• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಪ್ರತಿಧ್ವನಿ by ಪ್ರತಿಧ್ವನಿ
March 20, 2024
in ಕ್ರೀಡೆ
0
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಆರ್‌ಸಿಬಿ ಅನ್‌ ಬಾಕ್ಸಿಂಗ್‌ ಕಾರ್ಯಕ್ರಮ ಯಶಸ್ವಿಯಾಗಿ ನಡೀತು. WPL ವಿನ್ನರ್‌ ಟೀಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕುಣಿದು ಕುಪ್ಪಳಿಸಿತು. ಚೊಚ್ಚಲ ಟ್ರೋಫಿ ಗೆದ್ದ ಖುಷಿಯಲ್ಲಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಹಿಳಾ ಟೀಂ ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಅಭಿಮಾನಿಗಳು ಕೂಡ ಮಹಿಳಾ ಟೀಂಗೆ ಭಾರೀ ಬೆಂಬಲ ಸೂಚಿಸಿದ್ರು..

ADVERTISEMENT

ಇನ್ನು IPL 2024 ಆರಂಭಕ್ಕೂ ಮುನ್ನ ನಡೆದ ಅನ್‌ ಬಾಕ್ಸಿಂಗ್‌‌ ಕಾರ್ಯಕ್ರಮದಲ್ಲಿ ವಿರಾಟ್‌ ಕೊಹ್ಲಿ ಸೇರಿದಂತೆ ತಂಡದ ಎಲ್ಲಾ ಆಟಗಾರರು ಭಾಗಿಯಾಗಿದ್ದರು. ಅನ್‌ ಬಾಕ್ಸಿಂಗ್‌ ಕಾರ್ಯಕ್ರಮ ಬೆಂಗಳೂರಲ್ಲಿ 2ನೇ ಬಾರಿ ನಡೆದಿದ್ದು, ಕ್ರಿಸ್‌ ಗೇಲ್‌‌, ಎಬಿ ಡೆವಿಲಿಯರ್ಸ್‌ ಕೂಡ ಭಾಗಿಯಾಗಿದ್ದರು. ಈ ವೇಳೆ ಕಿಂಗ್‌ ಕಿಂಗ್‌ ಅಂತಾ ಕೂಗುತ್ತಿದ್ದ ಅಭಿಮಾನಿಗಳ ಕಡೆಗೆ ಪ್ರೀತಿಯ ಕೋಪ ತೋರಿಸಿದ ಕೊಹ್ಲಿ ಕಿಂಗ್‌ ಅಂತಾ ಅನ್ಬೇಡಿ.. ಕಿರಿಕಿರಿ ಆಗುತ್ತೆ ಎಂದಿದ್ದಾರೆ.

ಇನ್ಮುಂದೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರ್‌ ಅನ್ನೋ ಹೆಸರನ್ನು RCB ಬದಲಾವಣೆ ಮಾಡಿಕೊಂಡಿದ್ದು, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಎಂದು ಬದಲಾವಣೆ ಮಾಡಿದೆ. RCB ತಂಡಕ್ಕೆ ಹೊಸ ಜೆರ್ಸಿ ಬಿಡುಗಡೆ ಮಾಡಿದ್ದು, ಬ್ಲ್ಯೂ ಅಂಡ್‌ ರೆಡ್‌ನಲ್ಲಿ ಮಿಂಚುತ್ತಿದೆ ಪಾಪ್‌ ಡೂಪ್ಲೆಸ್‌ ನಾಯಕತ್ವದ ತಂಡ.

ಇನ್ನು ಎರಡು ದಿನಗಳ ಹಿಂದಷ್ಟೇ ವುಮೆನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಕಪ್‌ ಗೆದ್ದು ಬಂದ ಸ್ಮೃತಿ ಮಂದಾನ ತನ್ನ ಇಡೀ ಟೀಂ ಜೊತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಿಸಿದ್ರು. IPL ಟೀಂ ಜೊತೆಗೆ ಜೆರ್ಸಿ ಬಿಡುಗಡೆ ಮಾಡಿದ್ರು. ಮಾರ್ಚ್‌ 22ರಿಂದ ಪುರುಷರ IPL ಆರಂಭ ಆಗ್ತಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಸೆಣಸಲಿದೆ.

ಇಲ್ಲೀವರೆಗೂ ಕಪ್‌ ನಮ್ದೇ ಎನ್ನುತ್ತಿದ್ದ ಅಭಿಮಾನಿಗಳು WPL ಗೆದ್ದ ಬಳಿಕ ಕಪ್ ನಮ್ದು ಎನ್ನುವುದಕ್ಕೆ ಶುರು ಮಾಡಿದ್ದಾರೆ. ಮಹಿಳಾ RCB ಟೀಂ ಕಪ್‌ ಗೆದ್ದು ಬೀಗಿದೆ. ಇದೀಗ ಪುರುಷರ ಟೀಂ ಮೇಲೆ ಒತ್ತಡ ಹೆಚ್ಚಾಗಿದೆ ಎನ್ನುವುದು ಸತ್ಯ. ಆದರೆ ಇನ್ಮುಂದೆ ಹೊಸ ಅಧ್ಯಾಯ ಶುರುವಾಗಲಿದೆ ಎಂದಿರುವ ವಿರಾಟ್‌ ಕೊಹ್ಲಿ, ಈ ಬಾರಿ ನಾವೂ ಕೂಡ ಕಪ್‌ ಗೆದ್ದೇ ಗೆಲ್ತೀವಿ ಅನ್ನೋ ಸುಳಿವು ನೀಡಿದ್ದಾರೆ.

Tags: RCBನರೇಂದ್ರ ಮೋದಿ
Previous Post

Next Post

ಪೌರತ್ವ ತಿದ್ದುಪಡಿ ಅನುಷ್ಠಾನಕ್ಕೆ ತಡೆ ನೀಡೋದಿಲ್ಲ : ಸುಪ್ರೀಂ ಕೋರ್ಟ್ ! 

Related Posts

Top Story

DK Shivakumar: ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
August 16, 2025
0

ಮತ್ತಷ್ಟು ಸಾಧನೆಗೆ ಸ್ಪೂರ್ತಿ: ವಿಜಯಕುಮಾರಿ ಜಿ.ಕೆ. ವಿಜಯಕುಮಾರಿ ಅವರಿಗೆ 10 ಲಕ್ಷ ರೂ. ಪ್ರೋತ್ಸಾಹಧನ; 5 ಲಕ್ಷ ರೂ. ಚೆಕ್ ಹಸ್ತಾಂತರ, ಮುಂದಿನ ವರ್ಷ 5 ಲಕ್ಷ...

Read moreDetails

Vedha Krishnamurthy: ಕ್ರಿಕೆಟ್‌ಗೆ ವಿದಾಯ ಹೇಳಿದ ವೇದಾ ಕೃಷ್ಣಮೂರ್ತಿ..!!

July 26, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025
Next Post
ಪೌರತ್ವ ತಿದ್ದುಪಡಿ ಅನುಷ್ಠಾನಕ್ಕೆ ತಡೆ ನೀಡೋದಿಲ್ಲ : ಸುಪ್ರೀಂ ಕೋರ್ಟ್ ! 

ಪೌರತ್ವ ತಿದ್ದುಪಡಿ ಅನುಷ್ಠಾನಕ್ಕೆ ತಡೆ ನೀಡೋದಿಲ್ಲ : ಸುಪ್ರೀಂ ಕೋರ್ಟ್ ! 

Please login to join discussion

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada