• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆಮಿಷದ ಮೂಲಕ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ: ಶಾಸಕ ಸಿ.ಟಿ ರವಿ ಸ್ಪಷ್ಟನೆ

Any Mind by Any Mind
December 17, 2021
in ಕರ್ನಾಟಕ, ರಾಜಕೀಯ
0
ಆಮಿಷದ ಮೂಲಕ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ: ಶಾಸಕ ಸಿ.ಟಿ ರವಿ ಸ್ಪಷ್ಟನೆ
Share on WhatsAppShare on FacebookShare on Telegram

ವ್ಯಾಪಾರ, ಭಯ, ಆಮಿಷದ ಮೂಲಕ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಾಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.

ADVERTISEMENT

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು; ವ್ಯಾಪಾರ, ಭಯ, ಆಮಿಷದ ಮೂಲಕ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ. ಹೆದರಿಕೆ ಹುಟ್ಟಿಸಿ ಮತಾಂತರ ಮಾಡುವವರು ಭಯ ಪಡಬೇಕು. ಸ್ವ ಇಚ್ಛೆಯಿಂದ ಮತಾಂತರಗೊಳ್ಳುವರಿಗೆ ಕಾಯ್ದೆಯಿಂದ ತೊಡಕಿಲ್ಲ. ಮತಾಂತರ ನಿಷೇಧ ಕಾಯ್ದೆ ಅಂದರೆ ಅವರವರ ಮತದಲ್ಲಿ ಸುರಕ್ಷಿತವಾಗಿ ಮತಾಚರಣೆ ಮಾಡಲಿ ಎಂದಿದ್ದಾರೆ.

ಕಾಂಗ್ರೆಸ್ ದ್ವಿ ಮುಖ ನೀತಿ

1936 ರಲ್ಲಿ ಬ್ರಿಟೀಷ್ ಆಡಳಿತ ಇದ್ದಾಗ ರಾಯಪುರ ಮತ್ತು ಇತರೆ ಜಾಗದಲ್ಲಿ ರಾಜಮನೆತನ ಮತಾಂತರ ನಿಷೇದ ಕಾಯ್ದೆ ಜಾರಿಗೆ ತಂತು. ನೆಹರು ಪ್ರಧಾನಿಯಾಗಿದ್ದ ಸಮಯದಲ್ಲಿ ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಾರ್ಟಿಯೇ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದ್ರು. 1967/68 ರಲ್ಲಿ ಸಂಯುಕ್ತ ವಿಧಯಕ ದಳ ಮದುಪ್ರದೇಸದಲ್ಲಿ ಅಂದಿನ ಒಡಿಸ್ಸಾ ಕಾಂಗ್ರೆಸ್ ಆಡಳಿತದಲ್ಲಿಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಆದರೆ ಈಗ ನಾವು ಆ ನೀಡಿಯನ್ನು ಜಾರಿ ಮಾಡಲು ಮುಂದಾದರೆ ಕಾಂಗ್ರೆಸ್ ದ್ವಿ ಮುಖ ನೀತಿ ತೋರುತ್ತಿದೆ. ಕಾಂಗ್ರೆಸ್ಸಿಗೆ ಸಮಾಜ ಹಿತ, ರಾಷ್ಟ್ರಹಿತ ಎರಡರ ಕಾಳಜಿಯಿಲ್ಲ ಎಂದು ಹೇಳಿದ್ದಾರೆ.

ಜೈನ್, ಬೌದ್ಧ, ಸಿಖ್ ಧರ್ಮಗಳಿಗೆ ನಿಬಂಧನೆಗಳಿಲ್ಲ

ಜೈನ್, ಬೌದ್ಧ, ಸಿಖ್ ಧರ್ಮಗಖಿಗೆ ನಿಬಂದನೆಗಳು ಹಾಕಿಲ್ಲ ಯಾಕೆ ಅಂದರೆ ಇದ್ಯಾವುದು ನಮ್ಮ ಮೂಲ ಸಂಸ್ಕೃತಿಯನ್ನು ಬದಲಾಯಿಸಲ್ಲ. ಹಿಂದೂ ಇದ್ದವ ಬೌದ್ಧ ಆಗಬಹುದು, ಬೌದ್ಧ ಇದ್ದವ ಮೈಷ್ಣವ ಆಗಬಹುದು, ಮೈಷ್ಣವ ಲಿಂಗಾಯತನಾಗಬಹುದು, ಲಿಂಗಾಯತ ಜೈನನಾಗಬಹುದು ಇದ್ಯಾವುದು ನಮ್ಮ ಮೂಲ ಸಂಸ್ಕೃತಿಯನ್ನು ಬದಲಾಯಿಸಲ್ಲ. ಮತಾಂತರ ನಿಷೇಧ ಕಾಯ್ದೆಯಲ್ಲಿ ಈಗಲೂ ಇದಕ್ಕೆ ಜಾಗ ಇದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಇಸ್ಲಾಮಿಗೆ ಪರಿವರ್ತನೆಯಾದ್ರೆ ಅಂಬೇಡ್ಕರ್, ಬುದ್ಧನಿಗೂ ಜಾಗವಿಲ್ಲ

ಹಿಂದೂಗಳು ಮುಸ್ಲಿಮರಾಗಿ ಮತಾಂತರವಾದ್ರೆ ಅಂಬೇಡ್ಕರ್, ಬೌದ್ಧ ರಿಗೆ ಎಲ್ಲಿ ಜಾಗ ಸಿಗುತ್ತೆ. ಹಿಂದೂಗಳು ಬೌದ್ಧರು, ವೈಷ್ಣವರಾದ್ರೆ ಅಂಬೇಡ್ಕರ್, ರಾಮನಿಗೆ ಜಾಗ ಸಿಗುತ್ತೆ. ಜೈನರ ಮನೆಯಲ್ಲಿ ರಾಮ, ಗಣಪತಿಗೆ ಜಾಗ ಇದೆ. ಇಸ್ಲಾಮಿಗೆ ಪರಿವರ್ತನೆಯಾದ್ರೆ ಅಂಬೇಡ್ಕರ್, ಬುದ್ಧನಿಗೂ ಜಾಗ ಸಿಗಲ್ಲ ಎಂದು ಹೇಳಿದ್ದಾರೆ. ಮತಾಂತರ ಮತಗಳ ಗಳಿಕೆಗೆ ಇರೋ ಸಾಧನ ಅಲ್ಲ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಇತಿಹಾಸ ಓದಲಿ

ಕಾಂಗ್ರೆಸ್ ನಮ್ದು ಗೋಡ್ಸೆ ಹಿಂದೂತ್ವ ಅಲ್ಲ, ಗಾಂಧೀಜಿ ಹಿಂದುತ್ವ ಅಂತಾರೆ. ಮತಾಂತರದ ಬಗ್ಗೆ ಗಾಂಧಿ ಏನು ಹೇಳಿದ್ರು ಅಂತ ಕಾಂಗ್ರೆಸ್ ಇತಿಹಾಸ ಓದಲಿ. ಸಿದ್ದರಾಮಯ್ಯನವರೇ ನೀವು ಒಮ್ಮೆ ಇತಿಹಾಸ ಓದಿ. ಮತಾಂತರ ದೇಶಾಂತರಕ್ಕೆ ಸಮ ಅಂತ ಗಾಂಧಿಜೀ ಹೇಳಿದ್ದಾರೆ. ಈಗ ಮತಾಂತರ ನಿಷೇಧ ಕಾಯ್ದೆ ಬೇಡ ಅನ್ನೋರೇ ತನ್ನಿ ಅಂತಿದ್ದಾರೆ ಎಂದು ಕುಟುಕಿದ್ದಾರೆ.

Tags: BJPCongress Partyಅಂಬೇಡ್ಕರ್ಆಮಿಷದಕಾಂಗ್ರೆಸ್ ಇತಿಹಾಸಜೈನ್ಬಿ ಎಸ್ ಯಡಿಯೂರಪ್ಪಬಿಜೆಪಿಬುದ್ಧಬೌದ್ಧಭಯರಾಷ್ಟ್ರೀಯ ಪ್ರಾವ್ಯಾಪಾರಸಿ.ಟಿ ರವಿಸಿಖ್ಸಿದ್ದರಾಮಯ್ಯ
Previous Post

ರಾಜ್ಯದಲ್ಲಿ ಐವರಿಗೆ ಓಮೈಕ್ರಾನ್ : ಹೊಸ ಸೋಂಕಿತರ ಟ್ರಾವೆಲ್‌ ಹಿಸ್ಟರಿ ಏನು?

Next Post

ತಲೆದಂಡದಿಂದ ತಪ್ಪಿಸಿಕೊಳ್ಳಲು ಮೋಹನ್‌ ಭಾಗವತ್ ಮೊರೆ ಹೋದ್ರಾ ಕೇಂದ್ರೀಯ ವಿವಿ ಪ್ರಭಾರಿ ಕುಲಸಚಿವ ಡೋಣೂರ?

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ತಲೆದಂಡದಿಂದ ತಪ್ಪಿಸಿಕೊಳ್ಳಲು ಮೋಹನ್‌ ಭಾಗವತ್ ಮೊರೆ ಹೋದ್ರಾ ಕೇಂದ್ರೀಯ ವಿವಿ ಪ್ರಭಾರಿ ಕುಲಸಚಿವ ಡೋಣೂರ?

ತಲೆದಂಡದಿಂದ ತಪ್ಪಿಸಿಕೊಳ್ಳಲು ಮೋಹನ್‌ ಭಾಗವತ್ ಮೊರೆ ಹೋದ್ರಾ ಕೇಂದ್ರೀಯ ವಿವಿ ಪ್ರಭಾರಿ ಕುಲಸಚಿವ ಡೋಣೂರ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada