• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇತ್ತೀಚೆಗಷ್ಟೇ ವೈಷಮ್ಯ ಮರೆತು ಶ್ರೀನಿವಾಸ್ ರನ್ನ ಭೇಟಿ ಮಾಡಿದ್ದ ಸಿದ್ದು ! ಸಂಸದರ ನಿಧನಕ್ಕೆ ಸಿಎಂ ಸಂತಾಪ !

ಪ್ರತಿಧ್ವನಿ by ಪ್ರತಿಧ್ವನಿ
April 29, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಇತ್ತೀಚೆಗಷ್ಟೇ ವೈಷಮ್ಯ ಮರೆತು ಶ್ರೀನಿವಾಸ್ ರನ್ನ ಭೇಟಿ ಮಾಡಿದ್ದ ಸಿದ್ದು ! ಸಂಸದರ ನಿಧನಕ್ಕೆ ಸಿಎಂ ಸಂತಾಪ !
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ(cm siddaramaiah ) ಮತ್ತು ದಿವಂಗತ ವಿಶ್ವನಿವಾಸ್ ಪ್ರಸಾದ್ (srinivas prasad) ರಾಜಕಾರಣದಲ್ಲಿ ಆರಂಭದಿಂದಲೂ ಸ್ನೇಹಿತರಾಗಿ ಒಂದೇ ಪಕ್ಷದಲ್ಲಿ ಗುರುತಿಸಿಕೊಂಡಂತಹ ಹಿರಿಯ ನಾಯಕರು. ಆದರೆ ಕಾಲ ನಂತರದಲ್ಲಿ ಸಿದ್ದರಾಮಯ್ಯ ಮತ್ತು ಶ್ರೀನಿವಾಸ್ ಪ್ರಸಾದ್ ನಡುವೆ ಭಿನ್ನಮತ ಸ್ಫೋಟಗೊಂಡು ಸ್ನೇಹ ಸಂಬಂಧವು ಕೂಡ ಕಡಿದು ಹೋಗಿತ್ತು.

ADVERTISEMENT

ಇದೇ ಕಾರಣಗಳಿಂದಾಗಿ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ (congress) ತೊರೆದು ಬಿಜೆಪಿ (BJP) ಸೇರ್ಪಡೆಗೊಂಡು , ಚಾಮರಾಜನಗರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇತ್ತೀಚಿಗಷ್ಟೇ ಸಿಎಂ ಸಿದ್ದರಾಮಯ್ಯ ಶ್ರೀನಿವಾಸ್ ಪ್ರಸಾದ್ ರನ್ನ ಭೇಟಿ ಮಾಡಿ ಮಾತನಾಡಿದ್ದರು.

ಈ ಬಾರಿ ಸ್ಪರ್ಧೆ ಮಾಡದೆ ಚುನಾವಣೆ ರಾಜಕಾರಣದಿಂದ ದೂರ ಉಳಿಯುವ ನಿರ್ಧಾರವನ್ನು ಬಿ ಶ್ರೀನಿವಾಸ್ ಪ್ರಸಾದ್ ಕೈಗೊಂಡಿದ್ದರು . ಹೀಗಾಗಿ ಕಾಂಗ್ರೆಸ್ಗೆ ಬೆಂಬಲ ನೀಡುವಂತೆ ಮಾತನಾಡಲು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು ಎಂದು ಹೇಳಲಾಗುತ್ತೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ , ಕೇವಲ ಸ್ನೇಹಪೂರ್ವಕವಾಗಿ ಅಷ್ಟೇ ಭೇಟಿಕೊಟ್ಟು ಆರೋಗ್ಯ ವಿಚಾರಿಸಿದ್ದೇನೆ ಎಂದು ಹೇಳಿದ್ದರು. ಇದೀಗ ಮೊದಲ ಹಂತದ ಮತದಾನ ಮುಗಿಯುತ್ತಿದ್ದಂತೆ ಶ್ರೀನಿವಾಸ್ ಪ್ರಸಾದ್ ಕೊನೆಯುಸಿರೆಳೆದಿದ್ದಾರೆ.

Tags: BJPCongress Partyಕಾಂಗ್ರೆಸ್ಚಾಮರಾಜನಗರಬಿಜೆಪಿಶ್ರೀನಿವಾಸ್ ಪ್ರಸಾದ್ಸಿದ್ದರಾಮಯ್ಯ
Previous Post

Srinivas Prasad: ದೋಸ್ತಿ ಶ್ರೀನಿವಾಸ್ ಪ್ರಸಾದ್ ಬಗ್ಗೆ GTD ಭಾವುಕ ಮಾತುಗಳು #pratidhvani

Next Post

ಮಾದೇಶ್ವರನ ಬೆಟ್ಟದ ತಪ್ಪಲಲ್ಲಿ ಮರು ಮತದಾನ..! ಕಾರಣವೇನು..?

Related Posts

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು
Top Story

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿತ...

Read moreDetails
ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

September 16, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

September 16, 2026
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

September 15, 2026
100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

September 15, 2026
Next Post
ಮಾದೇಶ್ವರನ ಬೆಟ್ಟದ ತಪ್ಪಲಲ್ಲಿ ಮರು ಮತದಾನ..! ಕಾರಣವೇನು..?

ಮಾದೇಶ್ವರನ ಬೆಟ್ಟದ ತಪ್ಪಲಲ್ಲಿ ಮರು ಮತದಾನ..! ಕಾರಣವೇನು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada