• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RCB Stamped: ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಹೋದೆ..!!

ಪ್ರತಿಧ್ವನಿ by ಪ್ರತಿಧ್ವನಿ
August 22, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

“ಪೊಲೀಸ್ ಆಯುಕ್ತರು ನನ್ನ ಬಳಿ ಬಂದು ಆರ್ ಸಿಬಿ ತಂಡದವರಿಗೆ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡ ಕಾರಣಕ್ಕೆ ನಾನು ಆ ಕಾರ್ಯಕ್ರಮಕ್ಕೆ ಹೋಗಿ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ವಿಧಾನಸಭೆಯಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಉತ್ತರ ನೀಡುವ ವೇಳೆ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನೀಡಿಲ್ಲವಾದರೆ ಉಪಮುಖ್ಯಮಂತ್ರಿಗಳು ಹೋಗಿದ್ದು ಯಾಕೆ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದರು.

“ನನ್ನನ್ನು ಪದೇ ಪದೆ ನೆನೆಯದಿದ್ದರೆ ನಿಮಗೆ ಸಮಾಧಾನ ಆಗುವುದಿಲ್ಲ. ನಿಮ್ಮ ಪಕ್ಷದವರಿಗೆ ಖುಷಿ ಪಡಿಸಲೂ ಆಗುವುದಿಲ್ಲ. ನಿಮಗೆ ಖುಷಿ ಆಗುವಂತೆ ಉತ್ತರ ಕೊಡಲೂ ಆಗುವುದಿಲ್ಲ ಎಂದು ಛೇಡಿಸಿದರು.

“ಅಂದು ವಿಧಾನಸೌಧದ ಎದುರು ನಡೆದ ಸರ್ಕಾರಿ ಕಾರ್ಯಕ್ರಮಕ್ಕೆ ಬಂದಿದ್ದ ಕೆಎಸ್ ಸಿಎ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕ್ರೀಡಾಂಗಣಕ್ಕೆ ಹೋಗಲು ಸಾಧ್ಯವಾಗದೇ ಹತಾಶರಾಗಿದ್ದರು. ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸುವಂತೆ ನೀವೇ ಬಂದು ವ್ಯವಸ್ಥೆ ಮಾಡಬೇಕು ಎಂದು ಪೊಲೀಸ್ ಆಯುಕ್ತರು ನನ್ನ ಬಳಿ ಮನವಿ ಮಾಡಿದರು. ನಾನು ಕಾರ್ಯಕ್ರಮಕ್ಕೆ ಹೋಗಿದ್ದೂ ನಿಜ, ಅಲ್ಲಿ ಇದ್ದಿದ್ದೂ ನಿಜ, ಆರ್ ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದು ನಿಜ. 10 ನಿಮಿಷಗಳಲ್ಲಿ ಈ ಕಾರ್ಯಕ್ರಮ ಮುಗಿಸುವಂತೆ ಅವರಿಗೆ ಸೂಚನೆ ಕೊಟ್ಟಿದ್ದೂ ನಿಜ. ಇದೇ ಮಾತನ್ನು ನಾನು ಕುನ್ಹಾ ಅವರ ತನಿಖಾ ತಂಡದ ಮುಂದೆ ಹೇಳಿಕೆ ನೀಡಿದ್ದೂ ನಿಜ. ನಾನು ಅಲ್ಲಿಗೆ ಹೋಗಿಲ್ಲ ಎಂದು ಹೇಳುತ್ತಿಲ್ಲ. ಅಲ್ಲಿಗೆ ಹೋಗಲು ನಿಮ್ಮ ಅನುಮತಿಯ ಅಗತ್ಯವೂ ನನಗಿಲ್ಲ. ಪೊಲೀಸರ ಮನವಿ ಮೇಲೆ ನನ್ನ ಜವಾಬ್ದಾರಿಯಿಂದ ನಾನು ಹೋಗಿ ಅವರಿಗೆ ಸೂಚನೆ ನೀಡಿದ್ದೇನೆ. ಕಪ್ ಗೆ ಮುತ್ತು ನೀಡಿದ್ದೇನೆ, ಆಟಗಾರರಿಗೆ ಅಭಿನಂದಿಸಿದ್ದೇನೆ” ಎಂದರು.

Tags: DCM DK Shivakumardeputy cm dk shivakumarDK Shivakumardk shivakumar accidentdk shivakumar campdk shivakumar cmdk shivakumar convoydk shivakumar cycledk shivakumar cycle falldk shivakumar cycle ridedk shivakumar cyclingdk shivakumar kodi muttdk shivakumar latestdk shivakumar mandyadk shivakumar newsdk shivakumar next cmdk shivakumar on rcbdk shivakumar sm krishnadk shivakumar speechdk shivakumar today newsdk shivakumar video
Previous Post

ಎಸ್.ಐ.ಟಿ ಯನ್ನು ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ – ಬಿಜೆಪಿ ಕೇವಲ ರಾಜಕೀಯ ಹೋರಾಟ : ಸಿಎಂ ಸಿದ್ದರಾಮಯ್ಯ 

Next Post

ಅರವಿಂದ ಬೆಲ್ಲದ್​ಗೆ ಸಿದ್ದರಾಮಯ್ಯ ಸಖತ್ ಕೌಂಟರ್..!

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
Next Post

ಅರವಿಂದ ಬೆಲ್ಲದ್​ಗೆ ಸಿದ್ದರಾಮಯ್ಯ ಸಖತ್ ಕೌಂಟರ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada