• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಚರ್ಚೆಯಿಲ್ಲದೆ ಕೃಷಿ ಕಾನೂನುಗಳು ರದ್ದು : ಕೇಂದ್ರ ಸರ್ಕಾರ ಭಯಭೀತರಾದಂತೆ ಕಾಣುತ್ತಿದೆ ಎಂದು ರಾಹುಲ್ ಗಾಂಧಿ ಟೀಕೆ!

ಪ್ರತಿಧ್ವನಿ by ಪ್ರತಿಧ್ವನಿ
November 29, 2021
in ದೇಶ, ರಾಜಕೀಯ
0
ಚರ್ಚೆಯಿಲ್ಲದೆ ಕೃಷಿ ಕಾನೂನುಗಳು ರದ್ದು : ಕೇಂದ್ರ ಸರ್ಕಾರ ಭಯಭೀತರಾದಂತೆ ಕಾಣುತ್ತಿದೆ  ಎಂದು ರಾಹುಲ್ ಗಾಂಧಿ ಟೀಕೆ!
Share on WhatsAppShare on FacebookShare on Telegram

ಮೂರು ಕೃಷಿ ಕಾನೂನುಗಳನ್ನು ಸರ್ಕಾರ ಪ್ರತಿಪಕ್ಷಗಳ ಜೊತೆ ಚರ್ಚಿಸದೆ ರದ್ದುಗೊಳಿಸಿರುವುದನ್ನು ನೋಡಿದರೆ ಸರ್ಕಾರವು ಈ ವಿಚಾರದ ಬಗ್ಗೆ ಚರ್ಚಿಸಲು ಹೆದರುತ್ತಿದೆ ಮತ್ತು ತಮ್ಮ ತಪ್ಪಿನ ಅರಿವಾದಂತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ADVERTISEMENT

ಕಳೆದ ಒಂದು ವರ್ಷದಿಂದ ರೈತರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟಿಸಿದ್ದರು. ಸಂಸತ್ತು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ನಾನು ಈ ಹಿಂದೆಯೆ ಭವಿಷ್ಯ ನುಡಿದಿದ್ದೆ ಸರ್ಕಾರ ರೈತರ ಪ್ರತಿಭಟನೆಗೆ ಮಣಿದು ಕಾನೂನುಗಳನ್ನು ಹಿಂಪಡೆಯುತ್ತದೆ ಎಂದು. ಆದರೆ ಇದು ಇವಾಗ ನಿಜವಾಗಿದೆ ಯಾರೋ ಮೂರು, ನಾಲ್ಕು ಬಂಡವಾಳಶಾಹಿಗಳನ್ನು ಮೆಚ್ಚಿಸಲು ಈ ಕಾನೂನನ್ನು ಜಾರಿಗೆ ತರಲಾಯಿತು. ಆದರೆ, ರೈತರ ಮತ್ತು ಕಾರ್ಮಿಕರ ಶಕ್ತಿಯನ್ನು ಯಾರೇ ಬಂದರು ತಡೆಯಲು ಸಾಧ್ಯವಿಲ್ಲ ಎಂದು ತೋರಿಸಿಕೊಟ್ಟಿದ್ದಾರೆ.

ದುರದೃಷ್ಟಕರ ಸಂಗತಿ ಎಂದರೆ ಮಸೂದೆಯನ್ಬು ಯಾವುದೇ ಚರ್ಚೆಯಿಲ್ಲದೆ ರದ್ದುಗೊಳಿಸಲಾಗಿದೆ. ನಾವು ಈ ಮಸೂದೆಗಳ ಹಿಂದಿದ್ದ ಶಕ್ತಿಗಳ ಬಗ್ಗೆ ಚರ್ಚಿಸಲು ಬಯಸಿದ್ದೆವು. ಏಕೆಂದರೆ ಈ ಮಸೂದೆಗಳು ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನ ಪ್ರತಿಬಿಂಬಿಸುವುದಿಲ್ಲ ಕೆಲವು ದುಷ್ಟ ಶಕ್ತಿಗಳನ್ನು ಬಿಂಬಿಸುತ್ತವೆ. ಅದರ ಬಗ್ಗೆ ನಾವು ಚರ್ಚಿಸಲು ಬಯಸಿದ್ದೆವು ಎಂದು ಹೇಳಿದ್ದಾರೆ.

ನಾವು ಎಂಎಸ್ಪಿ, ಲಖೀಂಪುರ್ ಖೇರಿ ಹಿಂಸಾಚಾರ ಮತ್ತು ಪ್ರತಿಭಟನೆ ವೇಳೆ ಮೃತಪಟ್ಟ 700 ಕ್ಕೂ ಹೆಚ್ಚಿನ ರೈತರ ಬಗ್ಗೆ ಚರ್ಚಿಸಲು ಬಯಸಿದೆವು. ಆದರೆ, ಸರ್ಕಾರ ಅವಕಾಶವನ್ನ ಕೊಡಲಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಈ ವಿಚಾರದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಹೆದರುತ್ತದೆ ಮತ್ತು ವಿಷಯವನ್ನ ಮರೆಮಾಚಲು ಯತ್ನಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಚರ್ಚೆಗೆ ಅವಕಾಶ ನೀಡದೆ ಮಸೂದೆಯನ್ನು ಅಂಗೀಕರಿಸಿದರೆ ಏನು ಪ್ರಯೋಜನ ಎಂದು ಕೇಂದ್ರ ಸರ್ಕಾರವನ್ನ ಪ್ರಶ್ನಿಸಿದ್ದಾರೆ.

Tags: BJPCongress PartyCovid 19ಕೃಷಿ ಕಾನೂನುಕೇಂದ್ರ ಸರ್ಕಾರಕೋವಿಡ್-19ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿ
Previous Post

ಎತ್ತಿನಭುಜಕ್ಕೆ ಬಂದ ಐನೂರು ಮಂದಿಯನ್ನು ವಾಪಸ್ ಓಡಿಸಿದ ಸ್ಥಳೀಯರು, ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ವಿರುದ್ಧ ತಹಸೀಲ್ದಾರ್‌ಗೆ ದೂರು!

Next Post

ಸಾಲ ಬಾಕಿ, ಆಡಳಿತ ವೈಫಲ್ಯ : ರಿಲಯನ್ಸ್ ಕ್ಯಾಪಿಟಲ್ ನಿರ್ದೇಶಕ ಮಂಡಳಿಯನ್ನು ತನ್ನ ವಶಕ್ಕೆ ಪಡೆದ RBI

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
ಸಾಲ ಬಾಕಿ, ಆಡಳಿತ ವೈಫಲ್ಯ :  ರಿಲಯನ್ಸ್ ಕ್ಯಾಪಿಟಲ್ ನಿರ್ದೇಶಕ ಮಂಡಳಿಯನ್ನು ತನ್ನ ವಶಕ್ಕೆ ಪಡೆದ RBI

ಸಾಲ ಬಾಕಿ, ಆಡಳಿತ ವೈಫಲ್ಯ : ರಿಲಯನ್ಸ್ ಕ್ಯಾಪಿಟಲ್ ನಿರ್ದೇಶಕ ಮಂಡಳಿಯನ್ನು ತನ್ನ ವಶಕ್ಕೆ ಪಡೆದ RBI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada