• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಮನಗರ ಇದು ವಿದ್ಯಾವಂತ ದೇಶಾಭಿಮಾನಿ ರೈತನ ಕಥೆ.

ಪ್ರತಿಧ್ವನಿ by ಪ್ರತಿಧ್ವನಿ
March 4, 2025
in Top Story, ಕರ್ನಾಟಕ, ದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಕನ್ನಡದಲ್ಲಿ ರೈತನ ಕುರಿತು ಸಾಕಷ್ಟು ಚಿತ್ರಗಳು ಬಂದಿವೆಯಾದರೂ, “ರಾಮನಗರ”(Ramnagar)ಚಿತ್ರ ವಿಭಿನ್ನ ಈವರೆಗೂ ಬಂದಿರದ ವಿಭಿನ್ನ ಕಥಾಹಂದರದೊಂದಿಗೆ ಬರುತ್ತಿದೆ. ಇತ್ತೀಚೆಗೆ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ರಾಮನಗರ(Ramnagar) ಜಿಲ್ಲೆಯ ಬೇವೂರು ಮಠದ ಪರಮಪೂಜ್ಯರು ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಆಶೀರ್ವದಿಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

‘ರಾಮನಗರ'(Ramnagar) ಊರಿನ‌ ಶೀರ್ಷಿಕೆಯಾದರೂ ಇದು ರೈತನ ಕಥೆ. ಅದರಲ್ಲೂ ವಿದ್ಯಾವಂತ ದೇಶಾಭಿಮಾನಿ ರೈತನ ಕಥೆ. ಹಳ್ಳಿಯಲ್ಲಿ ಓದಿದ ಹುಡುಗನೊಬ್ಬ ಕೆಲಸಕ್ಕಾಗಿ ಸಿಟಿಗೆ ಬರದೆ, ಹಳ್ಳಿಯಲ್ಲೇ ರೈತನಾಗಿದುಕೊಂಡು ವ್ಯವಸಾಯ ಮಾಡಿ‌ ಇತರ ವಿದ್ಯಾವಂತ ಯುವಕರಿಗೂ ಮಾದರಿಯಾಗುವ ಕಥೆಯೂ ಹೌದು.‌ ಚಿತ್ರತಂಡದ ಸಹಕಾರದಿಂದ ಅಂದುಕೊಂಡ ಹಾಗೆ ಚಿತ್ರ ಬಂದಿದೆ. ಯುಗಾದಿ ವೇಳೆಗೆ ಚಿತ್ರ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ ಎಂದರು ನಿರ್ದೇಶಕ ವಿಜಯ್ ರಾಜ್(Vijay Raj).

ಹಳ್ಳಿ ಹುಡುಗರು ವಿದ್ಯಾವಂತರಾಗಿ ಕೃಷಿಕನಾಗುತ್ತೇನೆ ಎಂದರೆ ಏನೆಲ್ಲಾ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ಈ ಚಿತ್ರದಲ್ಲಿ ತೋರಿಸಲಾಗಿದೆ ಎಂದು ಮಾತನಾಡಿದ ನಾಯಕ ಪ್ರಭುಸೂರ್ಯ, ಹಳ್ಳಿ ಹುಡುಗ ವಿದ್ಯಾವಂತನಾಗಿ ರೈತನಾಗುತ್ತೇನೆ ಎಂದರೆ ಪೋಷಕರಿಂದ, ಊರಿನವರಿಂದ ಹಾಗೂ ಎಲ್ಲರಿಂದಲೂ ಮಾತು ಕೇಳ ಬೇಕಾಗುತ್ತದೆ. ಇವನು ಇಷ್ಟು ಓದಿದ್ದು ದಂಡ.‌ ಸಿಟಿಗೆ ಹೋಗಿ ಕೆಲಸ ಮಾಡದೆ ಇಲ್ಲೇ ಇದ್ದಾನೆ ಎನ್ನುತ್ತಾರೆ. ಇನ್ನೂ ಕೆಲವರಂತೂ ಇವನು ಓದಿದ್ದನೋ ? ಇಲ್ಲ. ಸುಳ್ಳು ಹೇಳುತ್ತಿದ್ದಾನೋ? ಅಂತಲೂ ಕೇಳುತ್ತಾರೆ. ನಮ್ಮ ಚಿತ್ರದ ನಾಯಕನಿಗೂ ಹೀಗೆ.‌ ಆದರೆ ಆತ ಈ ಎಲ್ಲಾ ಸಮಸ್ಯೆಗಳನ್ನು ದಾಟಿ ಆದರ್ಶ ರೈತನಾಗುತ್ತಾನೆ. ಈ ರೈತ ಮಹಾನ್ ದೇಶಾಭಿಮಾನಿಯೂ ಹೌದು. ಇಷ್ಟೇ ಮಾತ್ರವಲ್ಲದೆ ಈ ಚಿತ್ರದಲ್ಲಿ ಈಗಿನ‌ ಪ್ರೇಕ್ಷಕರು ಬಯಸುವ ಎಲ್ಲಾ ಅಂಶಗಳು ಇದೆ ಎಂದರು.

ನಾನು ಮೂಲತಃ ಉದ್ಯಮಿ. ಇದು ಮೊದಲ ನಿರ್ಮಾಣದ ಚಿತ್ರ. ನಿಮ್ಮೆಲ್ಲರ‌ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸಿ.ಕೆ ಮಂಜುನಾಥ್(C.K. Manjunath.)ಚಿತ್ರದಲ್ಲಿ ನಟಿಸಿರುವ ಶಿವಕುಮಾರ್ ಆರಾಧ್ಯ(ShivakumarAradhya), “ತಿಥಿ” ಖ್ಯಾತಿಯ ತಮ್ಮಣ್ಣ ಹಾಗೂ ಛಾಯಾಗ್ರಾಹಕ ಭರತ್ ಇಂಡಿಯಾ ಚಿತ್ರದ ಕುರಿತು ಮಾತನಾಡಿದರು.ಕೆವಿನ್ ಅವರು ಸಂಗೀತ ನೀಡಿರುವ ಮೂರು ಹಾಡುಗಳು ನಮ್ಮ ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಹಾಡುಗಳು ಚೆನ್ನಾಗಿದೆ ಎಂದು ಸುರೇಶ್ ಚಿಕ್ಕಣ್ಣ(suresh chikkana) ತಿಳಿಸಿದರು.

Tags: C.K. ManjunathramnagaramoviesandalmovieShivakumarAradhyasuresh chikkanaVijay Raj
Previous Post

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

Next Post

ಡಿಕೆ ಸಹೇಬ್ರು ಹೇಳಿದ್ದು ತಪ್ಪಿಲ್ಲ ಎಂದ ನಟಿ ಜಯಮಾಲಾ..!

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post

ಡಿಕೆ ಸಹೇಬ್ರು ಹೇಳಿದ್ದು ತಪ್ಪಿಲ್ಲ ಎಂದ ನಟಿ ಜಯಮಾಲಾ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada