• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಮೇಶ್ವರಂ ಕೆಫೆ ಪ್ರಕರಣ; ಇಬ್ಬರು ಪಾತಕಿಗಳಿಗೆ ಹಣಕಾಸಿನ ನೆರವು

ಪ್ರತಿಧ್ವನಿ by ಪ್ರತಿಧ್ವನಿ
May 21, 2024
in ಕರ್ನಾಟಕ
0
ರಾಮೇಶ್ವರಂ ಕೆಫೆ ಪ್ರಕರಣ; ಇಬ್ಬರು ಪಾತಕಿಗಳಿಗೆ ಹಣಕಾಸಿನ ನೆರವು
Share on WhatsAppShare on FacebookShare on Telegram

ನವದೆಹಲಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Bomb Blast) ಪ್ರಕರಣದ ತನಿಖೆ ಜೋರಾಗಿದ್ದು, ರಾಷ್ಟ್ರೀಯ ತನಿಖಾ ದಳ (NIA) 4 ರಾಜ್ಯಗಳ 11 ಕಡೆ ರೇಡ್ ಮಾಡಿದೆ.

ADVERTISEMENT

ಬೆಂಗಳೂರಿನ (Bengaluru) ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿ ಐದಕ್ಕೂ ಹೆಚ್ಚು ಕಡೆ ದಾಳಿ ನಡೆಸಿದೆ. ಮತೀನ್, ಶಾಝೀಬ್ ನಾಲ್ಕು ವರ್ಷ ತಲೆಮರೆಸಿಕೊಂಡಿದ್ದ ಸಂದರ್ಭದಲ್ಲಿ ನೆರವು ನೀಡಿದವರಿಗಾಗಿ ಸದ್ಯ ಎನ್ ಐಎ ಕಾರ್ಯಾಚರಣೆ ನಡೆಸಿದೆ.

ತಮಿಳುನಾಡಿನ ಕೊಯಮತ್ತೂರಿನ (Tamilnadu Coimbatore) ಖಾಸಗಿ ಆಸ್ಪತ್ರೆಯೊಂದರ ಮೇಲೆ ರೇಡ್ ಮಾಡಿದ ಎನ್‌ಐಎ, ಸ್ಫೋಟ ಪ್ರಕರಣದಲ್ಲಿ ಭಾಗಿಯಾದ ಶಂಕೆ ಮೇರೆಗೆ ಕರ್ನಾಟಕ ಮೂಲದ ಇಬ್ಬರು ವೈದ್ಯರನ್ನು ವಶಕ್ಕೆ ಪಡೆದಿದೆ. ನಿವೃತ್ತ ಶಿಕ್ಷಕ ಅಬ್ದುಲ್ ಮನೆ ಮೇಲೆಯೂ ಎನ್‌ಐಎ ದಾಳಿ ನಡೆಸಿ, ಅವರ ಪುತ್ರ ಸೊಹೇಲ್‌ನನ್ನು ವಶಕ್ಕೆ ಪಡೆದಿದೆ. ಈತ ಬೆಂಗಳೂರಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದ. ಸೊಹೇಲ್ ಬ್ಯಾಂಕ್ ಖಾತೆಗೆ ದಿಢೀರ್ ಎಂದು ಭಾರೀ ಮೊತ್ತದ ಹಣ ಜಮೆಯಾಗಿದ್ದು, ಅದನ್ನು ಎನ್ ಐಎ ಪ್ರಶ್ನಿಸಿದೆ.

Tags: AccountblastCafeMoneyRameshwaram
Previous Post

ಅಂಜನಾದ್ರಿ ಹನುಮನ ಹುಂಡಿಯಲ್ಲಿ ಪಾಕ್ ನ ನಾಣ್ಯ ಪತ್ತೆ

Next Post

ಪತ್ನಿ ಬಿಟ್ಟು ಬೇರೊಬ್ಬಳೊಂದಿಗೆ ವಾಸ; ನೇಣು

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post
ಪತ್ನಿ ಬಿಟ್ಟು ಬೇರೊಬ್ಬಳೊಂದಿಗೆ ವಾಸ; ನೇಣು

ಪತ್ನಿ ಬಿಟ್ಟು ಬೇರೊಬ್ಬಳೊಂದಿಗೆ ವಾಸ; ನೇಣು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada