• Home
  • About Us
  • ಕರ್ನಾಟಕ
Thursday, January 8, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಿ.ಟಿ ಮಾಲ್ ವಿರುದ್ಧ ದಾಖಲಾಯ್ತು ಎಫ್.ಐ.ಆರ್ ! ರೈತನನ್ನ ತಡೆದು ಸಂಕಷ್ಟಕ್ಕೆ ಸಿಲುಕಿದ ಮಾಲ್ ಸಿಬ್ಬಂದಿ !

ಪ್ರತಿಧ್ವನಿ by ಪ್ರತಿಧ್ವನಿ
July 18, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಜಿ.ಟಿ ಮಾಲ್ ವಿರುದ್ಧ ದಾಖಲಾಯ್ತು ಎಫ್.ಐ.ಆರ್ ! ರೈತನನ್ನ ತಡೆದು ಸಂಕಷ್ಟಕ್ಕೆ ಸಿಲುಕಿದ ಮಾಲ್ ಸಿಬ್ಬಂದಿ !
Share on WhatsAppShare on FacebookShare on Telegram

ರೈತ ಫಕೀರಪ್ಪ (Farmer Phakeerappa) ಪಂಚೆ ಧರಿಸಿ ಬಂದಿದ್ದಕ್ಕೆ ಸಿಬ್ಬಂದಿ ಜಿಟಿ ಮಾಲ್ (GT mall) ಪ್ರವೇಶಕ್ಕೆ ನಿರಾಕರಿಸಿದ ಹಿನ್ನಲೆ ಜಿಟಿ ಮಾಲ್ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ. ರೈತ ಫಪಕೀರಪ್ಪಗೆ ಅವಮಾನ ಮಾಡಿದ ಜಿಟಿ ಮಾಲ್ ಮಾಲೀಕ, ಸಿಬ್ಬಂದಿ ಅರುಣ್ ಹಾಗೂ ಆಡಳಿತ ಮಂಡಳಿ ವಿರುದ್ಧ ಕ್ರಮ ಜರಗಿಸುವಂತೆ ಎಫ್‌ಐಆರ್ ದಾಖಲು ಮಾಡಲಾಗಿದೆ.

ADVERTISEMENT

ದೂರುದಾರ ಧರ್ಮರಾಜಗೌಡ ಕೊಟ್ಟ ದೂರಿನ ಮೇರೆಗೆ ಬಿಎನ್ಎಸ್ 126(2) ಅಡಿಯಲ್ಲಿ ಕೆ.ಪಿ.ಅಗ್ರಹಾರ (KP agrahara) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಪಂಚೆ ಧರಿಸಿ ಬಂದ ರೈತ ಫಕೀರಪ್ಪನನ್ನು ಮಲ್ ಒಳಗೆ ಸೇರಿಸದ ಸಿಬ್ಬಂದಿ ಮೇಲೆ ನಿನ್ನೆ ಕನ್ನಡ ಪರ ಹೋರಾಟಗಾರರ ಸಿಡಿದೆದ್ದಿದ್ರು.

ಕನ್ನಡ ಸೇನೆ ವತಿಯಿಂದ ಪ್ರತಿಭಟನಾಕಾರರು ಮಾಲ್ ಒಳಗೆ ನುಗ್ಗಿ ಹೋರಾಟ ನಡೆಸಿದ್ರು. ಅರೆ ಬಟ್ಟೆ ಹಾಕೋರನ್ನ ಒಳಗೆ ಬಿಡ್ತೀರಾ ರೈತರನ್ನ ಯಾಕೆ ಒಳಗೆ ಬಿಡಲ್ಲ.ರೈತರಿಗೆ ನ್ಯಾಯ ಸಿಗೋಕು.ಜಿ.ಟಿ ಮಾಲ್ ಬಂದ್ ಆಗೇಕು ಅಂತಾ ಪ್ರತಿಭಟನಾಕಾರರು ಗುಡುಗಿದ್ರು.

Tags: ಕನ್ನಡ ಪರ ಸಂಘಟನೆಜಿಟಿ ಮಾಲ್ಜಿಟಿ ಮಾಲ್ ವಿರುದ್ಧ ಎಫ್.ಐ.ಆರ್ಪಂಚೆಪಂಚೆ ಹಾಕಿದ್ದ ರೈತರೂಪೇಶ್ ರಾಜಣ್ಣರೈತ ಫಕೀರಪ್ಪ
Previous Post

ಕನ್ನಡಿಗರಿಗೆ ಶೇ.70 ರಷ್ಟು ಉದ್ಯೋಗ ಮೀಸಲಾತಿ ! ಬೆಂಗಳೂರು ಬಿಟ್ಟು ಉದ್ಯಮಿಗಳಳು ಆಂಧ್ರಕ್ಕೆ ಬನ್ನಿ ಎಂದ ನಾರಾ ಲೋಕೇಶ್ !

Next Post

ಉ.ಕನ್ನಡ – ದ.ಕನ್ನಡ, ಚಿಕ್ಕಮಗಳೂರು-ಕೊಡಗಿನಲ್ಲೂ ಭಾರಿ ಮಳೆ ! ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ..!!

Related Posts

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು
Top Story

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

by ಪ್ರತಿಧ್ವನಿ
January 8, 2026
0

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ(BJP) ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ವಿವಸ್ತ್ರಗೊಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್(G. Parameshwara) ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಕುರಿತು...

Read moreDetails
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

January 8, 2026
ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

January 8, 2026
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

January 8, 2026
ಹಾಲಿವುಡ್​ ರೇಂಜ್ ಮೇಕಿಂಗ್‌..ಬೋಲ್ಡ್‌ ಸೀನ್‌..ಮಾಸ್‌ ಎಂಟ್ರಿ: ಹೇಗಿದೆ ʼಟಾಕ್ಸಿಕ್ʼ ಟೀಸರ್..?

ಹಾಲಿವುಡ್​ ರೇಂಜ್ ಮೇಕಿಂಗ್‌..ಬೋಲ್ಡ್‌ ಸೀನ್‌..ಮಾಸ್‌ ಎಂಟ್ರಿ: ಹೇಗಿದೆ ʼಟಾಕ್ಸಿಕ್ʼ ಟೀಸರ್..?

January 8, 2026
Next Post
ಉ.ಕನ್ನಡ – ದ.ಕನ್ನಡ, ಚಿಕ್ಕಮಗಳೂರು-ಕೊಡಗಿನಲ್ಲೂ ಭಾರಿ ಮಳೆ ! ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ..!!

ಉ.ಕನ್ನಡ - ದ.ಕನ್ನಡ, ಚಿಕ್ಕಮಗಳೂರು-ಕೊಡಗಿನಲ್ಲೂ ಭಾರಿ ಮಳೆ ! ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ..!!

Recent News

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು
Top Story

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

by ಪ್ರತಿಧ್ವನಿ
January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್
Top Story

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!
Top Story

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

by ಪ್ರತಿಧ್ವನಿ
January 8, 2026
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..
Top Story

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

by ಪ್ರತಿಧ್ವನಿ
January 8, 2026
ಹಾಲಿವುಡ್​ ರೇಂಜ್ ಮೇಕಿಂಗ್‌..ಬೋಲ್ಡ್‌ ಸೀನ್‌..ಮಾಸ್‌ ಎಂಟ್ರಿ: ಹೇಗಿದೆ ʼಟಾಕ್ಸಿಕ್ʼ ಟೀಸರ್..?
Top Story

ಹಾಲಿವುಡ್​ ರೇಂಜ್ ಮೇಕಿಂಗ್‌..ಬೋಲ್ಡ್‌ ಸೀನ್‌..ಮಾಸ್‌ ಎಂಟ್ರಿ: ಹೇಗಿದೆ ʼಟಾಕ್ಸಿಕ್ʼ ಟೀಸರ್..?

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada