• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಉತ್ತರ ಕರ್ನಾಟಕ ಭಾಗದಲ್ಲಿ ನಿಲ್ಲದ ಮಳೆ ಮುಂದುವರೆದ ರಕ್ಷಣಾ ಕಾರ್ಯಚರಣೆ !

ಪ್ರತಿಧ್ವನಿ by ಪ್ರತಿಧ್ವನಿ
September 29, 2025
in ಇದೀಗ, ಕರ್ನಾಟಕ, ವಿಶೇಷ
0
ಉತ್ತರ ಕರ್ನಾಟಕ ಭಾಗದಲ್ಲಿ ನಿಲ್ಲದ ಮಳೆ ಮುಂದುವರೆದ ರಕ್ಷಣಾ ಕಾರ್ಯಚರಣೆ !
Share on WhatsAppShare on FacebookShare on Telegram
ADVERTISEMENT

ಕಳೆದ ಒಂದು ವಾರದಿಂದ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಧಾರಾಕಾರವಾಗಿ ಮಳೆ ನಿರಂತರವಾಗಿ ಬರುತ್ತಿರುವ ಹಿನ್ನಲೆಯಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದ್ದು, ದಿನ ನಿತ್ಯ ಚುಟುವಟಿಕೆಗಳನ್ನು ಮಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ನದಿಗಳು ಅಪಾಯಮಟ್ಟವನ್ನು ತಲುಪಿದ್ದು ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರನ್ನು ರಕ್ಷಿಸುವ ಹೊಣೆ ಸರ್ಕಾರ ಮತ್ತು ಜಿಲ್ಲಾಡಳಿತ ತೆಗೆದಕೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರುಗಳು ಕಾರ್ಯಪ್ರವೃತ್ತರಾಗಿದ್ದು, ಜಿಲ್ಲಾ ಪ್ರವಾಸದ ಜೊತೆಗೆ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಇದರ ನಡುವೆ ಜಿಲ್ಲಾ ಉಸ್ತುವಾರಿಗಳ ಜೊತೆ ಜಿಲ್ಲೆಗಳ ಸಿಇಓ, ಜಿಲ್ಲಾಧಿಕಾರಿ, ತಹಶೀಲ್ದಾರ್‌ ಸೇರಿದಂತೆ ಇತರೆ ಅಧಿಕಾರಿಗಳು ಪರಿಹಾರ ಕಾರ್ಯದಲ್ಲಿ ತೊಡಗಿದ್ದು, ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ.

ಮಹಾರಾಷ್ಟ್ರದಿಂದ ಒಳನೀರು ಹರಿದು ಭೀಮಾ ನದಿ ನೀರು ಅಪಾಯಮಟ್ಟವನ್ನು ಮೀರಿದ್ದು,
ಕಲರ್ಬುಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳು ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಈವರೆಗೂ 1500 ನಿವಾಸಿಗಳನ್ನು ರಕ್ಷಿಸಲಾಗಿದ್ದು, ಎಲ್ಲರೂ ಆಶ್ರಯ ಕೇಂದ್ರದಲ್ಲಿ ಸುರಕ್ಷಿತರಾಗಿದ್ದಾರೆ.

ಹವಮಾನ ಇಲಾಖೆಯ ಮಾಹಿತಿ ಅನ್ವಯ ಕಲಬುರ್ಗಿ ಜಿಲ್ಲೆ ಸಾಮಾನ್ಯವಾಗಿ ಸೆಪ್ಟಂಬರ್‌ ತಿಂಗಳಿನಲ್ಲಿ ಸುಮಾರು 151 MM ನಷ್ಟು ಮಳೆ ಸುರಿಯುತಿತ್ತು. ಆದರೆ ಈ ವರ್ಷದಲ್ಲಿ ಸುರಿದ ಮಳೆಯೂ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದ್ದು, 250 MM ಮಳೆಯಾಗಿದ್ದು, ಕಳೆದ 50 ವರ್ಷಗಳಲ್ಲೇ ಅತೀ ಹೆಚ್ಚು ಮಳೆಯಾಗಿದೆ.

ನಿಲ್ಲದ ಮಳೆ ಸೃಷ್ಟಿಸಿದ ಅವಾಂತರ!

ಸದ್ಯ 3.4 ಲಕ್ಷ ಕ್ಯೂಸೆಕ್ ನೀರು ಉಜ್ಜಯಿನಿ ಮತ್ತು ಸಿನಾನದಿಗೆ ಅಡ್ಡಲಾಗಿ ಕಟ್ಟಿರುವ ಆಣೆಕಟ್ಟಿನಿಂದ ಹೊರಬಿಡಲಾಗಿದ್ದು, 94 ಹಳ್ಳಿಗಳು ಪ್ರವಾಹ ಭೀತಿ ಎದುರಿಸುತ್ತಿದೆ. 36 ಆಶ್ರಯ ಕೇಂದ್ರಗಳನ್ನು ಸ್ಥಾಪಿಸಿಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಪ್ರಿಯಾಂಕ್‌ ಖರ್ಗೆ ರವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಬೆಳೆ ಹಾನಿ, ಮತ್ತು ಮನೆಗಳ ಹಾನಿಗಳ ಬಗ್ಗೆ ಸಮೀಕ್ಷೆಯನ್ನು ನಡೆಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಕಲರ್ಬುಗಿ ಜಿಲ್ಲೆಯ ಮಣ್ಣೂರಿನಲ್ಲಿರುವ ಪ್ರಖ್ಯಾತ ಮತ್ತು ಪ್ರವಾಸಿಗಳ ನೆಚ್ಚಿನ ದೇವಾಲವಾಗಿರುವ ಯಲ್ಲಮ್ಮ ದೇವಾಲಯವು ನೀರನಲ್ಲಿ ಮುಳುಗಡೆಯಾಗಿದೆ. ಜಿಲ್ಲೆಯ ಪ್ರಮುಖ ಬೆಳೆಗಳಾದ ಹತ್ತಿ, ಸೂರ್ಯ ಕಾಂತಿ, ಹಾಗೂ ತೊಗರಿ ಬೇಳೆಯ ಬೆಳೆಗಳು ಮಳೆಗೆ ಸಂಪೂರ್ಣವಾಗಿ ನಾಶವಾಗಿದೆ.

ರೈತರು ಒಂದು ಕಡೆ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾದರೆ ಮತ್ತೊಂದು ಕಡೆ ತಾವು ಕಷ್ಟ ಪಟ್ಟು ಬೇವರು ಸುರಿಸಿ ಬೇಳೆದ ಬೆಳೆ, ಮಳ ನೀರಿನಲ್ಲಿ ಕೊಚ್ಚಿಹೋಯಿತಲ್ಲ ಎಂಬ ನೋವಿನಲ್ಲಿದ್ದಾರೆ.

ಈ ಭಾಗದ ರೈತರು ಹೇಳುವ ಪ್ರಕಾರ 1972ರಲ್ಲಿ ಕಂಡುಬಂದ ಭೀಕರ ಬರದಷ್ಟೇ ಭಯನಾಕವಾಗಿದೆ ಎಂದು ದಿಗ್ಬ್ರಮೆಯಲ್ಲಿದ್ದಾರೆ

ಯಾದಗಿರಯ ಹುಣಸಗಿ ಮತ್ತು ಗುರುಮಿಟ್ಕಲ್ ತಾಲೂಕುಗಳು ಭೀಮಾ ನದಿಯೂ ರಭಸದಿಂದ ಹರಿಯುತ್ತಿರುವ ಪರಿಣಾಮ ಜಲಾಪ್ರವಾಹಕ್ಕೆ ತುತ್ತಾಗಿವೆ. ವಿಜಯಪುರದ ಡೋನಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯೊಂದು ಮುಳುಗಡೆಯಾಗಿ ಸಂಚಾರ ಮಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Nikhil kumaraswamy : ಡಿಕೆ ಶಿವಕುಮಾರ್ ಅಣ್ಣಾ ಪೇಪರ್ ಕೊಟ್ಟಿದ್ದೀವಲ್ಲ ಬದಲಾವಣೆ ನೀನೆ ಮಾಡು #pratidhvani

ಪ್ರವಾಹದಿಂದ ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ಬಸ್‌ ಸಂಚಾರಗಳ ಸೇವೆಯನ್ನು ರದ್ದು ಪಡಿಸಲಾಗಿದೆ. 50ಕ್ಕಿಂತ ಹೆಚ್ಚು ಗ್ರಾಮಸ್ಥರನ್ನು ಅಲಮೇಲ ತಾಲೂಕಿನ ಹಾಳಾ ತಾರಾಪುರ ಹಳ್ಳಿಗಳ್ಳಿಂದ ತೆಪ್ಪದ ಮೂಲಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ರಾಯಚೂರು, ಕೊಪ್ಪಳ, ಧಾರವಾಡ ಮತ್ತು ಚಿಕ್ಕಮಗಳೂರಿನಲ್ಲೂ ಸಹ ಧಾರಾಕಾರವಾಗಿ ಮಳೆಯಾಗಿರುವ ಬಗ್ಗೆ ಹವಮಾನ ಇಲಾಖೆ ತಿಳಿಸಿದೆ.

Retired IAS Officer Jamadar Special Interview: ಲಿಂಗಾಯಿತ ಪ್ರತ್ಯೇಕ ಧರ್ಮವೇ ಅಥವಾ ಅಲ್ಲವೇ #lingayat
Tags: heavy rainsHeavyRainsKarnatakaFloodsKarnatakaMonsoonRainsKarnatakaRainfallLandslideMonsoon2025North Karnataka
Previous Post

ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ

Next Post

ಲಡಾಖ್‌ ಜನರ, ಸಂಸ್ಕೃತಿ ಮತ್ತು ಪರಂಪರೆಗಳ ನಾಶವೇ RSS ಬಿಜೆಪಿ ಗುರಿ : ರಾಹುಲ್‌ ಕಿಡಿ !

Related Posts

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
Next Post
ಲಡಾಖ್‌ ಜನರ, ಸಂಸ್ಕೃತಿ ಮತ್ತು ಪರಂಪರೆಗಳ ನಾಶವೇ RSS ಬಿಜೆಪಿ ಗುರಿ : ರಾಹುಲ್‌ ಕಿಡಿ !

ಲಡಾಖ್‌ ಜನರ, ಸಂಸ್ಕೃತಿ ಮತ್ತು ಪರಂಪರೆಗಳ ನಾಶವೇ RSS ಬಿಜೆಪಿ ಗುರಿ : ರಾಹುಲ್‌ ಕಿಡಿ !

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada