• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

8 ಸಾವಿರ ಮಹಿಳೆಯರು ಸೇರಿ 12,699 ಪೌರಕಾರ್ಮಿಕರ ನೇಮಕಾತಿ ಕಾಯಂ

ಪ್ರತಿಧ್ವನಿ by ಪ್ರತಿಧ್ವನಿ
December 19, 2024
in Top Story, ಇತರೆ / Others, ಕರ್ನಾಟಕ
0
8 ಸಾವಿರ ಮಹಿಳೆಯರು ಸೇರಿ 12,699 ಪೌರಕಾರ್ಮಿಕರ ನೇಮಕಾತಿ ಕಾಯಂ
Share on WhatsAppShare on FacebookShare on Telegram

ಬೆಂಗಳೂರು:ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದೆ. ಕಾಯಂಗೊಂಡಿರುವ 12 ಸಾವಿರ ಹುದ್ದೆಗಳಲ್ಲಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ.

ADVERTISEMENT

ಬಿಬಿಎಂಪಿಯಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಎರಡು ಹಂತದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ.

ಒಟ್ಟು 14,980 ಪೌರಕಾರ್ಮಿಕರ ಕಾಯಂಗೊಳಿಸಲು ಅಧಿಸೂಚನೆ ಹೊರಡಿಸಲಾಗಿದ್ದು, ಅವುಗಳಲ್ಲಿ 12,699 ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಇದರಲ್ಲಿ ಸುಮಾರು 8000 ಮಹಿಳಾ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿಯೇ ನೇಮಕಾತಿ ಪತ್ರ ವಿತರಿಸಲಾಗುವುದು ಎಂದು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಮಂಜುನಾಥ ಸ್ವಾಮಿ ಮಾಹಿತಿ ನೀಡಿದ್ದಾರೆ.

Tags: 12650 civic workers75 percent of urban workers are women.8000 womenBBMP Recruitment.Lingayati.OkkaligaScheduled Caste/Scheduled Tribe only.
Previous Post

ವಿಧಾನ ಮಂಡಲದ ಉಭಯ ಸದನಗಳ ಒಪ್ಪಿಗೆ ಕಾಯ್ದೆಯಾಗಲು ಒಂದೇ ಹೆಜ್ಜೆ ಬಾಕಿ

Next Post

ಮೈಸೂರಿಗೆ ಭೇಟಿ ನೀಡಲು ಅವಕಾಶ ಕೊಡಿ – ಕೋರ್ಟ್ ಮೊರೆಹೋದ ನಟ ದರ್ಶನ್ ! 

Related Posts

ನಾಸಾದಿಂದ ಮಹತ್ವದ ಎಚ್ಚರಿಕೆ:ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ!
Top Story

ನಾಸಾದಿಂದ ಮಹತ್ವದ ಎಚ್ಚರಿಕೆ:ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ!

by ಪ್ರತಿಧ್ವನಿ
June 8, 2026
0

ಸೂರ್ಯನ ಮೇಲ್ಮೈಯಲ್ಲಿ ಸಂಭವಿಸಿರುವ ಪ್ರಬಲ ಸ್ಫೋಟದ ಪರಿಣಾಮವಾಗಿ ಭೂಮಿಯತ್ತ ಸೌರ ಕಣಗಳ ಪ್ರವಾಹ ವೇಗವಾಗಿ ಸಾಗುತ್ತಿದ್ದು, ಭೂಕಾಂತೀಯ ಬಿರುಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಅಮೆರಿಕದ ಬಾಹ್ಯಾಕಾಶ...

Read moreDetails
“ಮತ್ತೊಬ್ಬ ಡಿಕೆ ಶಿವಕುಮಾರ್ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ಗೆ ಸಾಧ್ಯವಿಲ್ಲ”; ಕನಕಪುರದಲ್ಲಿ ಸಿಎಂ ಸವಾಲು

“ಮತ್ತೊಬ್ಬ ಡಿಕೆ ಶಿವಕುಮಾರ್ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ಗೆ ಸಾಧ್ಯವಿಲ್ಲ”; ಕನಕಪುರದಲ್ಲಿ ಸಿಎಂ ಸವಾಲು

June 8, 2026
“2028ರಲ್ಲೂ ಜನಸೇವೆ ಮಾಡುವ ಅವಕಾಶ ನೀಡಿ”; ಕನಕಪುರ ಜನರ ಮುಂದೆ ಸಿಎಂ ಡಿಕೆ ಶಿವಕುಮಾರ್ ಮನವಿ

“2028ರಲ್ಲೂ ಜನಸೇವೆ ಮಾಡುವ ಅವಕಾಶ ನೀಡಿ”; ಕನಕಪುರ ಜನರ ಮುಂದೆ ಸಿಎಂ ಡಿಕೆ ಶಿವಕುಮಾರ್ ಮನವಿ

June 8, 2026
ಜೈಲಿನಲ್ಲಿ ನಟ ದರ್ಶನ್‌ ಆರೋಗ್ಯ ಕ್ಷೀಣವೇ? ವೈರಲ್ ಫೋಟೋ ನೋಡಿ ಅಭಿಮಾನಿಗಳ ಆತಂಕ

ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆಗೆ ಕ್ಷಣಗಣನೆ; ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ

June 8, 2026
ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು

ಡಿಜಿಟಲ್‌ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು

June 8, 2026
Next Post
ಮೈಸೂರಿಗೆ ಭೇಟಿ ನೀಡಲು ಅವಕಾಶ ಕೊಡಿ – ಕೋರ್ಟ್ ಮೊರೆಹೋದ ನಟ ದರ್ಶನ್ ! 

ಮೈಸೂರಿಗೆ ಭೇಟಿ ನೀಡಲು ಅವಕಾಶ ಕೊಡಿ - ಕೋರ್ಟ್ ಮೊರೆಹೋದ ನಟ ದರ್ಶನ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada