• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ‘ಕನ್ನಡತಿ’ ಖ್ಯಾತಿಯ ರಂಜನಿ ರಾಘವನ್​​

ಪ್ರತಿಧ್ವನಿ by ಪ್ರತಿಧ್ವನಿ
May 8, 2023
in ರಾಜಕೀಯ
0
ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ‘ಕನ್ನಡತಿ’ ಖ್ಯಾತಿಯ ರಂಜನಿ ರಾಘವನ್​​
Share on WhatsAppShare on FacebookShare on Telegram

ವಿಜಯನಗರ : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೇವಲ 2 ದಿನಗಳು ಮಾತ್ರ ಬಾಕಿ ಉಳಿದಿದೆ. ಸ್ಯಾಂಡಲ್​ವುಡ್​ನ ಸಾಕಷ್ಟು ಕಲಾವಿದರು ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಕಿರುತೆರೆಯ ಖ್ಯಾತ ನಟಿ ಕನ್ನಡತಿ ಹಾಗೂ ಪುಟ್ಟಗೌರಿ ಮದುವೆ ಖ್ಯಾತಿಯ ನಟಿ ರಂಜನಿ ರಾಘವನ್​ ಕೂಡ ಪ್ರಚಾರದ ಅಖಾಡದಲ್ಲಿ ಧುಮುಕಿದ್ದಾರೆ.

ADVERTISEMENT


ಮಾಜಿ ಡಿಸಿಎಂ ದಿವಂಹತ ಎಂಪಿ ಪ್ರಕಾಶ್​ ಪುತ್ರ ಲತಾ ಮಲ್ಲಿಕಾರ್ಜುನ ಕಾಂಗ್ರೆಸ್​ನಿಂದ ಟಿಕೆಟ್ ವಂಚಿತರಾದ ಬಳಿಕ ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಇವರ ಪರವಾಗಿ ರಂಜನಿ ರಾಘವನ್​ ಮತಯಾಚಿಸಿದ್ದಾರೆ.


ಖ್ಯಾತ ಕನ್ನಡತಿ , ಆತ್ಮೀಯ ನೆಚ್ಚಿನ ನಟಿ ರಂಜನಿ ರಾಘವನ್​ ಪ್ರೀತಿ ಪೂರ್ವಕವಾಗಿ ನನಗೆ ಬೆಂಬಲ ಸೂಚಿಸಲು ಬೆಂಗಳೂರಿನಿಂದ ಹರಪನಹಳ್ಳಿಗೆ ಆಗಮಿಸಿದ್ದಾರೆ ಎಂದು ಸೋಶಿಯಲ್​ ಮೀಡಿಯಾದಲ್ಲಿ ಲತಾ ಮಲ್ಲಿಕಾರ್ಜುನ ಪೋಸ್ಟ್​ ಶೇರ್​ ಮಾಡಿದ್ದಾರೆ .

Tags: Colors KannadaHarpanahalliKannadathiLatha MallikarjunaPuttagouri MarriageRanjani RaghavanVijayanagaraಕನ್ನಡತಿಕಲರ್ಸ್ ಕನ್ನಡಪುಟ್ಟಗೌರಿ ಮದುವೆರಂಜನಿ ರಾಘವನ್​ಲತಾ ಮಲ್ಲಿಕಾರ್ಜುನವಿಜಯನಗರಹರಪನಹಳ್ಳಿ
Previous Post

BJPಗೆ ಲಿಂಗಾಯತರು ಬೇಡ ಅಂದ್ರೆ ಲಿಂಗಾಯತರಿಗೂ ಬಿಜೆಪಿ ಬೇಡ..! ಅಖಾಡದಲ್ಲಿ ಅಸಲಿ ಕಹಾನಿ

Next Post

ಆರಾಧನಾ ಸಂಸ್ಕೃತಿಯ ರಾಜಕೀಯ ರೂಪ- ರೋಡ್‌ ಷೋ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post
ಆರಾಧನಾ ಸಂಸ್ಕೃತಿಯ ರಾಜಕೀಯ ರೂಪ- ರೋಡ್‌ ಷೋ

ಆರಾಧನಾ ಸಂಸ್ಕೃತಿಯ ರಾಜಕೀಯ ರೂಪ- ರೋಡ್‌ ಷೋ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada