• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿದೇಶಿ ವಿನಿಮಯ ಷೇರುಗಳ ಏರಿಳಿತಕ್ಕೆ ಕಾರಣ ಕೊಟ್ಟ RBI

ಪ್ರತಿಧ್ವನಿ by ಪ್ರತಿಧ್ವನಿ
December 1, 2025
in Top Story, ದೇಶ
0
ವಿದೇಶಿ ವಿನಿಮಯ ಷೇರುಗಳ ಏರಿಳಿತಕ್ಕೆ ಕಾರಣ ಕೊಟ್ಟ RBI
Share on WhatsAppShare on FacebookShare on Telegram

ಬೆಂಗಳೂರು : ಭಾರತದ ವಿದೇಶಿ ವಿನಿಮಯ ನೀತಿಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿರ್ವಹಣೆ ಮಾಡುತ್ತಿದೆ. 2025ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಸಾಧಾರಣ ಏರಿಳಿತಗಳನ್ನು ಕಾಣಬಹುದಾಗಿತ್ತು.

ADVERTISEMENT
Pralhad Joshi: ಹಾದಿ, ಬೀದಿ ರಂಪ ಮಾಡೋದನ್ನ ನಿಲ್ಸಿ.. ಕೈ ನಾಯಕ ವಿರುದ್ಧ ಜೋಶಿ ವಾಗ್ದಾಳಿ..#siddaramaiah

ಒಟ್ಟಾರೆಯಾಗಿ 2025 ಮಾರ್ಚ್ ಅಂತ್ಯದಲ್ಲಿ ಸುಮಾರು 668.33 ಬಿಲಿಯನ್ ಅಮೆರಿಕನ್ ಡಾಲರ್ ಇದ್ದ ಷೇರುಗಳು 2025 ಸೆಪ್ಟೆಂಬರ್ ಅಂತ್ಯಕ್ಕೆ 700.09 ಬಿಲಿಯನ್ ಡಾಲರ್‌ಗೆ ಏರಿಕೆಯಾಗಿದ್ದವು. ಅಂದರೆ ಸುಮಾರು 31.76 ಬಿಲಿಯನ್ ಡಾಲರ್ ನಿವ್ವಳ ಬೆಳವಣಿಗೆ ಸಾಧಿಸಿದ್ದವು. ಈ ನಿವ್ವಳ ಏರಿಕೆಯ ಹಿಂದೆ ಕಾಲಕಾಲಕ್ಕೆ ಸಂಭವಿಸಿದ ಇಳಿಕೆಗಳು ಹಾಗೂ ಮರು ಚೇತರಿಕೆಗಳು ಕಾರಣವಾಗಿವೆ. ಅಲ್ಲದೆ ಈ ಎಲ್ಲದಕ್ಕೆ ದೇಶೀಯ ಹಾಗೂ ಜಾಗತಿಕ ಅಂಶಗಳ ಮಿಶ್ರ ಪ್ರಭಾವ ಕಾರಣವಾಗಿತ್ತು.

ಷೇರುಗಳಲ್ಲಿ ನಾಲ್ಕು ಪ್ರಮುಖ ಘಟಕಗಳನ್ನು ಒಳಗೊಂಡಿದ್ದು, ಅದರಲ್ಲಿ ವಿದೇಶಿ ಕರೆನ್ಸಿ ಆಸ್ತಿಗಳು (FCA – ಒಟ್ಟು ನಿಲುವಿನ 80–85%) ಚಿನ್ನದ ನಿಲುವುಗಳು
ಅಂತಾರಾಷ್ಟ್ರೀಯ ಹಣಕಾಸು ನಿಧಿಯೊಂದಿಗಿನ ವಿಶೇಷ ಹಕ್ಕುಗಳು, ಹಾಗೆಯೇ ಐಎಂಎಫ್‌ನಲ್ಲಿ ಭಾರತದ ಷೇರು ಪಡೆದುಕೊಂಡಿರುವ ಸ್ಥಾನ ಹೀಗೆ ನಾಲ್ಕು ಪ್ರಕಾರದ ಘಟಕಗಳಿವೆ.

Dinesh Amin Mattu Podcast: ಸಿದ್ದರಾಮಯ್ಯ ಕಟ್ಟಿ ಹಾಕುವವರು ಯಾರು..! #siddaramaiah #congress

ಇನ್ನೂ ಈ ಘಟಕಗಳಲ್ಲಿನ ಬದಲಾವಣೆಗಳು ವಹಿವಾಟು ಹರಿವುಗಳು ಮತ್ತು ಮೌಲ್ಯಮಾಪನ ಪರಿಣಾಮಗಳಿಂದ ಉಂಟಾಗಿವೆ. ಆರ್‌ಬಿಐನ “ವಿದೇಶಿ ವಿನಿಮಯ ನೀತಿ ನಿರ್ವಹಣೆಯ ಅರ್ಧ-ವಾರ್ಷಿಕ ವರದಿಯು” (ಏಪ್ರಿಲ್–ಸೆಪ್ಟೆಂಬರ್ 2025ರ) ಪ್ರಕಾರ, ಅತಿ ದೊಡ್ಡ ಘಟಕವಾದ ವಿದೇಶಿ ಕರೆನ್ಸಿ ಆಸ್ತಿಗಳ ಚಲನೆಗಳು ಮುಖ್ಯವಾಗಿ ಈ ಕೆಳಗಿನ ಕಾರಣಗಳಿಂದ ಉಂಟಾಗಿದೆ.

* ಆರ್‌ಬಿಐನ ಫಾರೆಕ್ಸ್ ಮಾರುಕಟ್ಟೆಯ ಹಸ್ತಕ್ಷೇಪಗಳು
* ಷೇರುಗಳ ಹೂಡಿಕೆಯಿಂದ ಬರುವ ಆದಾಯ
* ಕೇಂದ್ರ ಸರ್ಕಾರದ ವಿದೇಶಿ ಸಹಾಯ ಸ್ವೀಕೃತಿಗಳು
* ವಿನಿಮಯ ದರ ಮತ್ತು ಆಸ್ತಿ ಬೆಲೆ ಬದಲಾವಣೆಗಳಿಂದ ಉಂಟಾಗುವ ಮರುಮೌಲ್ಯಮಾಪನ ಲಾಭ/ನಷ್ಟ

DK Suresh on Power Tussle: ಬಣ ರಾಜಕಾರಣಕ್ಕೆ ಇನ್ನಾದ್ರೂ ಬ್ರೇಕ್ ಬೀಳುತ್ತಾ? ಡಿಕೆ ಸುರೇಶ್ ಏನಂತಾರೆ?

ಈ ಎಲ್ಲ ಅಂಶಗಳು ಚಿನ್ನದ ಷೇರುಗಳ ಮೇಲೆ ಗಮನಾರ್ಹ ಬೆಳವಣಿಗೆ ಕಂಡುಕೊಳ್ಳಲು ಸಾಧ್ಯವಾಗಿದ್ದು, ಒಟ್ಟಾರೆ ಸ್ಥಿರತೆಗೆ ಬಲ ನೀಡಿವೆ. ಆದರೆ ಎಸ್‌ಡಿಆರ್‌ಗಳು ಮತ್ತು ಐಎಂಎಫ್ ಸ್ಥಾನಗಳ ಪ್ರಭಾವವು ಈ ಷೇರುಗಳ ವಿಚಾರದಲ್ಲಿ ಅತ್ಯಲ್ಪವಾಗಿತ್ತು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ತಿಳಿಸಿದೆ.

Tags: IndiaIndian stock marketRBI
Previous Post

ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಹಾಡಲು ಡಿಸಿಎಂ ಡಿ.ಕೆ ಶಿವಕುಮಾರ್ ಸಂಕಲ್ಪ

Next Post

ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ-ಡಿ.ಕೆ. ಸುರೇಶ್

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
Next Post
ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ-ಡಿ.ಕೆ. ಸುರೇಶ್

ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ-ಡಿ.ಕೆ. ಸುರೇಶ್

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada