• Home
  • About Us
  • ಕರ್ನಾಟಕ
Thursday, January 8, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಮನ ಮೂರ್ತಿ ಕೆತ್ತಿದ ಚಿನ್ನದ ಉಳಿ.. ಬೆಳ್ಳಿ ಸುತ್ತಿಗೆ.. ಪ್ರದರ್ಶನ ಆರಂಭ..

ಕೃಷ್ಣ ಮಣಿ by ಕೃಷ್ಣ ಮಣಿ
January 10, 2025
in Top Story, ಕರ್ನಾಟಕ, ದೇಶ, ವಿದೇಶ
0
ರಾಮನ ಮೂರ್ತಿ ಕೆತ್ತಿದ ಚಿನ್ನದ ಉಳಿ.. ಬೆಳ್ಳಿ ಸುತ್ತಿಗೆ.. ಪ್ರದರ್ಶನ ಆರಂಭ..
Share on WhatsAppShare on FacebookShare on Telegram

ಕಳೆದ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಮಾಡಲಾಗಿತ್ತು. ಅಂದು ಶ್ರೀರಾಮನ ಮೂರ್ತಿ ಕೆತ್ತನೆಗೆ ರಾಮಲ್ಲಲ್ಲಾ ಟ್ರಸ್ಟ್‌ ಚಿನ್ನದ ಉಳಿ ಹಾಗು ಬೆಳ್ಳಿಯ ಸುತ್ತಿಗೆಯನ್ನು ನೀಡಿತ್ತು. ಆ ಬಗ್ಗೆ ಸಾಕಷ್ಟು ಚರ್ಚೆ ಕೂಡ ಆಗಿತ್ತು. ಆ ಚಿನ್ನದ ಉಳಿ ಹಾಗು ಬೆಳ್ಳಿಯ ಸುತ್ತಿಗೆಯನ್ನು ನೋಡುವುದಕ್ಕೆ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವಕಾಶ ಕಲ್ಪಿಸಿದ್ದಾರೆ.

ADVERTISEMENT
xr:d:DAF32zida6U:940,j:2412094817336109592,t:24013112

ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕಲಾ ಶಾಲೆಯಲ್ಲಿ ವಸ್ತು ಪ್ರದರ್ಶನ ಆಯೋಜಿಸಿದ್ದಾರೆ. ಮೈಸೂರಿನ ಸಾಹುಕಾರ್ ಚೆನ್ನಯ್ಯ ರಸ್ತೆಯಲ್ಲಿರುವ ಬ್ರಹ್ಮರ್ಷಿ ಕಶ್ಯಪ ಶಿಲ್ಪಕಲಾ ಶಾಲೆಯಲ್ಲಿ ಪ್ರದರ್ಶನ ಆಯೋಜಿಸಲಾಗಿದೆ. ಜನವರಿ 12ರ ತನಕ ನಡೆಯುವ ವಸ್ತು ಪ್ರದರ್ಶನದಲ್ಲಿ ರಾಮಲಲ್ಲಾ ಮೂರ್ತಿ ಕೆತ್ತನೆಗೆ ಬಳಸಿದ ಪೀಠ, ಚಿನ್ನದ ಉಳಿ, ಬೆಳ್ಳಿಯ ಸುತ್ತಿಗೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ, ತಾಂಡವ ಮೂರ್ತಿಯನ್ನು ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿದೆ.

ವಸ್ತು ಪ್ರದರ್ಶನದ ಬಗ್ಗೆ ಮಾತನಾಡಿರುವ ಶಿಲ್ಪಿ ಅರುಣ್ ಯೋಗಿರಾಜ್, ರಾಮಲಲ್ಲಾ ಮೂರ್ತಿ ಕೆತ್ತನೆಗೆ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಮೂರ್ತಿ ಪ್ರತಿಷ್ಠಾಪನೆಯಾಗಿ ವರ್ಷವಾಗಿದೆ. ಸಾಕಷ್ಟು ಅವಕಾಶಗಳು ನನಗೆ ಬರ್ತಿವೆ. ದೇವರು ಎಲ್ಲವನ್ನೂ ನನಗೆ ನೀಡಿದ್ದಾರೆ. ಇಂದು ನನ್ನ ಕೆತ್ತನೆಯ ಕೆಲವು ಶಿಲ್ಪಕಲಾ ಮೂರ್ತಿಗಳನ್ನು ಪ್ರದರ್ಶನಕ್ಕೆ ಇಟ್ಟಿದ್ದೇವೆ. ಎಲ್ಲವನ್ನೂ ಜನರು ಬಂದು ನೋಡಬಹುದು ಅಂತ ಅರುಣ್ ಯೋಗಿರಾಜ್ ತಿಳಿಸಿದ್ದಾರೆ.

Tags: archaeological mysteriesarchaeological mysteryartifact seekerashfaq ahmed dramabizarre discoveriesdisturbing artifactsdramaExplainedisis unveiledisis unveiled audiobookisis unveiled blavatskyisis unveiled bookisis unveiled boookisis unveiled helena blavatskyisis unveiled summaryjaved chaudhrylatest dramamysterious discoveriesperfect worldscientists still cant explainunexplained artifactsunsolved mysteries
Previous Post

ರಾಮನ ಮೂರ್ತಿ ಕೆತ್ತಿದ ಚಿನ್ನದ ಉಳಿ.. ಬೆಳ್ಳಿ ಸುತ್ತಿಗೆ.. ಪ್ರದರ್ಶನ ಆರಂಭ..

Next Post

ಕೆರೆಗಳ ಉಳಿವಿನ ಹೋರಾಟಕ್ಕಾಗಿ ಸರ್ಕಾರ ಎಷ್ಟೇ ಕೇಸುಗಳನ್ನು ಹಾಕಿದರು ನಾವು ಬಗ್ಗುವುದಿಲ್ಲ ಜಗ್ಗುವುದಿಲ್ಲ – ಮುಖ್ಯಮಂತ್ರಿ ಚಂದ್ರು

Related Posts

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!
Top Story

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

by ಪ್ರತಿಧ್ವನಿ
January 8, 2026
0

ಬಿಗ್‌ ಬಾಸ್‌ ಕನ್ನಡ(Bigg Boss Kannada) ಸೀಸನ್‌ 12 ಅಂತಿಮ ಹಂತಕ್ಕೆ ತಲುಪುತ್ತಿದ್ದು, ಈ ವಾರ ಟಾಪ್‌ 6 ಸ್ಪರ್ಧಿಯ ಸ್ಥಾನಕ್ಕಾಗಿ ಮನೆ ಮಂದಿ ಹೋರಾಟಕ್ಕಿಳಿದಿದ್ದಾರೆ. ಈ...

Read moreDetails
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

January 8, 2026
ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

January 8, 2026
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

January 8, 2026
Next Post
ಕೆರೆಗಳ ಉಳಿವಿನ ಹೋರಾಟಕ್ಕಾಗಿ ಸರ್ಕಾರ ಎಷ್ಟೇ ಕೇಸುಗಳನ್ನು ಹಾಕಿದರು ನಾವು ಬಗ್ಗುವುದಿಲ್ಲ ಜಗ್ಗುವುದಿಲ್ಲ – ಮುಖ್ಯಮಂತ್ರಿ ಚಂದ್ರು

ಕೆರೆಗಳ ಉಳಿವಿನ ಹೋರಾಟಕ್ಕಾಗಿ ಸರ್ಕಾರ ಎಷ್ಟೇ ಕೇಸುಗಳನ್ನು ಹಾಕಿದರು ನಾವು ಬಗ್ಗುವುದಿಲ್ಲ ಜಗ್ಗುವುದಿಲ್ಲ - ಮುಖ್ಯಮಂತ್ರಿ ಚಂದ್ರು

Recent News

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!
Top Story

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

by ಪ್ರತಿಧ್ವನಿ
January 8, 2026
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು
Top Story

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

by ಪ್ರತಿಧ್ವನಿ
January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್
Top Story

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!
Top Story

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

by ಪ್ರತಿಧ್ವನಿ
January 8, 2026
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..
Top Story

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

January 8, 2026
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada