• Home
  • About Us
  • ಕರ್ನಾಟಕ
Monday, July 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಭಾರಿ ಮೊತ್ತಕ್ಕೆ ಮಾರಾಟವಾಯಿತು “ರಾನಿ” ಆಡಿಯೋ ರೈಟ್ಸ್ , ಸಿನಿ ರಸಿಕರಲ್ಲಿ ಹೆಚ್ಚಾಯ್ತು ನಿರೀಕ್ಷೆ.!

ಪ್ರತಿಧ್ವನಿ by ಪ್ರತಿಧ್ವನಿ
August 17, 2023
in ಸಿನಿಮಾ
0
ಭಾರಿ ಮೊತ್ತಕ್ಕೆ ಮಾರಾಟವಾಯಿತು “ರಾನಿ” ಆಡಿಯೋ ರೈಟ್ಸ್ , ಸಿನಿ ರಸಿಕರಲ್ಲಿ ಹೆಚ್ಚಾಯ್ತು ನಿರೀಕ್ಷೆ.!
Share on WhatsAppShare on FacebookShare on Telegram

ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ( Actor kiran Raj ) ನಾಯಕನಾಗಿ ನಟಿಸಿರುವ, ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ( Audio Rights ) ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ. ಇತ್ತೀಚೆಗೆ ಬಿಡುಗಡೆಯಾದ “Ronny” ಚಿತ್ರದ ಟೀಸರ್ ( teaser ) ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಬಾರಿ ಸದ್ದು ಮಾಡಿತ್ತು.

ADVERTISEMENT

ಗುರುತೇಜ್ ಶೆಟ್ಟಿ ನಿರ್ದೇಶನದ ರಾನಿ ಚಿತ್ರ ಸ್ಟಾರ್ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದ್ದು, ಚಂದ್ರಕಾಂತ್ ಮತ್ತು ಉಮೇಶ್ ಹೆಗ್ಡೆ ನಿರ್ಮಾಣ ಮಾಡುತ್ತಿದ್ದಾರೆ ನಾಯಕನಾಗಿ “ಕಿರಣ್ ರಾಜ್ ”ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡದ್ದಾರೆ, ಟೀಸರ್ ಪೋಸ್ಟರ್ ನಿಂದಲೇ ಭಾರಿ ನಿರೀಕ್ಷೆ ಹುಟ್ಟಿಸಿರುವ Ronny ಚಿತ್ರಕ್ಕೆ ಈಗ T-ಸೀರಿಸ್ ಜೊತೆಯಾಗಿರೋದು ಚಿತ್ರ ತಂಡಕ್ಕೆ ಇನ್ನಷ್ಟು ಹುಮ್ಮಸು ತಂದಿದೆ ಎನ್ನುತ್ತಾರೆ ನಿರ್ಮಾಪಕರು.

ಮಣಿಕಾಂತ್ ಕದ್ರಿ ಚಿತ್ರಕ್ಕೆ 5 ಹಾಡುಗಳನ್ನು ಸಂಯೋಜಿಸಿದ್ದು, “ಕಾಂತರ ”ಖ್ಯಾತಿಯ ಪ್ರಮೋದ್ ಮರವಂತೆ 5 ಹಾಡುಗಳನ್ನು ಬರೆದಿದ್ದಾರೆ, ಕುನಾಲ್ ಗಾಂಜಾವಾಲ, ಹಂಸಿಕ ಐಯ್ಯರ್, ಶ್ವೇತಾ ಮೋಹನ್ ಅವರಂತಹ ಹೆಸರಾಂತ ಗಾಯಕರು ರಾನಿ ಚಿತ್ರದ ಹಾಡುಗಳನ್ನು ಹಾಡಿದ್ದಾರೆ.

ಸುಮಾರು 85 ದಿನಗಳ ಚಿತ್ರೀಕರಣ ಮುಗಿದಿದ್ದು ಒಂದು ಹಾಡಿನ ಚಿತ್ರಿಕರಣ ಬಾಕಿ ಇದೆ. ಗ್ಯಾಂಗಸ್ಟರ್ ಕಥೆಯಾದರೂ ಮಾಸ್ ಎಲಿವೆಷನ್ ಇದ್ದರು ಕಿರಣ್ ರಾಜ್ ರವರ ಫ್ಯಾಮಿಲಿ ಅಭಿಮಾನಿಗಳನ್ನು ಗಮನದಲ್ಲಿ ಇಟ್ಟುಕೊಂಡು ಕಥೆ ಬರೆದಿದ್ದೇನೆ ಇದು ಫ್ಯಾಮಿಲಿ ಆಕ್ಷನ್ ಸಿನಿಮಾ ಎನ್ನುತಾರೆ ನಿರ್ದೇಶಕ ಗುರುತೇಜ್ ಶೆಟ್ಟಿ, ಚಿತ್ರದಲ್ಲಿ ಸಮೀಕ್ಷ, ಅಪೂರ್ವ ಹಾಗೂ ರಾಧ್ಯಾ ಮೂವರು ನಾಯಕಿಯರಿದ್ದು, ಪೋಷಕ ಪಾತ್ರದಲ್ಲಿ ರವಿಶಂಕರ್, ಮಂಜು, ಉಗ್ರಂ ರವಿ, ಗಿರೀಶ್ ಹೆಗಡೆ, ಬೇಡ ಸುರೇಶ, ಮೈಕೋ ನಾಗರಾಜ್, ಸುಜಯ್ ಶಾಸ್ತ್ರಿ, ಲಕ್ಷ್ಮೀ ಸಿದ್ದಯ್ಯ, ಅನಿಲ್ ಯಾದವ್, ಶ್ರೀಧರ್,ಮಂಡ್ಯ ರಮೇಶ್ ಹೀಗೆ ದೊಡ್ಡ ತಾರಬಳಗವಿದೆ. ರಾಘವೇಂದ್ರ ಬೇಡ ಕೋಲಾರ ಛಾಯಾಗ್ರಾಹಣ, ಉಮೇಶ್ ಸಂಕಲನ ಸತೀಶ್ ಕಲಾ ನಿರ್ದೇಶನ ಧನಂಜಯ್ ನೃತ್ಯ ನಿರ್ದೇಶನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿದ್ದು, ಡಿಸೆಂಬರ್ ನಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರ ತಂಡ.

Tags: kannada new movieKFIKIRAN RAJsandalwood
Previous Post

ರಾಜ್ಯದ ಹಲವು ಕಡೆಗಳಲ್ಲಿ ಲೋಕಾಯುಕ್ತ ದಾಳಿ, ಅಧಿಕಾರಿಗಳಿಗೆ ನಡುಕ..!

Next Post

ಆಗಸ್ಟ್ 20ಕ್ಕೆ ಉದ್ಘಾಟನೆಯಲಿದೆ ಜಾಲಿವುಡ್- ಸ್ಟುಡಿಯೋಸ್ ಅಂಡ್ ಅಡ್ವೆಂಚರ್ಸ್ ಥೀಮ್ ಪಾರ್ಕ್

Related Posts

Top Story

B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

by ಪ್ರತಿಧ್ವನಿ
July 14, 2025
0

ಹಿರಿಯ ಅಭಿನೇತ್ರಿ ಪದ್ಮಭೂಷಣ ಬಿ.ಸರೋಜಾದೇವಿ (B Saroja Devi) ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಅವರು ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಸದಾಶಿವನಗರದ ನಿವಾಸದ...

Read moreDetails

Lakshmi Hebbalkar: ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ…!!

July 14, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

July 8, 2025
Next Post
ಆಗಸ್ಟ್ 20ಕ್ಕೆ ಉದ್ಘಾಟನೆಯಲಿದೆ ಜಾಲಿವುಡ್- ಸ್ಟುಡಿಯೋಸ್ ಅಂಡ್ ಅಡ್ವೆಂಚರ್ಸ್ ಥೀಮ್ ಪಾರ್ಕ್

ಆಗಸ್ಟ್ 20ಕ್ಕೆ ಉದ್ಘಾಟನೆಯಲಿದೆ ಜಾಲಿವುಡ್- ಸ್ಟುಡಿಯೋಸ್ ಅಂಡ್ ಅಡ್ವೆಂಚರ್ಸ್ ಥೀಮ್ ಪಾರ್ಕ್

Please login to join discussion

Recent News

Top Story

B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

by ಪ್ರತಿಧ್ವನಿ
July 14, 2025
Top Story

Lakshmi Hebbalkar: ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ…!!

by ಪ್ರತಿಧ್ವನಿ
July 14, 2025
Top Story

CM Siddaramaiah: 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ..

by ಪ್ರತಿಧ್ವನಿ
July 14, 2025
ಶ್ರದ್ಧೆ ನಂಬಿಕೆ ಆಚರಣೆ ಮತ್ತು ಮೌಢ್ಯದ ಜಗತ್ತು
Top Story

ಶ್ರದ್ಧೆ ನಂಬಿಕೆ ಆಚರಣೆ ಮತ್ತು ಮೌಢ್ಯದ ಜಗತ್ತು

by ನಾ ದಿವಾಕರ
July 14, 2025
ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ
Top Story

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

by ಪ್ರತಿಧ್ವನಿ
July 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

July 14, 2025

Lakshmi Hebbalkar: ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ…!!

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada