• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ಪ್ರತಿಕ್ರಿಯೆ ನೀಡಲು ನಾವು ಕತ್ತಿ ಹಿಡಿದರೆ ನಿಮಗೆ ಶವ ಹೂಳಲು ಜಾಗ ಇರೊದಿಲ್ಲ’ : ವಿಶ್ವ ಹಿಂದೂ ಪರಿಷತ್!

Any Mind by Any Mind
October 23, 2021
in ಕರ್ನಾಟಕ
0
‘ಪ್ರತಿಕ್ರಿಯೆ ನೀಡಲು ನಾವು ಕತ್ತಿ ಹಿಡಿದರೆ ನಿಮಗೆ ಶವ ಹೂಳಲು ಜಾಗ ಇರೊದಿಲ್ಲ’ : ವಿಶ್ವ ಹಿಂದೂ ಪರಿಷತ್!
Share on WhatsAppShare on FacebookShare on Telegram

‘ಹಿಂದೂಗಳ ಮೇಲೆ ನಡೆಯುವ ಹಲ್ಲೆಗೆ ನಾವು ಪ್ರತಿಕ್ರಿಯೆ ನೀಡಲು ಕತ್ತಿ ಹಿಡಿದರೆ ನಿಮಗೆ ಶವ ಹೂಳಲು ಜಾಗ ಇರುವುದಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್ ರಾಜ್ಯ ಸಂಚಾಲಕ ಬಸವರಾಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ADVERTISEMENT

ಬಜರಂಗದಳ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಶುಕ್ರವಾರ ಕರೆ ನೀಡಿದ್ದ ತುಮಕೂರು ನಗರ ಬಂದ್ ಸಮಯದಲ್ಲಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ‘ಹಿಂದೂಗಳ ಮೇಲೆ ಹಲ್ಲೆ, ಗೂಂಡಾಗಿರಿ ಮಾಡಿದರೆ, ಗೋ ಹತ್ಯೆ, ಲವ್ ಜಿಹಾದ್ ನಡೆಸಿದರೆ ಸುಮ್ಮನೆ ಬಿಡುವುದಿಲ್ಲ. ನಾವು ಬಹುಸಂಖ್ಯಾತರು, ನಮ್ಮೊಂದಿಗೆ ಬದುಕಬೇಕಾದರೆ ಸರಿಯಾಗಿ ಇರಬೇಕು. ನಾವು ಹೇಳಿದಂತೆ ಕೇಳಬೇಕು. ಇನ್ನು ಮುಂದೆ ನಿಮ್ಮ ಆಟ ನಡೆಯುವುದಿಲ್ಲ. ಕಾನೂನು ಕೈಗೆ ತೆಗೆದುಕೊಂಡರೆ ತಕ್ಕ ಶಾಸ್ತಿ ಮಾಡುತ್ತೇವೆ’ ಎಂದು ಹೇಳಿದ್ದಾರೆ.

‘ಹಿಂದೂ ಹೆಣ್ಣು ಮಕ್ಕಳ ಮೇಲೆ ಕಣ್ಣು ಹಾಕಿದರೆ ನಿಮಗೆ ಉಳಿಗಾಲವಿಲ್ಲ. ಕಣ್ಣೆತ್ತಿ ನೋಡಿದರೆ ಸುಮ್ಮನೆ ಬಿಡುವುದಿಲ್ಲ. ನಿಮ್ಮ ಹೆಣ್ಣು ಮಕ್ಕಳು ಉಳಿಯುವುದಿಲ್ಲ. ಈ ವೇದಿಕೆಯಿಂದಲೇ ಎಚ್ಚರಿಕೆ ನೀಡುತ್ತಿದ್ದೇವೆ’ ಎಂದು ಹೇಳಿದರು.

ಹಿಂದೂ ಜಾಗರಣ ವೇದಿಕೆ ರಾಜ್ಯ ಕಾರ್ಯದರ್ಶಿ ಉಲ್ಲಾಸ್, ‘ಧರ್ಮ ರಕ್ಷಣೆ ಮಾಡಲು ಹಿಂಸೆ ಅನಿವಾರ್ಯವಾಗಿದೆ. ಜಿಹಾದಿ ಭಯೋತ್ಪಾದಕರಿಗೆ ಒಳ್ಳೆ ಮಾತಿನಲ್ಲಿ ಹೇಳಿದರೆ ಅರ್ಥವಾಗುವುದಿಲ್ಲ. ಕ್ರಿಯೆಗೆ ಪ್ರತಿಕ್ರಿಯೆ ಕೊಡುತ್ತೇವೆ. ತಕ್ಕ ಪ್ರತಿಕ್ರಿಯೆ ಕೊಡಲು ಯುವಪಡೆ ಕಟ್ಟಲಾಗುವುದು. ರಾಷ್ಟ್ರ ರಕ್ಷಣೆಗೆ ರಸ್ತೆಗೆ ಇಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ತಿಳಿಸಿದರು.

ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅನೈತಿಕ ಪೋಲಿಸ್ಗಿರಿಯನ್ನು ಬೆಂಬಲಿಸಿ ಮಾತಾಡಿದ ಪರಿಣಾಮ ರಾಜ್ಯದಲ್ಲಿ ಕೋಮು ಸಂಘಟನೆಗಳಿಗೆ ಶಕ್ತಿ ಬಂದಂತಾಗಿದೆ. ಬೀದಿ ಬೀದಿಗಳಲ್ಲಿ ತಮಗಿಷ್ಟ ಬಂದಾಗೆ ಪ್ರಜಾಪ್ರಭುತ್ವ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅನ್ಯ ಕೋಮಿನವರಿಗೆ ಬೆದರಿಕೆಯಾಕುವಂತಾ ಹೇಳಿಗಳನ್ನು ನೀಡುತ್ತಿದ್ದಾರೆ. ಸಿಎಂ ಉಚ್ಚರಿಸಿದ ಹೇಳಿಕೆಯನ್ನು ಸಂಘಟನೆಯ ಮುಖಂಡರುಗಳು ಪುನಃ ಉಚ್ಚರಿಸಿ ಅನ್ಯ ಧರ್ಮಿಯರಿಗೆ ಎಚ್ಚರಿಕೆ ರವಾನಿಸುತ್ತಿದ್ದಾರೆ.

Tags: BJPCovid 19ಕರ್ನಾಟಕಬಸವರಾಜ ಬೊಮ್ಮಾಯಿಬಿಜೆಪಿಮುಸ್ಲಿಂ ಜನಾಂಗವಿಶ್ವ ಹಿಂದೂ ಪರಿಷತ್ಹಿಂದೂ ಸಂಘಟನೆ
Previous Post

ಕಾರವಾರದ 12 ದ್ವೀಪ ಕಬಳಿಸಲು ಗೋವಾ ಸಂಚು: ಕರ್ನಾಟಕ ಸರ್ಕಾರದ ಅಸಡ್ಡೆ, ರೈತ-ಕನ್ನಡಪರ ಹೋರಾಟಗಾರರ ಆಕ್ರೋಶ

Next Post

BMTC ಚಾಲಕ & ನಿರ್ವಾಹಕರ ಮೇಲೆ ಗದಾಪ್ರಹಾರ : ಕಲೆಕ್ಷನ್ ಟಾರ್ಗೆಟ್ ಕೊಟ್ಟು ಸಿಬ್ಬಂದಿಗಳಿಗೆ ಅಧಿಕಾರಿಗಳ ಕಿರುಕುಳ !

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಮೋದಿ ಕನಸಿನ ಟೈಗರ್ ಸಫಾರಿಯಲ್ಲಿ ಹೇಳಿದ್ದು 163, ಕಡಿದಿದ್ದು ಹತ್ತು ಸಾವಿರ ಮರ !

ಮೋದಿ ಸರ್ಕಾರ ಬಂದ ಮೇಲೆ 35 ಸಾವಿರಕ್ಕೂ ಹೆಚ್ಚು ಉದ್ಯಮಿಗಳು ದೇಶ ತೊರೆದಿದ್ದಾರೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada