• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೋವಿಡ್ ಹೊಡೆತದಿಂದ ಚೇತರಿಕೆ- ಕೆಎಸ್‌’ಐಸಿ 31 ಕೋಟಿ ರೂ. ಲಾಭ ಗಳಿಕೆ: ಸಚಿವ ಡಾ.ನಾರಾಯಣಗೌಡ

ಪ್ರತಿಧ್ವನಿ by ಪ್ರತಿಧ್ವನಿ
March 2, 2023
in Top Story, ಇದೀಗ
0
ರೌಡಿಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್‌ : ಕೆ.ಸಿ.ನಾರಾಯಣ ಗೌಡ
Share on WhatsAppShare on FacebookShare on Telegram

ಬೆಂಗಳೂರು/ಮೈಸೂರು: ಕೋವಿಡ್ ಹೊಡೆತದಿಂದ ಚೇತರಿಸಿಕೊಳ್ಳುತ್ತಿರುವ ಕೆಎಸ್‌’ಐಸಿ ( Karnataka Silk Industries Corporation Ltd) ಪ್ರಸಕ್ತ ವರ್ಷ 31 ಕೋಟಿ ರೂಪಾಯಿ ಲಾಭಗಳಿಸಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ‌.

ADVERTISEMENT

ಕರ್ನಾಟಕ ರೇಷ್ಮೆ ಕೈಗಾರಿಕಾ ಸಂಸ್ಥೆಯು 2021-2022 ನೇ ಆರ್ಥಿಕ ವರ್ಷದಲ್ಲಿ 204.77 ಕೋಟಿ ವಹಿವಾಟು ನಡೆಸಿದ್ದು, 31.64 ಕೋಟಿ ಲಾಭಗಳಿಸಿದೆ. ಕಳೆದ ಆರ್ಥಿಕ ವರ್ಷದಲ್ಲಿ 153.59 ಕೋಟಿ ವಹಿವಾಟು ನಡೆಸಿ 27.72 ಕೋಟಿ ಲಾಭ ಗಳಿಸಿತ್ತು.

ಮೈಸೂರು ರೇಷ್ಮೆ ಸೀರೆಗೆ ತನ್ನದೇ ಬ್ರಾಂಡ್ ಇದೆ. ಮೈಸೂರು ಸಿಲ್ಕ್‌’ಗೆ ದೇಶವಿದೇಶಗಳಲ್ಲಿ ಬೇಡಿಕೆ ಇದೆ. ಕೆಎಸ್‌’ಐಸಿಯಲ್ಲಿ ಹೊಸತನ, ಆಧುನಿಕ ತಂತ್ರಜ್ಞಾನಗಳ ಅಳವಡಿಕೆಯಿಂದ ಪ್ರತಿವರ್ಷ ಆದಾಯದಲ್ಲಿ ಏರಿಕೆ ಕಾಣುತ್ತಿದೆ. ಕಳೆದ ವರ್ಷಕ್ಕಿಂತ  ಈ ಬಾರಿ 50 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ. ನಿಗಮದಲ್ಲಿ  ಮತ್ತಷ್ಟು ಸುಧಾರಿತ ಕ್ರಮಗಳು ಕೈಗೊಳ್ಳುವುದು ಹಾಗೂ ಬೇಡಿಕೆ ಆಧರಿತ ಡಿಸೈನ್‌’ಗಳ ಸೀರೆ ಉತ್ಪಾದನೆಯ ಗುರಿ ಹೊಂದಲಾಗಿದೆ. ಈ ಮೂಲಕ ಕೆಎಸ್‌’ಐಸಿಯನ್ನು ಇನ್ನಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಲು ಉದ್ದೇಶಿಸಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ರೇಷ್ಮೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮಾರುಕಟ್ಟೆಯಲ್ಲಿ ರೈತರಿಗೆ ಅನ್ಯಾಯವಾಗದಂತೆ ಇ-ತೂಕ, ಇ ಪೇಮೆಂಟ್ ಜಾರಿ ಮಾಡಲಾಗಿದೆ. ಕಚ್ಛಾ ರೇಷ್ಮೆ ಹಾಗೂ ರೇಷ್ಮೆ ನೂಲಿನ ಬೆಲೆಯಲ್ಲಿ ಸ್ಥಿರತೆ ಕಾಪಾಡುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದೆ‌. ರೇಷ್ಮೆ ಸೀರೆ ಉತ್ಪಾದನೆಯಲ್ಲೂ ಹೊಸ ವಿನ್ಯಾಸ ಅಳವಡಿಸಿಕೊಳ್ಳಲು ಸೂಚಿಸಲಾಗಿದ್ದು, ಮಾರಾಟ ಹೆಚ್ಚಿಸಲು ಕಪಲ್ ಪ್ಯಾಕೇಜ್ ಸೇರಿದಂತೆ ಹಲವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ನಿರ್ಧರಿಸಲಾಗಿದೆ‌. ಈ ಮೂಲಕ ರೇಷ್ಮೆ ಇಲಾಖೆ ಹಾಗೂ ಕೆಎಸ್‌’ಐಸಿ ನಿಗಮವನ್ನು ಇನ್ನಷ್ಟು ಪ್ರಗತಿಯತ್ತ ಕೊಂಡಯ್ಯಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

Tags: KSICnarayana gowdaಬಿಜೆಪಿ
Previous Post

ಕ್ಯಾನ್ಸರ್​ ರೋಗಕ್ಕೆ ಹೆದರಿ ಪತ್ನಿ, ಮಕ್ಕಳಿಗೆ ವಿಷವುಣಿಸಿ ಕೊಂದ ಪಾಪಿ ತಂದೆ..!

Next Post

ಕನ್ನಡದ ಹೆಮ್ಮೆಯ “ಕಬ್ಜ” ಚಿತ್ರದ ಟ್ರೇಲರ್ ಮಾರ್ಚ್ 4 ರಂದು ಬಿಡುಗಡೆ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಕನ್ನಡದ ಹೆಮ್ಮೆಯ “ಕಬ್ಜ” ಚಿತ್ರದ ಟ್ರೇಲರ್ ಮಾರ್ಚ್ 4 ರಂದು ಬಿಡುಗಡೆ

ಕನ್ನಡದ ಹೆಮ್ಮೆಯ "ಕಬ್ಜ" ಚಿತ್ರದ ಟ್ರೇಲರ್ ಮಾರ್ಚ್ 4 ರಂದು ಬಿಡುಗಡೆ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada