• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಧರ್ಮದ ಆಧಾರದ ಮೇಲೆ ದಾಳಿ ಮಾಡುವವರು ಪುಕ್ಕಲರು : ಶಮಿ ಟ್ರೋಲ್ ವಿರುದ್ಧ ಕೊಹ್ಲಿ ಹೇಳಿಕೆ

Any Mind by Any Mind
October 31, 2021
in ಕ್ರೀಡೆ, ದೇಶ
0
ಧರ್ಮದ ಆಧಾರದ ಮೇಲೆ ದಾಳಿ ಮಾಡುವವರು ಪುಕ್ಕಲರು : ಶಮಿ ಟ್ರೋಲ್ ವಿರುದ್ಧ ಕೊಹ್ಲಿ ಹೇಳಿಕೆ
Share on WhatsAppShare on FacebookShare on Telegram

ಟಿ-20 ಕ್ರಿಕೆಟ್‌ ವಿಶ್ವಕಪ್‌ ಸರಣಿಯಲ್ಲಿ  ಪಾಕಿಸ್ತಾನದೆದುರು ಭಾರತ ಸೋತ ಬಳಿಕ ತಂಡದ ಆಟಗಾರ ಶಮಿ ವಿರುದ್ಧ ನಿಂದನಾತ್ಮಕ ಟೀಕೆಗಳ ಕುರಿತಂತೆ ತಂಡದ ಕ್ಯಾಪ್ಟನ್‌ ವಿರಾಟ್‌ ಕೊಹ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶನಿವಾರ ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೊಹ್ಲಿ, “ಒಬ್ಬರ ಧರ್ಮದ ಆಧಾರದ ಮೇಲೆ ಅವರ ವಿರುದ್ಧ ದಾಳಿ ನಡೆಸುವುದು ಅತ್ಯಂತ ಕಳವಳಕಾರಿ ಸಂಗತಿ” ಎಂದು ಹೇಳಿದ್ದಾರೆ.

ADVERTISEMENT

ಪಾಕ್ ವಿರುದ್ಧ ಸೋಲು : ಶಮಿ ವಿರುದ್ಧ ದ್ವೇಷ – ಬೆನ್ನಿಗೆ ನಿಂತ ಸೆಹ್ವಾಗ್, ಪಠಾಣ್, ಹರ್ಭಜನ್

ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ ಮಾಡುವವರು ಬೆನ್ನುಮೂಳೆ ಇಲ್ಲದ ಜನರು ಎಂದಿರುವ ಕೊಹ್ಲಿ, ಅವರಿಗೆ (ಟ್ರೋಲ್ ಮಾಡುವವರಿಗೆ) ನಿಜ ಬದುಕಿನಲ್ಲಿ ಯಾರನ್ನೂ ವೈಯಕ್ತಿಕವಾಗಿ ಎದುರಿಸುವ ಹಾಗೂ ಮಾತನಾಡುವ ಧೈರ್ಯ ಇರುವುದಿಲ್ಲ, ಅವರು ಬೆನ್ನು ಮೂಳೆ ಇಲ್ಲದ ಜನರ ಗುಂಪು ಎಂದು ಕೊಹ್ಲಿ ಹೇಳಿದ್ದಾರೆ.

ಭಾರತದ ಕಳಪೆ ಪ್ರದರ್ಶನ: ಪಾಕಿಸ್ತಾನಕ್ಕೆ ಭರ್ಜರಿ ಜಯ

ಧರ್ಮವನ್ನು ಗುರಿಯಾಗಿಸಿ ಆಕ್ರಮಣ ಮಾಡುವುದು ಒಬ್ಬ ಮನುಷ್ಯ ಮಾಡಬಹುದಾದ ಅತ್ಯಂತ ಹೀನಾಯ ಕೃತ್ಯ. ಏಕೆಂದರೆ ಧರ್ಮ ಎಂಬುದು ಅತ್ಯಂತ ಪವಿತ್ರ ಮತ್ತು ವೈಯಕ್ತಿಕ ವಿಷಯವಾಗಿದೆ. ಯಾವುದೇ ವ್ಯಕ್ತಿಯನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಬಾರದು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಕ್ರಿಕೆಟಲ್ಲಿ ಭಾರತದ ವಿರುದ್ಧದ ಪಾಕ್‌ ಗೆಲುವು ಸಂಭ್ರಮಿಸುವುದು ದೇಶದ್ರೋಹವಲ್ಲ – ಸುಪ್ರೀಂ ನಿವೃತ್ತ ನ್ಯಾಯಾಧೀಶ ದೀಪಕ್‌ ಗುಪ್ತಾ

ಧರ್ಮದ ಆಧಾರದಲ್ಲಿ ಆಟಗಾರರನ್ನು ನೋಡುವುದು ಸಂಪೂರ್ಣ ತಪ್ಪು. ನಾನು ಯಾರೊಂದಿಗೂ ಈ ರೀತಿ ವರ್ತಿಸಿಲ್ಲ. ಆದರೆ ಇದು ಕೆಲವರ ಕೆಲಸ. ಮೊಹಮ್ಮದ್ ಶಮಿ ಟೀಮ್ ಇಂಡಿಯಾದ ಪ್ರಮುಖ ಭಾಗ. ಅವರು ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಇಂತಹ ಟೀಕೆಗಳನ್ನು ಮಾಡುವವರಿಗಾಗಿ ನನ್ನ ಸಮಯವನ್ನು ವ್ಯರ್ಥ ಮಾಡಲು ನಾನು ಬಯಸುವುದಿಲ್ಲ. ನಾವು ಶಮಿ ಜೊತೆ ಶೇಕಡಾ 200 ರಷ್ಟು ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೊಹ್ಲಿ ತಿಳಿಸಿದ್ದಾರೆ.

ಕೊಹ್ಲಿಗೂ ಮೊದಲು, ಶಮಿ ವಿರುದ್ಧ ಟ್ರೋಲ್‌ಗಳ ವಿರುದ್ಧ ಸಚಿನ್‌, ಗಂಭೀರ್‌, ಸೆಹ್ವಾಗ್‌ ಸೇರಿದಂತೆ ಹಲವು ಕ್ರಿಕೆಟಿಗರು ದನಿಯೆತ್ತಿದ್ದರು.

Tags: IndiaMahammad ShamiPakistanVirat Kohliಕೊಹ್ಲಿಗಂಭೀರ್ಟಿ-20 ಕ್ರಿಕೆಟ್ಪಾಕಿಸ್ತಾನಬಿಜೆಪಿಭಾರತವಿರಾಟ್ ಕೊಹ್ಲಿವಿಶ್ವಕಪ್ ಸರಣಿಸಚಿನ್ಸಾಮಾಜಿಕ ಜಾಲತಾಣಸೆಹ್ವಾಗ್
Previous Post

ಅಪ್ಪು ಇನ್ನು ನೆನಪು ಮಾತ್ರ : ಕಂಠೀರವ ಸ್ಟುಡಿಯೋ ಸುತ್ತಮುತ್ತ 144 ಸೆಕ್ಷನ್ ಜಾರಿ

Next Post

ತಂದೆಯ ದಾರಿಯಲ್ಲೆ ನಡೆದ ಮಗ ; ಸಂಭಾವನೆ ಪಡೆಯದೇ ಜಾಹೀರಾತು ಮಾಡಿದ ಅಪ್ಪು!

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ತಂದೆಯ ದಾರಿಯಲ್ಲೆ ನಡೆದ ಮಗ ; ಸಂಭಾವನೆ ಪಡೆಯದೇ ಜಾಹೀರಾತು ಮಾಡಿದ ಅಪ್ಪು!

ತಂದೆಯ ದಾರಿಯಲ್ಲೆ ನಡೆದ ಮಗ ; ಸಂಭಾವನೆ ಪಡೆಯದೇ ಜಾಹೀರಾತು ಮಾಡಿದ ಅಪ್ಪು!

Please login to join discussion

Recent News

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada