• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

BJP ಬಂಡಾಯದ ಬಿಸಿ ನಡುವೆ ಯಾತ್ರೆ ಶಾಕ್‌ ಕೊಟ್ಟ ರಾಮುಲು..

ಕೃಷ್ಣ ಮಣಿ by ಕೃಷ್ಣ ಮಣಿ
February 9, 2025
in ಕರ್ನಾಟಕ, ರಾಜಕೀಯ
0
BJP ಬಂಡಾಯದ ಬಿಸಿ ನಡುವೆ ಯಾತ್ರೆ ಶಾಕ್‌ ಕೊಟ್ಟ ರಾಮುಲು..
Share on WhatsAppShare on FacebookShare on Telegram

ADVERTISEMENT

ದಾವಣಗೆರೆ: BJP ಬಂಡಾಯ ನಿಲ್ಲಿಸಿ ಅಂತಾ ಹೈಕಮಾಂಡ್‌ ಎಷ್ಟು ಬಾರಿ ಹೇಳಿದ್ರೂ ಬಂಡಾಯ ನಿಲ್ಲುವ ಲಕ್ಷಣ ಕಾಣ್ತಿಲ್ಲ. ಇದೀಗ ಒಡೆದ ಬಿಜೆಪಿ ಮನಸ್ಸುಗಳನ್ನು ಒಂದು ಮಾಡಲು ಶ್ರೀರಾಮುಲು ಯಾತ್ರೆ ಕೈಗೊಂಡಿದ್ದಾರೆ. ಒಡೆದ ಮನಸ್ಸು ಒಂದಾಗಿಸಲು ರಾಜ್ಯಾದ್ಯಂತ ಬಿ ಶ್ರೀರಾಮುಲು ಯಾತ್ರೆ ಕೈಗೊಂಡಿದ್ದಾರೆ.

ಬಿಜೆಪಿ ಪಕ್ಷ ಕಟ್ಟಲು ಶ್ರೀ ರಾಮುಲು ಯಾತ್ರೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರದ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಮಾಜಿ ಸಚಿವ ಶ್ರೀ ರಾಮುಲು ಸ್ಪೋಟಕ ಹೇಳಿಕೆ ನೀಡಿದ್ದು, ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಮುಂದೆ ಕರ್ನಾಟಕದಲ್ಲೂ ಬಿಜೆಪಿಗೆ ಬಹುಮತ ಬರುತ್ತದೆ. ಈ ಹಿನ್ನಲೆ ಪಕ್ಷದಲ್ಲಿ ಒಡೆದ ಮನಸ್ಸುಗಳನ್ನ ಒಂದುಗೂಡಿಸುವ ಪ್ರಯತ್ನ ನಾನು ಮಾಡುತ್ತೇನೆ ಎಂದಿದ್ದಾರೆ.

Janardhana Reddy: BJP ಗೆಲುವು ಮೋದಿ ಜನಪ್ರಿಯತೆಯನ್ನ ತೋರಿಸುತ್ತದೆ..! #modi #delhi #congress #pratidhvani

ಬಿಜೆಪಿ ನಾಯಕರು, ಹಿಂದೂ ಮುಖಂಡರನ್ನ ಒಗ್ಗೂಡಿಸಲು ಯಾತ್ರೆ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಿಂದೂಪರ ಸಂಘಟನೆಗಳು ಸೇರಿದಂತೆ ಎಲ್ಲರನ್ನೂ ಒಗ್ಗೂಡಿಸುವೆ ಎಂದಿರುವ ಶ್ರೀರಾಮುಲು, ರಾಜ್ಯದಲ್ಲಿ ಹಾಗೂ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ. ಒಡೆದ ಮನಸ್ಸುಗಳನ್ನು ಒಂದು ಮಾಡುವ ಯಾತ್ರೆ ಮಾಡುತ್ತೇನೆ. ಯಾವುದೋ ಕಾರಣಕ್ಕೆ ನೋವಾಗಿ ಒಡೆದ ಮನಸ್ಸುಗಳನ್ನು ನಾನು ಒಂದು ಮಾಡುತ್ತೇ‌ನೆ ಎಂದಿದ್ದಾರೆ.

ಒಡೆದ ಮನಸ್ಸುಗಳನ್ನು ಒಂದು ಮಾಡಲು ರಾಜ್ಯಾದ್ಯಂತ ಯಾತ್ರೆ ಶುರು ಮಾಡುತ್ತೇನೆ, ಸಮಾನ ಮನಸ್ಕರನ್ನು ಒಂದು ಪ್ಲಾಟ್ ಫಾರಂನಲ್ಲಿ ತರುವ ಕೆಲಸ ಮಾಡುತ್ತೇನೆ ಎಂದಿದ್ದು, ಎಲ್ಲಾ ಜಿಲ್ಲೆಗಳಲ್ಲಿ ನಾನು ಯಾತ್ರೆ ನಡೆಸಿ ಎಲ್ಲರನ್ನು ಒಂದು ಮಾಡುತ್ತೇನೆ. ಎಲ್ಲಾ ಕಡೆಗಳಲ್ಲಿ ನಾನು ಈಗಾಗಲೇ ಕರೆ ಮಾಡಿ ಮಾತ‌ನಾಡಿದ್ದೇನೆ. ನನ್ನ ಯಾತ್ರೆ ಉದ್ದೇಶ ಸ್ವಾರ್ಥ ಇಲ್ಲ, ಎಲ್ಲರನ್ನು ಒಂದು ಮಾಡುವ ಕೆಲಸ ಮಾತ್ರ ಎಂದಿದ್ದಾರೆ.

ಬಿಜೆಪಿ ನಾಯಕರ‌ನ್ನು, ಹಿಂದೂ ಕಾರ್ಯಕರ್ತರನ್ನು, ಸಂಘದವರನ್ನು ಒಂದು ಮಾಡುವ ಕೆಲಸದಲ್ಲಿ ನಾನು ತೊಡಗುತ್ತೇನೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಕರೆದರೆ ನಾನು ಹೋಗಿ ಮಾತನಾಡುತ್ತೇನೆ ಎಂದಿದ್ದಾರೆ. ಜೊತೆಗೆ ರೆಡ್ಡಿ – ರಾಮುಲು ಒಂದಾಗ್ತಾರ ಅನ್ನೋ ಪ್ರಶ್ನೆಗೆ ರಾಮುಲು ಉತ್ತರ ಕೊಟ್ಟಿದ್ದು, ಈ ಯಾತ್ರೆಯಲ್ಲಿ ಎಲ್ಲರು ಬರ್ತಾರೆ ಎಂದು ಹೇಳಿದ ಶ್ರೀರಾಮುಲು, ಒಡೆದ ಮನಸ್ಸುಗಳು ಎಂದರೆ ಎಲ್ಲರೂ ಸೇರುತ್ತೇ‌ವೆ ಎನ್ನುವ ಮೂಲಕ ರೆಡ್ಡಿ ಶ್ರೀರಾಮುಲು ಒಗ್ಗಟ್ಟು ಮಂತ್ರದ ಬಗ್ಗೆ ಹೇಳಿದ್ದಾರೆ.

Tags: b sriramulu slams janardhan reddyb sriramulu vs janardhana reddyJanardhan reddyjanardhan reddy and sriramulujanardhan reddy newsjanardhan reddy vs sriramuluJanardhana Reddyjanardhana reddy vs b sriramulujanardhana reddy vs sriramuluramulu about janardhana reddyramulu vs reddyreddy vs ramuluSri Ramulusriramulu expresses ire against janardhan reddysriramulu vs bjp leaderssriramulu vs janardhan reddysriramulu vs reddy
Previous Post

ಆಮ್‌ ಆದ್ಮಿ ಪಾರ್ಟಿಗೆ ಜನ ಬೆಂಬಲ ಕುಸಿದಿದ್ದು ಕಡಿಮೆ.. ಆದರೂ ಸೋತಿದ್ದು ಹೇಗೆ..?

Next Post

ಬಿ.ಸಿ ಪಾಟೀಲ್‌ ಪುತ್ರಿ ಸೃಷ್ಟಿ ದಿಢೀರ್‌ ರಾಜೀನಾಮೆ ಸಲ್ಲಿಕೆ..

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
Next Post
ಬಿ.ಸಿ ಪಾಟೀಲ್‌ ಪುತ್ರಿ ಸೃಷ್ಟಿ ದಿಢೀರ್‌ ರಾಜೀನಾಮೆ ಸಲ್ಲಿಕೆ..

ಬಿ.ಸಿ ಪಾಟೀಲ್‌ ಪುತ್ರಿ ಸೃಷ್ಟಿ ದಿಢೀರ್‌ ರಾಜೀನಾಮೆ ಸಲ್ಲಿಕೆ..

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada