• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೇಶದಲ್ಲಿವೆ 600 ನಕಲಿ ಸಾಲ ನೀಡುವ ಆಪ್: ಆರ್ ಬಿಐ

ಪ್ರತಿಧ್ವನಿ by ಪ್ರತಿಧ್ವನಿ
June 14, 2022
in ದೇಶ
0
ದೇಶದಲ್ಲಿವೆ 600 ನಕಲಿ ಸಾಲ ನೀಡುವ ಆಪ್: ಆರ್ ಬಿಐ
Share on WhatsAppShare on FacebookShare on Telegram

ದೇಶದಲ್ಲಿ ಸಾಲ ನೀಡುವ ಮೊಬೈಲ್ ಅಪ್ಲಿಕೇಶನ್ ಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಇದರಲ್ಲಿ ಬಹುತೇಕ ಕಂಪನಿಗಳು ನೋಂದಣಿ ಮಾಡಿಕೊಂಡಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.

ADVERTISEMENT

ಕಂತು ಮರುಪಾವತಿ ಮಾಡದೇ ಇರುವುದು, ಸಮರ್ಪಕವಾಗಿ ಪಾವತಿ ಮಾಡದೇ ಇರುವುದು ಸೇರಿದಂತೆ ನಾನಾ ಕಾರಣಗಳಿಗೆ ಸಾಲ ನೀಡುವ ಮೊಬೈಲ್ ಅಪ್ಲಿಕೇಶನ್ ಕಂಪನಿಗಳಿಗೆ ತೊಂದರೆ, ಕಿರುಕುಳ ಅಗುತ್ತಿರುವ ಬಗ್ಗೆ ಸಾವಿರಾರು ದೂರುಗಳು ಬಂದಿದ್ದು, ಇವುಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆರ್ ಸಿಬಿ ನಿರ್ದೇಶಕ ಶಶಿಕಾಂತ್ ದಾಸ್ ತಿಳಿಸಿದ್ದಾರೆ.

ಬ್ಯಾಂಕಿಂಗ್ ನಿಯಮದ ಪ್ರಕಾರ ನೋಂದಣಿ ಮಾಡಿಕೊಳ್ಳ ದೇ ಕಾರ್ಯಚರಿಸುತ್ತಿರುವ ಮೊಬೈಲ್ ಆಪ್ ಅನ್ನು ಅಕ್ರಮ ಎಂದು ಭಾವಿಸಲಾಗುವುದು. ಇಂತಹ ಮೊಬೈಲ್ ಆಪ್ ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ದೇಶಾದ್ಯಂತ ಒಟ್ಟಾರೆ 2562 ದೂರುಗಳು ದಾಖಲಾಗಿದ್ದು, ಮಹಾರಾಷ್ಟ್ರದಲ್ಲಿ 572 ಅತೀ ಹೆಚ್ಚು ದೂರುಗಳು ಬಂದಿವೆ. ಕರ್ನಾಟಕದಲ್ಲಿ 394, ದೆಹಲಿಯಲ್ಲಿ 352, ಮತ್ತು ಹರಿಯಾಣದಲ್ಲಿ 314 ದೂರುಗಳು ದಾಖಲಾಗಿವೆ.

Previous Post

ಮೈಸೂರು ಮಹಾರಾಜರನ್ನು ಬಿಟ್ಟು ಕಾರ್ಯಕ್ರಮ ಎಂಬುದು ಗಾಳಿ ಸುದ್ದಿ : ಸಂಸದ ಪ್ರತಾಪ್‌ ಸಿಂಹ

Next Post

ಪಠ್ಯ ಪರಿಷ್ಕರಣೆ ವಿವಾದದಿಂದ ಮಕ್ಕಳಿಗಿಲ್ಲ ಪಠ್ಯ ಪುಸ್ತಕ ಭಾಗ್ಯ : ಸದ್ಯಕ್ಕೆ ಕಲಿಕಾ ಚೇತರಿಕೆ ಮುಂದುವರೆಸಲು ನಿರ್ಧಾರ!

Related Posts

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..
Top Story

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

by ಪ್ರತಿಧ್ವನಿ
May 23, 2026
0

ಮುಖ್ಯಾಂಶಗಳು.. * ಒಂದು ಕೋಟಿಗೂ ಹೆಚ್ಚು ಕಾರ್ಮಿಕರಿಗೆ ವೇತನ ಹೆಚ್ಚಳದಿಂದ ಲಾಭ * 81 ಕ್ಕೂ ಹೆಚ್ಚು ಉದ್ಯೋಗ ವಲಯಗಳ ಕಾರ್ಮಿಕರ ವೇತನ ಹೆಚ್ಚಳ * ಎಲ್ಲ...

Read moreDetails
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
Next Post
ಮಕ್ಕಳು ಆತಂಕಕ್ಕೆ ಒಳಗಾಗದೇ ಶಾಲೆಗಳಿಗೆ ಹಾಜರಾಗಲು ಮುಖ್ಯಮಂತ್ರಿಗಳ ಕರೆ

ಪಠ್ಯ ಪರಿಷ್ಕರಣೆ ವಿವಾದದಿಂದ ಮಕ್ಕಳಿಗಿಲ್ಲ ಪಠ್ಯ ಪುಸ್ತಕ ಭಾಗ್ಯ : ಸದ್ಯಕ್ಕೆ ಕಲಿಕಾ ಚೇತರಿಕೆ ಮುಂದುವರೆಸಲು ನಿರ್ಧಾರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada