• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಜ್ವಲ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ “ಗಣ” ಚಿತ್ರದ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
October 29, 2023
in Top Story, ಸಿನಿಮಾ
0
ಪ್ರಜ್ವಲ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ “ಗಣ” ಚಿತ್ರದ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ
Share on WhatsAppShare on FacebookShare on Telegram

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಗಣ” ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಅವರು ಬರೆದಿರುವ “she is in love” ಎಂಬ ರೊಮ್ಯಾಂಟಿಕ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ ಪ್ರಕಾಶ್ ಇಂಪಾಗಿ ಹಾಡಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಪ್ರಜ್ವಲ್ ದೇವರಾಜ್ ಹಾಗೂ ಯಶ ಶಿವಕುಮಾರ್ ಹೆಜ್ಜೆ ಹಾಕಿದ್ದಾರೆ. ಈ ಸುಮಧುರ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು ಸದ್ಯದಲ್ಲೇ ತೆರೆಗೆ ಬರಲಿದೆ.

ADVERTISEMENT

ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು “ಗಣ” ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: Cinemaganahe is in loveMoviePrajwal Devarajprajwaldevraj
Previous Post

ಅಸಮಾಧಾನ ಶಮನಕ್ಕೆ ಸಿದ್ದು-ಡಿಕೆ ಸಜ್ಜು: ಸಚಿವಾಕಾಂಕ್ಷಿ ಶಾಸಕರಿಗೆ ನಿಗಮ, ಮಂಡಳಿ ಅಧ್ಯಕ್ಷ ಪಟ್ಟ!

Next Post

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ : ಸಿಎಂ ಸಿದ್ದರಾಮಯ್ಯ

Related Posts

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?
Top Story

ಬಿಡದಿ ಭೂ ಹೋರಾಟಕ್ಕೆ ಹೊಸ ತಿರುವು:ಕುಮಾರಸ್ವಾಮಿ ಪ್ರಶ್ನೆ ಏನು ?

by ಪ್ರತಿಧ್ವನಿ
August 22, 2026
0

ಹಾಸನ, ಆಗಸ್ಟ್ 22: ಬಿಡದಿ ಟೌನ್‌ಶಿಪ್ ಯೋಜನೆ ಹಾಗೂ ರೈತರ ಭೂಸ್ವಾಧೀನ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

Read moreDetails
ಕುಕ್ಕೆ ಸುಬ್ರಹ್ಮಣ್ಯ ಭಕ್ತರೇ ಗಮನಿಸಿ: ಆಗಸ್ಟ್ 23, 24ರಂದು ಈ 3 ಸೇವೆಗಳು ರದ್ದು!

ಕುಕ್ಕೆ ಸುಬ್ರಹ್ಮಣ್ಯ ಭಕ್ತರೇ ಗಮನಿಸಿ: ಆಗಸ್ಟ್ 23, 24ರಂದು ಈ 3 ಸೇವೆಗಳು ರದ್ದು!

August 22, 2026
ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

ಸರ್ಕಾರಿ ವಿವಿಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರದ ಮಹತ್ವದ ಹೆಜ್ಜೆ!

August 22, 2026
ದರ್ಶನ್‌ಗೆ ಮತ್ತೊಂದು ಕಂಟಕ: ಪತಿಗಾಗಿ ದೈವದ ಮೊರೆ ಹೋದ ವಿಜಯಲಕ್ಷ್ಮಿ!

ದರ್ಶನ್‌ಗೆ ಮತ್ತೊಂದು ಕಂಟಕ: ಪತಿಗಾಗಿ ದೈವದ ಮೊರೆ ಹೋದ ವಿಜಯಲಕ್ಷ್ಮಿ!

August 22, 2026
ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

August 22, 2026
Next Post
ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ : ಸಿಎಂ ಸಿದ್ದರಾಮಯ್ಯ

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada