• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ

Shivakumar A by Shivakumar A
July 22, 2025
in Top Story, ಕರ್ನಾಟಕ, ಸಿನಿಮಾ
0
ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ
Share on WhatsAppShare on FacebookShare on Telegram

ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ…ತರುಣ್‌ ಶಿವಪ್ಪ ಸಾಥ್‌

ADVERTISEMENT

ರಿಯಲ್‌ ಸ್ಟಾರ್‌ ಉಪೇಂದ್ರ ಹೊಸ ಸಿನಿಮಾ ಅನೌನ್ಸ್..ʼನೆಕ್ಸ್ಟ್‌ ಲೆವೆಲ್‌ʼನಲ್ಲಿ ತರುಣ್ ಶಿವಪ್ಪ-ಅರವಿಂದ್‌ ಪ್ಲ್ಯಾನ್!‌

ಕನ್ನಡ ಚಿತ್ರರಂಗದ ಡೈರೆಕ್ಟರ್ಸ್‌ಗಳ ಡೈರೆಕ್ಟರ್ಸ್‌ ಎನಿಸಿಕೊಂಡಿರುವ ರಿಯಲ್‌ ಸ್ಟಾರ್‌ ಉಪೇಂದ್ರ ಈಗ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ ಬೆನ್ನತ್ತಿದ್ದಾರೆ. ಉಪೇಂದ್ರ ಅವರ ಹೊಸ ಸಿನಿಮಾ ಘೋಷಣೆಯಾಗಿದೆ. ಈ ಚಿತ್ರಕ್ಕೆ ʼನೆಕ್ಸ್ಟ್‌ ಲೆವೆಲ್‌ʼ ಎಂಬ ಟೈಟಲ್‌ ಇಡಲಾಗಿದೆ. ಇದು ಪ್ಯಾನ್‌ ಇಂಡಿಯಾ ಚಿತ್ರವಾಗಿದ್ದು, ಅರವಿಂದ್‌ ಕೌಶಿಕ್‌ ನಿರ್ದೇಶನದಲ್ಲಿ ತರುಣ್‌ ಶಿವಪ್ಪ ನಿರ್ಮಾಣದಲ್ಲಿ ನೆಕ್ಸ್ಟ್‌ ಲೆವೆಲ್‌ ಸಿನಿಮಾ ಮೂಡಿ ಬರುತ್ತಿದೆ.

SANDESH : ಕೊತ್ತನೂರು ಮಂಜುನಾಥ್ ಅಗ್ರಿಮೆಂಟ್ ರಾಜಕೀಯ ಮಾಡ್ತಾರೆ..! #pratidhvani #kolar #watch  #congress

ಉಪೇಂದ್ರ ಅವರ ಸಿನಿಮಾಗಳು ಅಂದ್ರೆ ನೆಕ್ಸ್ಟ್‌ ಲೆವೆಲ್‌ ಇರುತ್ತದೆ. ಈಗ ನೆಕ್ಸ್ಟ್‌ ಲೆವೆಲ್‌ ಸಿನಿಮಾವನ್ನು ಮತ್ತೊಂದು ಲೆವೆಲ್‌ಗೆ ತಯಾರಿಸಲು ಚಿತ್ರತಂಡ ಸಜ್ಜಾಗಿದೆ. ನಿರ್ಮಾಪಕ ತರುಣ್‌ ಶಿವಪ್ಪ ಅವರ ತರುಣ್‌ ಸ್ಟುಡಿಯೋಸ್‌ ಬ್ಯಾನರ್‌ ನಡಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಸಂಸ್ಥೆಯಡಿ ತಯಾರಾಗುತ್ತಿರುವ ಚೊಚ್ಚಲ ಪ್ಯಾನ್‌ ಇಂಡಿಯಾ ಚಿತ್ರ ಇದಾಗಿದ್ದು, ಪ್ಯಾನ್‌ ಪ್ರೇಕ್ಷಕರನ್ನು ಗುರಿಯಾಗಿ ಇಟ್ಟುಕೊಂಡೆ ಸಿನಿಮಾ ಮಾಡಲಾಗುತ್ತದೆ.

ನೆಕ್ಸ್ಟ್‌ ಲೆವೆಲ್‌ ಸಿನಿಮಾ ಬಗ್ಗೆ ಮಾತನಾಡಿರುವ ನಿರ್ಮಾಪಕ ತರುಣ್‌ ಶಿವಪ್ಪ, “ತರುಣ್‌ ಸ್ಟುಡಿಯೋಸ್‌ ಬ್ಯಾನರ್‌ ನಡಿ ನಿರ್ಮಾಣವಾಗುತ್ತಿರುವ ಆರನೇ ಚಿತ್ರವಿದು. ಬಾಲಿವುಡ್‌ ತೆಲುಗು, ತಮಿಳು ಕಲಾವಿದರು ಈ ಚಿತ್ರದಲ್ಲಿ ನಟಿಸಲಿದ್ದಾರೆ. ಉಪೇಂದ್ರ ಅವರ ಎ, ಉಪೇಂದ್ರ ಸ್ಟೈಲ್‌ನಲ್ಲಿ ನೆಕ್ಸ್ಟ್‌ ಲೆವೆಲ್‌ ಸಿನಿಮಾ ಇರಲಿದೆ. ಸದ್ಯ ಪ್ರೀ ಪ್ರೊಡಕ್ಷನ್‌ ವರ್ಕ್‌ನಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಬೆಂಗಳೂರಿನಲ್ಲಿ ಶೂಟಿಂಗ್‌ ನಡೆಯಲಿದೆ” ಎಂದು ತಿಳಿಸಿದ್ದಾರೆ.

ರೋಸ್, ಮಾಸ್ ಲೀಡರ್, ವಿಕ್ಟರಿ-2, ಖಾಕಿ, ಛೂ ಮಂತರ್‌ ಸಿನಿಮಾಗಳನ್ನು ತರುಣ್‌ ಶಿವಪ್ಪ ನಿರ್ಮಾಣ ಮಾಡಿದ್ದಾರೆ. ‘ನಮ್ ಏರಿಯಾಲ್ ಒಂದಿನ’, ‘ತುಗ್ಲಕ್’, ‘ಹುಲಿರಾಯ’ ಹಾಗೂ ‘ಶಾರ್ದೂಲʼ ಚಿತ್ರಗಳನ್ನು ಅರವಿಂದ್‌ ಕೌಶಿಕ್‌ ನಿರ್ದೇಶಿಸಿದ್ದರು. ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಸಿನಿಮಾಗಳನ್ನು ಕೊಟ್ಟಿರುವ ಬುದ್ಧಿವಂತ ನಿರ್ದೇಶಕ ಉಪೇಂದ್ರ ಜೊತೆ ಅರವಿಂದ್‌ ಕೌಶಿಕ್‌ ಹಾಗೂ ತರುಣ್‌ ಶಿವಪ್ಪ ಕೈ ಜೋಡಿಸಿದ್ದು, ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ.

Tags: chandan shetty new moviechoo mantar movie teaser reviewchoo mantar tarun shivappad56 movie title launchdarshan movie title announcement officialgandede kannada movie sceneskannada superhit moviemovie scenesram charan shankar movie updatesrhythm of shivapparhythm of shivappa song making videosheetal shetty new movieshivarajkumar kannada full movieshivarajkumar leader movieshivarajkumar movie songsshivarajkumar moviesTarun Shivappaupendra movie
Previous Post

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 

Next Post

ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ - ಡಿಕೆ ಬ್ರದರ್ಸ್ ಹೇಳಿದ್ದೇನು..?! 

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada