• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದರಾಮಯ್ಯನವರಿಗೆ ನೈಜ ಹೋರಾಟಗಾರರ ವೇದಿಕೆಯ ಪ್ರಸ್ತಾವನೆ..

ಪ್ರತಿಧ್ವನಿ by ಪ್ರತಿಧ್ವನಿ
July 29, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಸಿಎಂ ಸಿದ್ದರಾಮಯ್ಯನವರಿಗೆ ನೈಜ ಹೋರಾಟಗಾರರ ವೇದಿಕೆಯ ಪ್ರಸ್ತಾವನೆ..
Share on WhatsAppShare on FacebookShare on Telegram

ಗೆ
ಸನ್ಮಾನ್ಯ ಸಿದ್ದರಾಮಯ್ಯನವರು
ಗೌರವಾನ್ವಿತ ಮುಖ್ಯಮಂತ್ರಿ, ಕರ್ನಾಟಕ ಸರ್ಕಾರ ವಿಧಾನಸೌಧ ಬೆಂಗಳೂರು

ADVERTISEMENT

ಮಾನ್ಯರೇ

ವಿಷಯ: ಮೈಸೂರ್ ಬ್ಯಾಂಕ್ ಸರ್ಕಲ್ ನಲ್ಲಿರುವ “ಭಾರತ ಬಿಟ್ಟು ತೊಲಗಿ” ಚಳುವಳಿಯಲ್ಲಿ ಹುತಾತ್ಮರಾದ ವಿದ್ಯಾರ್ಥಿಗಳ ಸ್ಮಾರಕದ ಬಗ್ಗೆ.

ಉಲ್ಲೇಖ: ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಹೆಚ್ಎಸ್ ದೊರೆಸ್ವಾಮಿ ವೇದಿಕೆಯಿಂದ ದಿನಾಂಕ: 01/08/23 ರಂದು ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಬರೆದ ಪತ್ರ.

ಬೆಂಗಳೂರು ಸೆಂಟ್ರಲ್ ಕಾಲೇಜಿನ ವಿದ್ಯಾರ್ಥಿಗಳಾದ ಶಾಮಣ್ಣ ಬಿನ್ ಬೇಟೆ ರಂಗಪ್ಪ, ಪ್ರಹ್ಲಾದ ಶೆಟ್ಟಿ, ಗುಂಡಪ್ಪ ಮತ್ತು ಜಿ .ವಿ ತಿರುಮಲಯ್ಯ ಎಂಬ ಸೆಂಟ್ರಲ್ ಕಾಲೇಜಿನ ವಿದ್ಯಾರ್ಥಿಗಳು ಬ್ರಿಟಿಷರ ವಿರುದ್ಧ ಭಾರತ ಬಿಟ್ಟು ತೊಲಗಿ ಚಳುವಳಿಯಲ್ಲಿ ಭಾಗವಹಿಸಿದಾಗ ಸ್ವಾತಂತ್ರ್ಯಕ್ಕಾಗಿ ತಮ್ಮ ಎದೆಯನೊಡ್ಡಿ ಬ್ರಿಟಿಷರ ಗುಂಡಿಗೆ ಬಲಿಯಾದ ನೆನಪಿಗಾಗಿ 1972ರಲ್ಲಿ ಮೈಸೂರ್ ಬ್ಯಾಂಕ್ ಸರ್ಕಲ್ ನಲ್ಲಿ ಕೇಂದ್ರ ಸರ್ಕಾರ ನಿರ್ಮಿಸಿದ ಸ್ಮಾರಕ ಸ್ತಂಭ ವನ್ನು 1973 ರಲ್ಲಿ ಅಂದಿನ ಬೆಂಗಳೂರು ನಗರ ಸಭೆ ಅನಾವರಣಗೊಳಿಸಿತು.

ಇದುವರೆಗೂ ರಾಜ್ಯವನ್ನಾಳಿದ ಸರ್ಕಾರ ಹಾಗೂ ಪಾಲಿಕೆಯ ದಿವ್ಯನಿರ್ಲಕ್ಷದಿಂದ ಈ ಸ್ವಾತಂತ್ರ್ಯ ಯೋಧರ ಸ್ಮಾರಕ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿರುವ ದೇವಸ್ಥಾನ ಒಂದು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ಹಾಕಿರುವುದರಿಂದ ಸಾರ್ವಜನಿಕರಿಗೆ ಸ್ಮಾರಕದ ಬಗ್ಗೆ ಮಾಹಿತಿಯೂ ಇಲ್ಲ ಅದು ಸಾರ್ವಜನಿಕರ ದೃಷ್ಟಿಗೆ ಬೀಳುವುದಿಲ್ಲ.
ಈ ವಿಚಾರವಾಗಿ ನೈಜ ಹೋರಾಟಗಾರರ ವೇದಿಕೆಯು 3-4 ವರ್ಷಗಳಿಂದ ದೇವಸ್ಥಾನದ ಕಾಂಪೌಂಡಿನಿಂದ ಸ್ಮಾರಕವನ್ನು ವಿಂಗಡಿಸಿ ಸಾರ್ವಜನಿಕರಿಗೆ ಕಾಣುವಂತೆ ಮತ್ತು ಮೈಸೂರು ಬ್ಯಾಂಕ್ ಸರ್ಕಲ್ ಹೆಸರನ್ನು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವಿದ್ಯಾರ್ಥಿಗಳ ನೆನಪಿಗಾಗಿ ವೀರ ಯೋಧರ ವೃತ್ತ ಎಂದು ಮರುನಾಮಕರಣ ಮಾಡಬೇಕೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರನ್ನು ಒತ್ತಾಯಿಸುತ್ತಾ ಬಂದಿದ್ದೇವೆ.

ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 75ಕ್ಕೂ ಹೆಚ್ಚು ವರ್ಷಗಳಾದರೂ ಸಹಿತ ಕರ್ನಾಟಕದಲ್ಲಿ ಆಡಳಿತ ನಡೆಸಿದ ಎಲ್ಲಾ ಪಕ್ಷಗಳು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತ ನಡೆಸಿದ ಪಕ್ಷಗಳಿಗೆ, ರಾಜಕಾರಣಿಗಳಿಗೆ ಇಚ್ಛಾಶಕ್ತಿಯ ಕೊರತೆಯಿಂದ ಸೆಂಟ್ರಲ್ ಕಾಲೇಜಿನ ವಿದ್ಯಾರ್ಥಿಗಳ ಬಲಿದಾನ ಸಾರ್ವಜನಿಕರ ಗಮನಕ್ಕೆ ಬರದೇ ವ್ಯರ್ಥವಾಗುತ್ತಿದೆ.

ಗೌರವಾನ್ವಿತ ಮುಖ್ಯಮಂತ್ರಿಗಳಾದ ತಾವು ಭಾರತ ಬಿಟ್ಟು ತೊಲಗಿ ಚಳುವಳಿಯಲ್ಲಿ ಭಾಗವಹಿಸಿದ ಸೆಂಟ್ರಲ್ ಕಾಲೇಜ್ ವಿದ್ಯಾರ್ಥಿಗಳ ನೆನಪಿಗಾಗಿ ಸದರಿ ಸ್ಮಾರಕವನ್ನು ದೇವಸ್ಥಾನದವರು ಅಕ್ರಮಿಸಿಕೊಂಡು ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ತಕ್ಷಣ ತೆರವುಗೊಳಿಸಿ ದೇವಸ್ಥಾನದಿಂದ ಸ್ಮಾರಕವನ್ನು ಬೇರ್ಪಡಿಸಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಬೇಕೆಂದು ನೈಜ ಹೋರಾಟಗಾರರು ವೇದಿಕೆ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದೆ.

ಈ ಸ್ಮಾರಕವನ್ನು ತೆರವುಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಮತ್ತು ವಿದ್ಯಾರ್ಥಿಗಳ ಬಲಿದಾನಕ್ಕೆ ಗೌರವ ನೀಡಿ ಮೈಸೂರ್ ಬ್ಯಾಂಕ್ ಸರ್ಕಲ್ ಹೆಸರನ್ನು ತಕ್ಷಣ ಬದಲಾವಣೆ ಮಾಡಿ ವೀರಯೋಧ ವಿದ್ಯಾರ್ಥಿಗಳ ವೃತ್ತ ಎಂದು ಮರುನಾಮಕರಣ ಮಾಡಬೇಕೆಂದು ನೈಜ್ಯ ಹೋರಾಟಗಾರರು ವೇದಿಕೆ ಯು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದೆ.

ದೇಶಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ವಿದ್ಯಾರ್ಥಿಗಳ ನೆನಪಿಗಾಗಿ ನಿರ್ಮಾಣವಾಗಿರುವ ಕಣ್ಮರೆಯಾದ ಸ್ಮಾರಕವನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲು ನಾವು ಮತ್ತೊಂದು ಹೋರಾಟವನ್ನು ಮಾಡಬೇಕಾಗಿ ಬಂದಿರುವುದು ದುರಾದೃಷ್ಟಕರವಾಗಿದೆ.

ನಮ್ಮ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಇದೇ ಆಗಸ್ಟ್ 15ರ ಸ್ವಾತಂತ್ರೋತ್ಸವದ ದಿನ ವೀರಯೋಧ ವಿದ್ಯಾರ್ಥಿಗಳಿಗೆ ಗೌರವ ನಮನ ಸಲ್ಲಿಸಲು ಮತ್ತು ಸ್ಮಾರಕವನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲು ತಾವು ಪ್ರಮುಖ ಪಾತ್ರ ವಹಿಸುತ್ತೀರೆಂಬ ಭರವಸೆ ಮತ್ತು ವಿಶ್ವಾಸ ನಮಗಿದೆ.

ಏನೇ ಆಗಲಿ ಒಳ್ಳೆಯದನ್ನೇ ಮಾಡಿ ಮಾಡುತ್ತಲೇ ಇರಿ

ಗೌರವಪೂರ್ವಕ ವಂದನೆಗಳೊಂದಿಗೆ ತಮ್ಮ ವಿಶ್ವಾಸಿ

ಹೆಚ್ಎಂ ವೆಂಕಟೇಶ್
ಹಿರಿಯ ಸಾಮಾಜಿಕ ಹೋರಾಟಗಾರರು
ಕುಣಿಗಲ್ ನರಸಿಂಹಮೂರ್ತಿ
ನೈಜ ಹೋರಾಟಗಾರರ ವೇದಿಕೆ ಪರವಾಗಿ

Tags: BJPCongress PartyFreedom FighterH M VenkateshMysore Bank Circlesiddaramaiahಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮನೆಯೂಟ ಕೇಳಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಾಪಸ್ ! ಮತ್ತೆ ಮೇಲ್ಮನವಿ ಸಲ್ಲಿಸಲು ನಿರ್ಧಾರ ! 

Next Post

ತರುಣ್-ಸೋನಲ್​ರ ಪರಿಸರ ಸ್ನೇಹಿ ಮದುವೆ ಆಮಂತ್ರಣ ಪತ್ರಿಕೆ ಹೇಗಿದೆ ನೋಡಿ…!!

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ತರುಣ್-ಸೋನಲ್​ರ ಪರಿಸರ ಸ್ನೇಹಿ ಮದುವೆ ಆಮಂತ್ರಣ ಪತ್ರಿಕೆ ಹೇಗಿದೆ ನೋಡಿ…!!

ತರುಣ್-ಸೋನಲ್​ರ ಪರಿಸರ ಸ್ನೇಹಿ ಮದುವೆ ಆಮಂತ್ರಣ ಪತ್ರಿಕೆ ಹೇಗಿದೆ ನೋಡಿ...!!

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada