆ ಆಗಿದ್ದು ಸೋಲಿನಲ್ಲೂ ಪೈಪೋಟಿಗೆ ಬಿದ್ದಿವೆ.

ರಾಮ್‌ ಸೇತು ಚಿತ್ರವನ್ನು ರಾಮ ಬಂದರೂ ಕಾಪಾಡಲು ಸಾಧ್ಯವಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ವಿವಾದಾತ್ಮಕ ರಾಮಸೇತು ಸೇತುವೆ ವಿವಾದ ಕಥೆ ಹೊಂದಿದೆ ಎಂದು ಹೇಳಲಾಗಿದ್ದ ಈ ಚಿತ್ರ ಫ್ಯಾಂಟಸಿ ಚಿತ್ರವಾಗಿ ಮೂಡಿ ಬಂದಿದ್ದು, ಪ್ರೇಕ್ಷಕರಲ್ಲಿ ಗೊಂದಲ ಮೂಡಿಸಿದೆ.

ಅಕ್ಷಯ್‌ ಕುಮಾರ್‌ ಮತ್ತು ಜಾಕ್ವೆಲಿನ್‌ ಫೆರ್ನಾಂಡೀಸ್‌ ಅವರಿದ್ದರೂ ಈ ಚಿತ್ರವನ್ನು ಕಾಪಾಡಲು ಸಾಧ್ಯವಿಲ್ಲ. ಚಿತ್ರದ ನಿರೂಪಣೆ ಅತ್ಯಂತ ಕಳಪೆಯಾಗಿದ್ದು, ಟ್ರೇಲರ್‌ ನಲ್ಲಿ ಎಲ್ಲಾ ಅಂಶಗಳನ್ನು ತೋರಿಸಲಾಗಿದ್ದು, ಚಿತ್ರದಲ್ಲಿ ಹೊಸತೇನೂ ಕಾಣುವುದಿಲ್ಲ.

ಮತ್ತೊಂದೆಡೆ ಅಜಯ್‌ ದೇವಗನ್‌ ಮತ್ತು ಸಿದ್ಧಾರ್ಥ್‌ ಮಲ್ಹೋತ್ರಾ ನಟಿಸಿದ ಕಾಮಿಡಿ ಚಿತ್ರ ಜನರನ್ನು ನಗಿಸಲು ವಿಫಲವಾಗಿದೆ. ಚಿತ್ರದಲ್ಲಿ ಹಾಡುಗಳು ಕೂಡ ಗಮನ ಸೆಳೆಯದೇ ಇರುವುದು ಚಿತ್ರದ ಮೈನಸ್‌ ಪಾಯಿಂಟ್‌ ಎಂದು ಹೇಳಲಾಗಿದೆ. ಸಿನಿಮಾ ನಿರ್ದೇಶಕರೊಬ್ಬರು ಈ ಚಿತ್ರ ಹೋಂಮೇಡ್‌ ಚಿತ್ರದಂತಿದೆ. ಯಾವುದೇ ಭರವಸೆ ಮೂಡಿಸುವುದಿಲ್ಲ ಎಂದು ಹೇಳಿದ್ದಾರೆ.

ರಾಮ್‌ ಸೇತು ಚಿತ್ರ ಮೊದಲ ದಿನ ಶೇ.17ರಿದ 22ರಷ್ಟು ಪಾಲು ಗಳಿಸಿದ್ದರೆ, ಥ್ಯಾಂಕ್‌ ಗಾಡ್‌ ಚಿತ್ರ ಶೇ.18ರಷ್ಟು ಪಾಲು ಗಳಿಸಿದೆ. ಚಿತ್ರದ ಮೊದಲ ದಿನದ ಪ್ರತಿಕ್ರಿಯೆ ಗಮನಿಸಿ ಪ್ರೇಕ್ಷಕರು ಸಿನಿಮಾ ಥಿಯೇಟರ್‌ ಗಳತ್ತ ಬರಬಹುದು ಎಂದು ನಿರೀಕ್ಷಿಸಲಾಗಿದೆ.

Tags: ajay devghanakshay kumarPratidhvaniram setuthank god
Previous Post

ಕೇತು ಖಗ್ರಾಸ ಸೂರ್ಯ ಗ್ರಹಣ ಕಣ್ತುಂಬಿಕೊಂಡ ಸಿಲಿಕಾನ್ ಮಂದಿ; ಕೆಲ ಕಾಲ ದೇವಸ್ಥಾನಗಳು ಬಂದ್

Next Post

ರಾಹುಲ್ ಗಾಂಧಿ ನಡಿಗೆ ಜನಸಾಮಾನ್ಯರ ಕಡೆಗೆ: ಡಿ.ಕೆ. ಶಿವಕುಮಾರ್

Related Posts

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ
Uncategorized

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ

by ಪ್ರತಿಧ್ವನಿ
October 15, 2025
0

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಸಚಿವ ಸಂತೋಷ ಲಾಡ್ ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್...

Read moreDetails

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

October 11, 2025
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

October 3, 2025
X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

September 24, 2025

ಕಾಂಗ್ರೆಸ್ ಶಾಸಕ ನಂಜೇಗೌಡ ಕ್ರೇಜ್‌ ನೋಡಿ..!

September 23, 2025
Next Post
ರಾಹುಲ್ ಗಾಂಧಿ ನಡಿಗೆ ಜನಸಾಮಾನ್ಯರ ಕಡೆಗೆ: ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿ ನಡಿಗೆ ಜನಸಾಮಾನ್ಯರ ಕಡೆಗೆ: ಡಿ.ಕೆ. ಶಿವಕುಮಾರ್

Please login to join discussion

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada