• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ರಾಮು ನಿರ್ಮಾಣದ ಕಡೆಯ ಚಿತ್ರ ತೆರೆಗೆ : ಅರ್ಜುನ್ ಗೌಡನಾಗಿ ಪ್ರಜ್ವಲ್ ದೇವರಾಜ್

Any Mind by Any Mind
December 28, 2021
in ಸಿನಿಮಾ
0
ರಾಮು ನಿರ್ಮಾಣದ ಕಡೆಯ ಚಿತ್ರ ತೆರೆಗೆ : ಅರ್ಜುನ್ ಗೌಡನಾಗಿ ಪ್ರಜ್ವಲ್ ದೇವರಾಜ್
Share on WhatsAppShare on FacebookShare on Telegram

ರಾಮು ಫಿಲಂಸ್ ಅನ್ನೋ ಹೆಸರು ಕೇಳಿದರೆ ಸಾಕು ಆಕ್ಷನ್ ಪ್ರಿಯರಿಗೆ ಅದೊಂದು ರಸದೌತಣ. ಅಂಥ ಅದ್ದೂರಿ ಚಿತ್ರಗಳಿಗೆ ಹೆಸರುವಾಸಿಯಾಗಿದ್ದವರು ನಿರ್ಮಾಪಕ ಕೋಟಿ ರಾಮು. ಅದು ತಮ್ಮ ಪತ್ನಿ ಮಾಲಾಶ್ರೀ ಅಭಿನಯದ ಚಿತ್ರವೇ ಆಗಿರಬಹುದು, ಅಥವಾ ಇನ್ಯಾರೇ ನಾಯಕರಾಗಿರೋ ಸಿನಿಮಾ ಆಗಿರಬಹುದು, ಆಕ್ಷನ್ ಪ್ರಿಯರ ನಿರೀಕ್ಷೆಗಳನ್ನು ರಾಮು ಯಾವತ್ತೂ ಹುಸಿಗೊಳಿಸುತ್ತಿರಲಿಲ್ಲ. ಇದೇ ರಾಮು ಫಿಲಂಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ “ಅರ್ಜುನ್ ಗೌಡ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‌

ADVERTISEMENT

ಆದರೆ, ಎಲ್ಲರ ನಿರೀಕ್ಷೆ ಹುಸಿಗೊಳಿಸಿದ ವಿಧಿಯ ಆಟದಂತೆ, ಚಿತ್ರ ಬಿಡುಗಡೆಗೂ ಮುನ್ನವೇ ರಾಮು ಅವರ ನಿಧನವಾಗಿರುವುದು ಸ್ಯಾಂಡಲ್ ವುಡ್ ಮಟ್ಟಿಗೆ ನಿಜಕ್ಕೂ ನೋವಿನ ಸಂಗತಿ. ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿರುವ ಈ ಚಿತ್ರದ ನಾಯಕನಾಗಿ ಪ್ರಜ್ವಲ್ ದೇವರಾಜ್ ಅಭಿನಯಿಸಿದ್ದಾರೆ. ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ನಟಿಸಿದ್ದಾರೆ. ಬಾಲಿವುಡ್ ನ ರಾಹುಲ್ ದೇವ್, ಸ್ಪರ್ಶ ರೇಖಾ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಶಂಕರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ‌ ಮಾಡಿದ್ದಾರೆ. ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ , ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಮೋಹನ್, ಕಂಬಿ‌ರಾಜು ಅವರ ನೃತ್ಯ ನಿರ್ದೇಶನ ಅರ್ಜುನ್ ಗೌಡ ಚಿತ್ರಕ್ಕಿದೆ.

Tags: ನಿರ್ಮಾಪಕ ಕೋಟಿ ರಾಮುಪ್ರಜ್ವಲ್ ದೇವರಾಜ್ರಾಮು ನಿರ್ಮಾಣರಾಮು ಫಿಲಂಸ್ಸ್ಯಾಂಡಲ್ ವುಡ್
Previous Post

ಬಿಟ್ ಕಾಯಿನ್ ಹಗರಣ ಮಾಹಿತಿ ಮುಚ್ಚಿಟ್ಟ CCB! ಯಾರ ರಕ್ಷಣೆಗೆ ಈ ಕಳ್ಳಾಟ?

Next Post

ಜನವರಿ 3 ರಿಂದ ಮಕ್ಕಳಿಗೂ ಲಸಿಕೆ : ಬೆಂಗಳೂರಿನ 7 ಲಕ್ಷ ಮಕ್ಕಳನ್ನು ಗಣತಿ ಮಾಡಿರುವ BBMP

Related Posts

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.
Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.

by ಪ್ರತಿಧ್ವನಿ
October 10, 2025
0

ರೂಪ ಬಾಯಿ ಹಾಗೂ ಕೃಷ್ಣೋಜಿ ರಾವ್ ಅವರು ನಿರ್ಮಿಸಿರುವ ಹಾಗೂ ಕೃಷ್ಣೋಜಿ ರಾವ್ ಅವರೆ ನಿರ್ದೇಶಿಸಿರುವ ಹಾಗೂ ಮಿಲನ ನಾಗರಾಜ್, ಜಗನ್, ಕಿರಣ್ ರಾಜ್ , ಶಿಲ್ಪ...

Read moreDetails

Maruta Kannada Cinema: ಸೆನ್ಸಾರ್ ಮೆಚ್ಚಿದ “ಮಾರುತ”.

October 8, 2025

ಅಕ್ಟೋಬರ್ 23 ರಿಂದ ಐದು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ “ಎಸ್ ವಿ ಆರ್ 50” ಸಮಾರಂಭ

October 7, 2025
ಮಾರ್ಕ್ ಮೊದಲ ಹಾಡು ರಿಲೀಸ್..’ಸೈಕ್ ಸೈತಾನ್’ ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್

ಮಾರ್ಕ್ ಮೊದಲ ಹಾಡು ರಿಲೀಸ್..’ಸೈಕ್ ಸೈತಾನ್’ ಗೀತೆಗೆ ಕಿಚ್ಚ ಭರ್ಜರಿ ಡ್ಯಾನ್ಸ್

October 7, 2025

ಕಾಂತಾರದ ಹಾಡಿನ ಮೂಲಕ ಕನ್ನಡಕ್ಕೆ ಬಂದ ಕೆನಡಾ ಮೂಲದ ಭಾರತೀಯ ಗಾಯಕ ಅಬ್ಬಿವಿ

October 6, 2025
Next Post
ಜನವರಿ 3 ರಿಂದ ಮಕ್ಕಳಿಗೂ ಲಸಿಕೆ : ಬೆಂಗಳೂರಿನ 7 ಲಕ್ಷ ಮಕ್ಕಳನ್ನು ಗಣತಿ ಮಾಡಿರುವ BBMP

ಜನವರಿ 3 ರಿಂದ ಮಕ್ಕಳಿಗೂ ಲಸಿಕೆ : ಬೆಂಗಳೂರಿನ 7 ಲಕ್ಷ ಮಕ್ಕಳನ್ನು ಗಣತಿ ಮಾಡಿರುವ BBMP

Please login to join discussion

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada