• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆರ್.ಸಿ.ಬಿ ಕೇವಲ ಜರ್ಸಿಯಲ್ಲ..ಅದೊಂದು ಎಮೋಷನ್ – ರಾಯಲ್ ಚಾಲೆಂಜರ್ಸ್ ಗೆ ಆಲ್ ದಿ ಬೆಸ್ಟ್ ಹೇಳಿದ ಡಿಕೆಶಿ 

Chetan by Chetan
June 3, 2025
in Top Story, ಇದೀಗ, ಕರ್ನಾಟಕ, ಕ್ರೀಡೆ, ರಾಜಕೀಯ
0
ಆರ್.ಸಿ.ಬಿ ಕೇವಲ ಜರ್ಸಿಯಲ್ಲ..ಅದೊಂದು ಎಮೋಷನ್ – ರಾಯಲ್ ಚಾಲೆಂಜರ್ಸ್ ಗೆ ಆಲ್ ದಿ ಬೆಸ್ಟ್ ಹೇಳಿದ ಡಿಕೆಶಿ 
Share on WhatsAppShare on FacebookShare on Telegram
ADVERTISEMENT

ಎಲ್ಲೆಲ್ಲೂ ಆರ್.ಸಿ.ಬಿ (RCB) ಜಯಘೋಷ.. ಎಲ್ಲಿ ನೋಡಿದ್ರೂ ಈ ಸಲ ಕಪ್ ನಮ್ದೇ ಅನ್ನೋ ಘೋಷವಾಕ್ಯ. ಈ ಬಾರಿಯ ಐಪಿಎಲ್ (Ipl 2025) ಸೀಸನ್ ನಲ್ಲಿ ಆರ್.ಸಿ.ಬಿ ಫೈನಲ್ ಪ್ರವೇಶ ಮಾಡಿದ್ದು ಇಂದು ಪಂಜಾಬ್ (PBKS) ವಿರುದ್ಧ ಸೆಣೆಸಾಡಲಿದೆ. ಈ ಪಂದ್ಯದಲ್ಲಿ ಗೆದ್ದು ಆರ್.ಸಿ.ಬಿ ತನ್ನ 18 ವರ್ಷಗಳ ಕಾಯುವಿಕೆಯನ್ನು ಅಂತ್ಯಗೊಳಿಸಲಿ ಎಂಬುದು ಅಭಿಮಾನಿಗಳ ಆಶಯ.

ಈ ಮಧ್ಯ ಆರ್‌.ಸಿ.ಬಿ ಗೆಲುವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ (Dk Shivakumar) ಕೂಡ ಮನಃ ಪೂರ್ತಿಯಾಗಿ ವಿಶ್ ಮಾಡಿದ್ದಾರೆ. ಕನ್ನಡಿಗರು ಕಳೆದ 18 ವರ್ಷಗಳಿಂದ ಈ ಸಮಯಕ್ಕಾಗಿ ನಾವು ಕಾಯ್ತಿದ್ದೇವೆ. ನಮ್ಮ ಆರ್‌ಸಿಬಿ ತಂಡ ಐಪಿಎಲ್ ಫೈನಲ್ ತಲುಪಿದೆ. RCB ಕೇವಲ ಜರ್ಸಿ ಅಲ್ಲ.. ಇದು ಮಿಲಿಯನ್ ಕನಸು ಎಂದು ವ್ಯಾಖ್ಯಾನಿಸಿದ್ದಾರೆ. 

ಇನ್ನು ನಿಮ್ಮಜೊತೆ ನಾವಿದ್ದೇವೆ..ಕರ್ನಾಟಕ ನಿಮ್ಮ ಜೊತೆಯಿದೆ. ಈ ಬಾರಿ ಟ್ರೋಫಿ ಗೆದ್ದು ಬನ್ನಿ, ಆಲ್ ದಿ ಬೆಸ್ಟ್ ಅಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಶುಭಾಶಯ ಕೋರಿದ್ದಾರೆ. 

Pramod Muthalik : ಹಿಂದೂಗಳನ್ನ ಹತ್ತಿಕುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡ್ತಿದೆ #pratidhvani
Tags: ಆರ್.ಸಿ.ಬಿಐಪಿಎಲ್ಡಿಕೆ ಶಿವಕುಮಾರ್ಡಿಸಿಎಂರಾಯಲ್ ಚಾಲೆಂಜರ್ಸ್
Previous Post

ನಟ ದರ್ಶನ್ & ಕಿಚ್ಚ ಸುದೀಪ್ ಜೊತೆ ಜೊತೆಯಲಿ ..! – ಆರ್.ಸಿ.ಬಿ ಗೆ ವಿಭಿನ್ನವಾಗಿ ಶುಭ ಹಾರೈಸಿದ ಶಿವಮೊಗ್ಗ ಫ್ಯಾನ್ಸ್! 

Next Post

ಕಮಲ್ ಹಾಸನ್ ಉದ್ಧಟತನ..! – ಸರ್ಕಾರದ ನಡೆಗೆ ವಿಜಯೇಂದ್ರ ಕಿಡಿ ! 

Related Posts

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
0

ಬೆಳಗಾವಿ: ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ(Winter Session 2025) ರಾಜ್ಯದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದಲ್ಲಿ ಹೈನುಗಾರಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ...

Read moreDetails
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

December 19, 2025
Next Post
ಕಮಲ್ ಹಾಸನ್ ಉದ್ಧಟತನ..! – ಸರ್ಕಾರದ ನಡೆಗೆ ವಿಜಯೇಂದ್ರ ಕಿಡಿ ! 

ಕಮಲ್ ಹಾಸನ್ ಉದ್ಧಟತನ..! - ಸರ್ಕಾರದ ನಡೆಗೆ ವಿಜಯೇಂದ್ರ ಕಿಡಿ ! 

Recent News

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada