• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹನುಮಾನ್‌ ಚಾಲೀಸಾ ಪಠಣೆ ದಿಢೀರ್‌ ಕೈ ಬಿಟ್ಟ ರಾಣಾ ದಂಪತಿ

ಪ್ರತಿಧ್ವನಿ by ಪ್ರತಿಧ್ವನಿ
April 23, 2022
in ದೇಶ
0
ಹನುಮಾನ್‌ ಚಾಲೀಸಾ ಪಠಣೆ ದಿಢೀರ್‌ ಕೈ ಬಿಟ್ಟ ರಾಣಾ ದಂಪತಿ
Share on WhatsAppShare on FacebookShare on Telegram

ಮಹಾರಾಷ್ಟ್ರ ರಾಜಕಾರಣದಲ್ಲಿ ತೀವ್ರ ಗದ್ದಲ ಎಬ್ಬಿಸಿದ ಹನುಮಾನ್ ಚಾಲೀಸಾ ಪಠಣೆಯನ್ನು ರವಿ ರಾಣಾ ಹಾಗೂ ನವನೀತ್ ಕೌರ್ ರಾಣಾ ಕೈ ಬಿಟ್ಟಿರುವುದಾಗಿ ತಿಳಿಸಿದ್ದಾರೆ.

ADVERTISEMENT

ಈ ಕುರಿತು ಮಾತನಾಡಿರುವ ರಾಣಾ ದಂಪತಿಗಳು ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ಮುಂಬೈಗೆ ಭೇಟಿ ನೀಡುತ್ತಿದ್ದು ಆ ಕಾರಣಕ್ಕಾಗಿ ಕಾರ್ಯಕ್ರವನ್ನು ರದ್ದುಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೊಂದು ಮೂಲಗಳು ತಿಳಿಸುವುದೇನೆಂದರೆ ಶಿವಸೇನಾ ಕಾರ್ಯಾಕರ್ತರು ರಾಣಾ ನಿವಾಸದೆದುರು ಜಮಾಯಿಸಿದ್ದ ಕಾರಣ ದಂಪತಿಗಳು ಮನೆಯಿಂದ ಹೊರಬರಲಾಗದೆ ಕಾರ್ಯಕ್ರಮವನ್ನು ಕೈ ಬಿಟ್ಟಿದ್ದಾಗಿ ತಿಳಿದು ಬಂದಿದೆ.

ಈ ಕುರಿತು ಮಾತನಾಡಿರುವ ಶಿವಸೇನಾ ವಕ್ತಾರ ರಾಜ್ಯಸಭಾ ಸಂಸದ ಸಂಜಯ್ ರಾವುತ್ ರಾಣಾ ದಂಪತಿಗಳನ್ನು ಬಂಟಿ-ಬಬ್ಲಿ ಎಂದು ಕರೆದಿದ್ದಾರೆ. ಇದರ ಹಿಂದೆ ಬಿಜೆಪಿಯ ಕೈವಾಡವಿದೆ. ನವನೀತ್ ಕೌರ್ರವರ ಜಾತಿ ಪ್ರಮಾಣಪತ್ರದ ಮೊಕದ್ದಮೆಯ ವಿಚಾರಣೆ ಇನ್ನು ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿರುವುದನ್ನು ಮರೆಯಬಾರದು ಎಂದು ಎಚ್ಚರಿಸಿದ್ದಾರೆ.

Tags: BJPCongress PartyRana couple drops agitation plan at CMs homeನರೇಂದ್ರ ಮೋದಿಬಿಜೆಪಿ
Previous Post

ಐಪಿಎಲ್‌:‌ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಮೊದಲ ತಂಡ ಗುಜರಾತ್!

Next Post

ರಸೆಲ್‌ ದಾಳಿಗೆ ಕುಸಿದ ಗುಜರಾತ್‌ ಗೆ ಹಾರ್ದಿಕ್‌ ಅರ್ಧಶತಕದ ನೆರವು!

Related Posts

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post
ರಸೆಲ್‌ ದಾಳಿಗೆ ಕುಸಿದ ಗುಜರಾತ್‌ ಗೆ ಹಾರ್ದಿಕ್‌ ಅರ್ಧಶತಕದ ನೆರವು!

ರಸೆಲ್‌ ದಾಳಿಗೆ ಕುಸಿದ ಗುಜರಾತ್‌ ಗೆ ಹಾರ್ದಿಕ್‌ ಅರ್ಧಶತಕದ ನೆರವು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada