• Home
  • About Us
  • ಕರ್ನಾಟಕ
Thursday, January 8, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರೇಣುಕಾಸ್ವಾಮಿ ಮನೆಗೆ ಭೇಟಿಕೊಟ್ಟ ವಿನೋದ್ ರಾಜ್ ! 1 ಲಕ್ಷದ ಚೆಕ್ ನೀಡಿ ಧೈರ್ಯ ತುಂಬಿದ ನಟ !

ಪ್ರತಿಧ್ವನಿ by ಪ್ರತಿಧ್ವನಿ
July 26, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ರೇಣುಕಾಸ್ವಾಮಿ ಮನೆಗೆ ಭೇಟಿಕೊಟ್ಟ ವಿನೋದ್ ರಾಜ್ ! 1 ಲಕ್ಷದ ಚೆಕ್ ನೀಡಿ ಧೈರ್ಯ ತುಂಬಿದ ನಟ !
Share on WhatsAppShare on FacebookShare on Telegram

ಮೃತ ರೇಣುಕಾಸ್ವಾಮಿಯ (Renukaswamy) ಚಿತ್ರದುರ್ಗದ ನಿವಾಸಕ್ಕೆ ನಟ ವಿನೋದ್ ರಾಜ್ (vinod raj) ಭೇಟಿ ನೀಡಿದ್ದಾರೆ. ರೇಣುಕಾ ಸ್ವಾಮಿ ಪೋಷಕರು ಹಾಗೂ ಪತ್ನಿಯನ್ನ ಭೇಟಿ ಮಾಡಿ,ದೇವರು ನಿಮಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಮದು ಸಾಂತ್ವನದ ನುಡಿಗಳನ್ನ ಹೇಳಿದ್ದಾರೆ. ಕೆಲ ದಿನಗಳ ಹಿಂದೆ ಪರಪ್ಪನ ಅಗ್ರಹಾರಕ್ಕೆ (Parappan agrahara) ಭೇಟಿ ನೀಡಿದ್ದ ವಿನೋದ್ ರಾಜ್ ದರ್ಶನ್‌ರನ್ನ (drashan) ಮಾತನಾಡಿಸಿದ್ದರು.

ADVERTISEMENT

ಇದೇ ಸಂದರ್ಭದಲ್ಲಿ ರೇಣುಕಾಸ್ವಾಮಿ ಪತ್ನಿ ಸಹನಾರಿಗೆ ವಿನೋದ್ ರಾಜ್ 1 ಲಕ್ಷದ ಚೆಕ್ ನೀಡಿದ್ದಾರೆ. ಕುಟುಂಬದ ಆಧಾರ ಸ್ತಂಭವಾಗಿದ್ದ ರೇಣುಕಾಸ್ವಾಮಿಯ ತಂದೆ, ತಾಯಿ, ಪತ್ನಿಗೆ ನಟ ವಿನೋದ್ ರಾಜ್ ಧೈರ್ಯ ಹೇಳಿದ್ದಾರೆ.

ಈ ಸಂದರ್ಭದಲ್ಲಿ ವಿನೋದ್ ರಾಜ್‌ಕುಮಾರ್‌ರನ್ನ ಬರಮಾಡಿಕೊಂಡ ಕುಟುಂಬ, ತಮ್ಮ ದುಖಃವನ್ನ ಹೇಳಿಕೊಂಡು ಅವರ ಮುಂದೆ ಕಣ್ಣೀರಿಟ್ಟಿದೆ.ರೇಣುಕಾಸ್ವಾಮಿ ಪೋಷಕರು ಮತ್ತು ಪತ್ನಿಯ ನೋವನ್ನು ಮನಗಂಡ ವಿನೋದ್ ರಾಜ್ ಅವರ ಕಷ್ಟಗಳನ್ನ ನೋಡಿ ಕಣ್ಣೀರು ಬಂತು ಎಂದು ಭಾವುಕರಾದ್ರು.

Tags: 1 ಲಕ್ಷ ನೀಡಿದ ವಿನೋದ್ ರಾಜ್ನಟ ದರ್ಶನ್ನಟ ವಿನೋದ್ ರಾಜ್ರೇಣುಕಾಸ್ವಾಮಿ ಕುಟುಂಬರೇಣುಕಾಸ್ವಾಮಿ ಪತ್ನಿರೇಣುಕಾಸ್ವಾಮಿ ಪೋಷಕರು
Previous Post

ಬಿಜೆಪಿ ಅವರು ಎಷ್ಟು ಬೇಕಾದ್ರು ಪಾದಯಾತ್ರೆ ಮಾಡಲಿ DKS ..!

Next Post

Pets Ethnicwear: ಮುದ್ದು ಶ್ವಾನಗಳಿಗಾಗಿ ಮಾರ್ಕೆಟ್ ನಲ್ಲಿ ಲಭ್ಯವಿದೆ ಎಥ್ನಿಕ್ ಕಲೆಕ್ಷನ್ .!

Related Posts

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ  ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..
Top Story

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

by ಪ್ರತಿಧ್ವನಿ
January 8, 2026
0

ಮಾರುತಿ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ, ಪ್ರಭಾಸ್ ಅವರು ಹೊಸದೊಂದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತೆಲುಗು ಸೇರಿದಂತೆ ಹಲವಾರು ಭಾಷೆಗಳಲ್ಲಿ ಈ ಚಿತ್ರ ದೇಶಾದ್ಯಂತ ಅದ್ದೂರಿಯಾಗಿ ತೆರೆ...

Read moreDetails
ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

January 8, 2026
BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

January 8, 2026
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

January 8, 2026
Next Post
Pets Ethnicwear: ಮುದ್ದು ಶ್ವಾನಗಳಿಗಾಗಿ ಮಾರ್ಕೆಟ್ ನಲ್ಲಿ ಲಭ್ಯವಿದೆ ಎಥ್ನಿಕ್ ಕಲೆಕ್ಷನ್ .!

Pets Ethnicwear: ಮುದ್ದು ಶ್ವಾನಗಳಿಗಾಗಿ ಮಾರ್ಕೆಟ್ ನಲ್ಲಿ ಲಭ್ಯವಿದೆ ಎಥ್ನಿಕ್ ಕಲೆಕ್ಷನ್ .!

Recent News

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ  ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..
Top Story

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

by ಪ್ರತಿಧ್ವನಿ
January 8, 2026
ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ
Top Story

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
January 8, 2026
BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!
Top Story

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

by ಪ್ರತಿಧ್ವನಿ
January 8, 2026
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು
Top Story

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

by ಪ್ರತಿಧ್ವನಿ
January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್
Top Story

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ  ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

ಬಹುನಿರೀಕ್ಷಿತ ಚಿತ್ರ ‘ರಾಜಾ ಸಾಬ್’ ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡ ಹೊಂಬಾಳೆ ಫಿಲಂಸ್ ..

January 8, 2026
ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada