• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿವಾದದ ಬಿರುಗಾಳಿ ಮಧ್ಯೆ ಕಮಲ್ ಭೇಟಿಯಾದ ರಂಜಿನಿ ರಾಘವನ್ – ..?! 

Chetan by Chetan
June 2, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ವಿವಾದದ ಬಿರುಗಾಳಿ ಮಧ್ಯೆ ಕಮಲ್ ಭೇಟಿಯಾದ ರಂಜಿನಿ ರಾಘವನ್ – ..?! 
Share on WhatsAppShare on FacebookShare on Telegram

Bangalore on Date: 02/06/2025-ನಟ ಕಮಲ್ ಹಾಸನ್ (Kamal hasan) ವಿರುದ್ಧ ಕೆರಳಿ ಕೆಂಡವಾಗಿರುವ ಕನ್ನಡಿಗರ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ತಮಿಳು (Tamil) ಕನ್ನಡದ (Kannada)ತಾಯಿ, ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ನಾಲಗೆ ಹರಿಬಿಟ್ಟ ಕಾರಣ ಇಡೀ ಕರುನಾಡು ಧಗಧಗಿಸುತ್ತಿದೆ. ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳುವ ತನಕ ಕನ್ನಡಿಗರು ಕಮಾಲ್ ಹಾಸನ್ ರನ್ನ ಕ್ಷಮಿಸಲ್ಲ, ಅವರ ಸಿನಿಮಾಗಳನ್ನು ರಿಲೀಸ್ ಮಾಡಲು ಬಿಡಲ್ಲ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ.

ADVERTISEMENT

 

ಈ ಮಧ್ಯೆ ಕಿರುತೆರೆಯ ನಟಿ ಪುಟ ಗೌರಿ ಖ್ಯಾತಿಯ ರಂಜಿನಿ ರಾಘವನ್ (Ranjini raghavan) ನಟ ಕಮಲ್ ಹಾಸನ್ ರನ್ನು ಭೇಟಿಯಾಗಿದ್ದಾರೆ.ಇಷ್ಟೆಲ್ಲಾ ವಿವಾದದ ಮಧ್ಯೆ ನಟ ಕನಾಲ್ ಹಾಸನ್ ರನ್ನು ಭೇಟಿಯಾಗಿರುವ ರಂಜನಿ ರಾಘವನ್ ಕನಾಲ್ ಹಾಸನ್ ರಿಗೆ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದು ಉಭಯ ರೀತಿಯ ಚರ್ಚೆಗೂ ದಾರಿ ಮಾಡಿಕೊಟ್ಟಿದೆ. 

ಒಂದೆಡೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಮನಸ್ಸು ನೋಯಿಸಿದ್ದಲ್ಲದೆ ತಾವು ಕ್ಷಮೆ ಕೇಳಲ್ಲ ಎಂದು ಉದ್ಧಟತನ ತೋರಿರುವ ಕಮಲ್ ಹಾಸನ್ ಗೆ ಈ ರೀತಿ ಮೃದು ಧೋರಣೆ ತೋರುವುದು ಎಷ್ಟು ಸರಿ. ಈ ಸಂದರ್ಭದಲ್ಲಿ ಈ ರೀತಿಯ ನಡೆಯ ಅಗತ್ಯವೇನಿತ್ತು. ನಾನು ಕನ್ನಡಿಗರ ಕ್ಷಮೆ ಕೇಳಲ್ಲ ಎಂದಿರುವ ನಟ ಕಮಲ್ ಹಾಸನ್ ರನ್ನು ಈ ಕೆಲವು ನಟ ನಟಿಯರು ಸಮರ್ಥಿಸಿಕೊಳ್ಳುತ್ತಿರುವುದು ಏಕೆ ಎಂಬ ವ್ಯಾಪಕ ಚರ್ಚೆ ಶುರುವಾಗಿದ್ದು ಕೆಲ ನೆಟ್ಟಿಗರು ರಂಜಿನಿ ರಾಘವನ್ ವಿರುದ್ಧ ಕಿಡಿ ಕಾದಿದ್ದಾರೆ. 

ಈ ಎಲ್ಲಾ ಬೆಳವಣಿಗೆಗಳ ನಡುವೆ ಜೂನ್ 5 ರಂದು ತೆರೆ ಕಾಣಬೇಕಿರುವ ನಟ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಆಗುವುದು ಬಹುತೇಕ ಡೌಟ್ ಎನ್ನಲಾಗಿದೆ. 

Tags: ಕನ್ನಡಕನ್ನಡ ಪುಸ್ತಕಕನ್ನಡ ವಿವಾದಕಮಲ್ ಹಾಸನ್ತಮಿಳುಥಗ್ ಲೈಫ್
Previous Post

18 ವರ್ಷಗಳ ತಪಸ್ಸಿಗೆ ಫಲ ಸಿಗುವ ಕಾಲ ಸನಿಹ – RCB ಕಪ್ ಗೆಲ್ಲಲ್ಲು ಇನ್ನೊಂದೇ ಮೆಟ್ಟಿಲು!

Next Post

ಕತ್ತಿ ಝಳಪಿಸಿ ಹತ್ಯೆಯ ಮಾತುಗಳನ್ನಾಡಿದವರ ಮೇಲೆ ಕ್ರಮ ಏಕಿಲ್ಲ ಬಿಜೆಪಿಯರ ಆಕ್ರೋಶ..!!

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
Next Post

ಕತ್ತಿ ಝಳಪಿಸಿ ಹತ್ಯೆಯ ಮಾತುಗಳನ್ನಾಡಿದವರ ಮೇಲೆ ಕ್ರಮ ಏಕಿಲ್ಲ ಬಿಜೆಪಿಯರ ಆಕ್ರೋಶ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada