Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಹನುಮಾನ್‌ ಚಾಲೀಸಾ ಪಠಣೆ ದಿಢೀರ್‌ ಕೈ ಬಿಟ್ಟ ರಾಣಾ ದಂಪತಿ

ಪ್ರತಿಧ್ವನಿ

ಪ್ರತಿಧ್ವನಿ

April 23, 2022
Share on FacebookShare on Twitter

ಮಹಾರಾಷ್ಟ್ರ ರಾಜಕಾರಣದಲ್ಲಿ ತೀವ್ರ ಗದ್ದಲ ಎಬ್ಬಿಸಿದ ಹನುಮಾನ್ ಚಾಲೀಸಾ ಪಠಣೆಯನ್ನು ರವಿ ರಾಣಾ ಹಾಗೂ ನವನೀತ್ ಕೌರ್ ರಾಣಾ ಕೈ ಬಿಟ್ಟಿರುವುದಾಗಿ ತಿಳಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ವಿಮಾನ ಅಪಘಾತದಲ್ಲಿ ಭಾರತದ ಬಿಲಿಯನೇರ್ ಉದ್ಯಮಿ ಹರ್ಪಾಲ್ ರಾಂಧವಾ ಅವರ ಮಗ ಸಾವು!

ಪತ್ರಕರ್ತೆಯ ಪ್ರಶ್ನೆಗೆ ಗರಂ ಆದ ಅಣ್ಣಾಮಲೈ!

ಮಹಾತ್ಮ ಗಾಂಧಿ ಜಯಂತಿ :  ರಾಜ್​ಘಾಟ್​ನಲ್ಲಿ ಪುಷ್ಪನಮನ ಸಲ್ಲಿಸಿದ ಮೋದಿ

ಈ ಕುರಿತು ಮಾತನಾಡಿರುವ ರಾಣಾ ದಂಪತಿಗಳು ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ಮುಂಬೈಗೆ ಭೇಟಿ ನೀಡುತ್ತಿದ್ದು ಆ ಕಾರಣಕ್ಕಾಗಿ ಕಾರ್ಯಕ್ರವನ್ನು ರದ್ದುಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನೊಂದು ಮೂಲಗಳು ತಿಳಿಸುವುದೇನೆಂದರೆ ಶಿವಸೇನಾ ಕಾರ್ಯಾಕರ್ತರು ರಾಣಾ ನಿವಾಸದೆದುರು ಜಮಾಯಿಸಿದ್ದ ಕಾರಣ ದಂಪತಿಗಳು ಮನೆಯಿಂದ ಹೊರಬರಲಾಗದೆ ಕಾರ್ಯಕ್ರಮವನ್ನು ಕೈ ಬಿಟ್ಟಿದ್ದಾಗಿ ತಿಳಿದು ಬಂದಿದೆ.

ಈ ಕುರಿತು ಮಾತನಾಡಿರುವ ಶಿವಸೇನಾ ವಕ್ತಾರ ರಾಜ್ಯಸಭಾ ಸಂಸದ ಸಂಜಯ್ ರಾವುತ್ ರಾಣಾ ದಂಪತಿಗಳನ್ನು ಬಂಟಿ-ಬಬ್ಲಿ ಎಂದು ಕರೆದಿದ್ದಾರೆ. ಇದರ ಹಿಂದೆ ಬಿಜೆಪಿಯ ಕೈವಾಡವಿದೆ. ನವನೀತ್ ಕೌರ್ರವರ ಜಾತಿ ಪ್ರಮಾಣಪತ್ರದ ಮೊಕದ್ದಮೆಯ ವಿಚಾರಣೆ ಇನ್ನು ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿರುವುದನ್ನು ಮರೆಯಬಾರದು ಎಂದು ಎಚ್ಚರಿಸಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ಬೆಂಗಳೂರು ಬಂದ್ ನಿಂದ 1500 ಕೋಟಿ ರೂ. ವಹಿವಾಟು ನಷ್ಟ
Top Story

ಬೆಂಗಳೂರು ಬಂದ್ ನಿಂದ 1500 ಕೋಟಿ ರೂ. ವಹಿವಾಟು ನಷ್ಟ

by ಪ್ರತಿಧ್ವನಿ
September 27, 2023
ಗೃಹಸಚಿವ ಪರಮೇಶ್ವರ್ ವಿರುದ್ಧ ಶೋಭಾ ಕರಂದ್ಲಾಜೆ ಟೀಕೆಯ ಸುರಿಮಳೆ!
Top Story

ಗೃಹಸಚಿವ ಪರಮೇಶ್ವರ್ ವಿರುದ್ಧ ಶೋಭಾ ಕರಂದ್ಲಾಜೆ ಟೀಕೆಯ ಸುರಿಮಳೆ!

by ಪ್ರತಿಧ್ವನಿ
October 3, 2023
ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರಿದ್ದ ಸಿಎಂ ಇಬ್ರಾಹಿಂ, ಮೈತ್ರಿ ಬಗ್ಗೆ  ಏನು ಸ್ಪಷ್ಟನೆ ಕೊಟ್ಟ್ರು ಗೊತ್ತಾ..?
Top Story

ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರಿದ್ದ ಸಿಎಂ ಇಬ್ರಾಹಿಂ, ಮೈತ್ರಿ ಬಗ್ಗೆ ಏನು ಸ್ಪಷ್ಟನೆ ಕೊಟ್ಟ್ರು ಗೊತ್ತಾ..?

by ಪ್ರತಿಧ್ವನಿ
September 28, 2023
ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್
Top Story

ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್

by ಪ್ರತಿಧ್ವನಿ
October 1, 2023
ಮಹಿಳಾ ಪ್ರಾತಿನಿಧ್ಯವೂ ಪಿತೃಪ್ರಧಾನ ವ್ಯವಸ್ಥೆಯೂ
ಅಂಕಣ

ಮಹಿಳಾ ಪ್ರಾತಿನಿಧ್ಯವೂ ಪಿತೃಪ್ರಧಾನ ವ್ಯವಸ್ಥೆಯೂ

by ನಾ ದಿವಾಕರ
September 30, 2023
Next Post
ರಸೆಲ್‌ ದಾಳಿಗೆ ಕುಸಿದ ಗುಜರಾತ್‌ ಗೆ ಹಾರ್ದಿಕ್‌ ಅರ್ಧಶತಕದ ನೆರವು!

ರಸೆಲ್‌ ದಾಳಿಗೆ ಕುಸಿದ ಗುಜರಾತ್‌ ಗೆ ಹಾರ್ದಿಕ್‌ ಅರ್ಧಶತಕದ ನೆರವು!

ನನ್ನ ರಾಜೀನಾಮೆ ಪತ್ರ ಸೋನಿಯಾ ಬಳಿ ಇದೆ : ಅಶೋಕ್ ಗೆಹ್ಲೋಟ್

ನನ್ನ ರಾಜೀನಾಮೆ ಪತ್ರ ಸೋನಿಯಾ ಬಳಿ ಇದೆ : ಅಶೋಕ್ ಗೆಹ್ಲೋಟ್

ಹಿಂದೂ ಮಹಿಳೆಯ ಅಂತ್ಯಸಂಸ್ಕಾರವನ್ನು ನೆರವೇರಿಸಿದ ಮುಸ್ಲಿಮರು

ಹಿಂದೂ ಮಹಿಳೆಯ ಅಂತ್ಯಸಂಸ್ಕಾರವನ್ನು ನೆರವೇರಿಸಿದ ಮುಸ್ಲಿಮರು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist