• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೇಣುಕಾಸ್ವಾಮಿ ಕೊಲೆ ಕೇಸ್:ಚಾಟ್, ವಿಡಿಯೋ ಡಿಲೀಟ್ ಮಾಡಿಸಿದ್ಯಾರು? -ವಕೀಲರ ಖಡಕ್ ಪ್ರಶ್ನೆ!

ಪ್ರತಿಧ್ವನಿ by ಪ್ರತಿಧ್ವನಿ
October 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು : ರೇಣುಕಾಸ್ವಾಮಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸದ್ಯ ಬಳ್ಳಾರಿ ಜೈಲಿನಲ್ಲಿರುವ ಆರೋಪಿ ನಟ ದರ್ಶನ್​​ ಅವರನ್ನು ಬೇಕು ಅಂತಲೇ ಕೇಸ್​​​​ನಲ್ಲಿ ಸಿಲುಕಿಸುವ ಹಾಗೂ ದರ್ಶನ್​​ ವಿರುದ್ಧ ಸಾಕ್ಷ್ಯಾಗಳನ್ನು ಸೃಷ್ಟಿಸಲಾಗಿದೆ ಎಂದು ದರ್ಶನ್​ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್​ ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ADVERTISEMENT

ದರ್ಶನ್​​ ಜಾಮೀನು ಅರ್ಜಿಯ ವಿಚಾರಣೆ ವೇಳೆ ಪ್ರಬಲವಾಗಿ ವಾದ ಮಂಡಿಸಿರುವ ನಾಗೇಶ್ ಅವರು, ಪೊಲೀಸರ ತನಿಖೆ ಲೋಪದೋಷಗಳನ್ನು ಉಲ್ಲೇಖಿಸಿದ್ದಾರೆ.ಕೃತ್ಯ ನಡೆದ ಪಟ್ಟಣಗೆರೆ ಶೆಡ್​​​​​​​​​​ ಜಾಗದ ಸಿಸಿಟಿವಿ ವಿಡಿಯೋ ನಗರದಿಂದ ಹೊರಗಿದ್ದ ಪಿಎಸ್​​​​ಐಗೆ ಹೋಗಿತ್ತು.

ಜೂ.9ರಂದು ಆರೋಪಿಗಳೇ ಪಿಎಸ್​​​​​​​​ಐ ವಿನಯ್​​​ಗೆ ವಿಡಿಯೋ ಕಳುಹಿಸಿದ್ದಾರೆ. ಮಾಹಿತಿ ಇದ್ದರೂ ಪೊಲೀಸರು ನಟ ದರ್ಶನ್​​​​ ಹೇಳಿಕೆ ದಾಖಲಿಸುವ ತನಕ ಸುಮ್ಮನಾಗಿದ್ದರು. ಪ್ರಕರಣದಲ್ಲಿ ದರ್ಶನ್​​ ಸಿಲುಕಿಸಲು ಪಕ್ಕಾ ಪ್ಲ್ಯಾನ್ ಇತ್ತು ಎಂದಿರುವ ವಕೀಲರು, ರೇಣುಕಾಸ್ವಾಮಿ ವಿಡಿಯೋ ಆರೋಪಿ ವಿನಯ್ ಮೊಬೈಲ್​​​ನಲ್ಲಿದ್ದರೂ ಸೀಜ್​​ ಯಾಕೆ ಮಾಡಲಿಲ್ಲ. ಮೊಬೈಲ್​​ FSLಗೆ ಕಳುಹಿಸದೇ ನಿಯಮ ಉಲ್ಲಂಘಿಸಲಾಗಿದೆ.

ಫೋನ್​​​ ಚಾಟ್​​, ವಿಡಿಯೋ ಡಿಲೀಟ್​ ಯಾರು ಮಾಡಿಸಿದ್ದಾರೆ ಎಂಬ ಪ್ರಶ್ನೆಗಳನ್ನು ದರ್ಶನ್​​ ಪರ ವಕೀಲರು ಎತ್ತಿದ್ದಾರೆ. ಹೀಗಾಗಿ ಕೇಸ್​​​​ಗೆ ಫೋನ್ ಚಾಟ್ ವಿಡಿಯೋ ಡಿಲೀಟ್ ಮಾಡಿರುವ ಅಂಶ ಮತ್ತೆ ಟ್ವಿಸ್ಟ್ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Tags: ChatLawyer's Khadak question!Renukaswamy Murder Casevideo deleted?
Previous Post

ನಮ್ಮದು ರೈತ ಪರ ಸರ್ಕಾರ: ಎನ್ ಚಲುವರಾಯಸ್ವಾಮಿ

Next Post

ದರ್ಶನ್‌ ರಿಮ್ಯಾಂಡ್‌ ಅರ್ಜಿ ಹಿಡಿದು ಖಾಕಿಯನ್ನು ಮಕಾಡೆ ಮಲಗಿಸಿದ ವಕೀಲರು..

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
Next Post

ದರ್ಶನ್‌ ರಿಮ್ಯಾಂಡ್‌ ಅರ್ಜಿ ಹಿಡಿದು ಖಾಕಿಯನ್ನು ಮಕಾಡೆ ಮಲಗಿಸಿದ ವಕೀಲರು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada