• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸ್ವಾತಂತ್ರ್ಯ ದಿನಾಚಾರಣೆ: ಲಂಡನ್ ಬ್ರಿಡ್ಜ್ ಮೇಲೆ ‘Resign Modi’ ಬ್ಯಾನರ್ ಹಾರಾಟ

ನೀಲಿ by ನೀಲಿ
August 15, 2021
in ದೇಶ, ವಿದೇಶ
0
ಸ್ವಾತಂತ್ರ್ಯ ದಿನಾಚಾರಣೆ: ಲಂಡನ್ ಬ್ರಿಡ್ಜ್ ಮೇಲೆ ‘Resign Modi’ ಬ್ಯಾನರ್ ಹಾರಾಟ
Share on WhatsAppShare on FacebookShare on Telegram

ಯೂನೈಟೆಡ್ ಕಿಂಗ್ಡಮ್ ನ ಅನಿವಾಸಿ ಮತ್ತು ಭಾರತೀಯ ಸ್ನೇಹಿತರು “ಮೋದಿ ರಾಜಿನಾಮೆ ನೀಡಿ” “Resign Modi” ಎಂಬ ಬ್ಯಾನರ್ ಅನ್ನು ವೆಸ್ಟ್‌ಮಿನಿಸ್ಟರ್ ಬ್ರಿಡ್ಜ್ ನಲ್ಲಿ ಹಾಕುವ ಮೂಲಕ ಡ್ರೊಮ್ಯಾಟಿಕ್ ಆಗಿ ಸ್ವಾತಂತ್ರ್ಯ ದಿನಾಚಾರಣೆ ಆಚರಿಸಿದ್ದಾರೆ.

ADVERTISEMENT

ಇಂದು ಭಾನುವಾರ, ಲಂಡನ್‌ನಲ್ಲಿ ಮುಂಜಾನೆ ಬೆಳಗಾಗುತ್ತಿದ್ದಂತೆ, ಲಂಡನ್‌ನ ಐಕಾನ್ ವೆಸ್ಟ್‌ಮಿನಿಸ್ಟರ್ ಸೇತುವೆಯಲ್ಲಿ “ಮೋದಿ ರಾಜಿನಾಮೆ ನೀಡಿ” “Resign Modi” ಎಂಬ ಬೃಹತ್ ಬ್ಯಾನರ್ ಅನ್ನು UK ಯಲ್ಲಿರುವ ಅನಿವಾಸಿಗರು ಮತ್ತು ಭಾರತೀಯ ಸ್ನೇಹಿತರೆಲ್ಲರೂ ಸೇರಿ ತೂಗುಹಾಕಿದ್ದರು.  ಸೇತುವೆಗೆ ಹೋಗುವ ದಾರಿಯಲ್ಲಿ, ಭಾಗವಹಿಸುವವರು ಭಾರತೀಯ ಹೈಕಮಿಷನ್‌ನ ಬಳಿ ಮೋದಿಯವರ ಬಲಿಪಶುಗಳನ್ನು ಸ್ಮರಿಸಲು ಮೇಣದಬತ್ತಿಯ  ಇಡಿತು ನಿಂತು ಮೋದಿ ರಾಜಿನಾಮೆಯನ್ನು ಸ್ವಾತಂತ್ರ್ಯ ದಿನದಂದು ಒತ್ತಾಯಿಸಿದ್ದಾರೆ.

ಸಂಘಟಕರಲ್ಲಿ ಒಬ್ಬರಾದ south Asia solidarity groupನ ಮುಕ್ತಿ ಶಾ ಅವರು ಈ ಕುರಿತು ಕಾರಣವನ್ನು ವಿವರಿಸಿದ್ದಾರೆ;

ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ಹೊತ್ತಿಗೆ, ದೇಶದ ಜಾತ್ಯತೀತ ಸಂವಿಧಾನವು ಬಿರುಕು ಬಿಟ್ಟಿದೆ.ಕೋಮುವಾದ ಮತ್ತು ಜಾತಿ ಹಿಂಸೆ ದೇಶಾದ್ಯಂತ ವ್ಯಾಪವಾಗಿ ಹರಡುತ್ತಿದೆ. ಕರೋನಾ ಬಿಕ್ಕಟ್ಟಿನ ನಿರ್ಲಕ್ಷ್ಯ ಮತ್ತು ದುರಾಡಳಿತದ ಪರಿಣಾಮವಾಗಿ ಲಕ್ಷಾಂತರ ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ದುಃಖಿಸುತ್ತಿದ್ದಾರೆ. ನಾವು ಭಾರತದ ಜನರಿಗಾಗಿ ಒಗ್ಗಟ್ಟಿನಿಂದ ನಿಂತಿರುವ ಅನಿವಾಸಿ ಸದಸ್ಯರು ಮತ್ತು ಸ್ನೇಹಿತರ ಗುಂಪು, ಈ ಹಿಂಸೆ, ಅನ್ಯಾಯ ಮತ್ತು ಕ್ರಿಮಿನಲ್ ನಿರ್ಲಕ್ಷ್ಯದ ಮುಖ್ಯ ರೂವಾರಿ  ನರೇಂದ್ರ ಮೋದು ಅವರ ರಾಜೀನಾಮೆಗೆ ನಾವು ಒತ್ತಾಯಿಸುತ್ತಿದ್ದೇವೆ ಎಂದಿದ್ದಾರೆ.

1/ As dawn broke in London today, members of the diaspora and friends of India in the UK dropped a huge banner reading #ResignModi from Westminster Bridge. #indiaIndependenceday #IndependenceDayIndia #IndependenceDay2021 pic.twitter.com/sNfCs3OHRX

— SouthAsia Solidarity (@SAsiaSolidarity) August 15, 2021
Tags: BJPCovid 19londanಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮೇಕೆದಾಟು ಯೋಜನೆ; ಬಿಜೆಪಿ ಡಬಲ್ ಗೇಮ್; ತಮಿಳುನಾಡು, ಕರ್ನಾಟಕ ಎರಡು ರಾಜ್ಯಗಳಲ್ಲೂ ವೋಟ್ ಬ್ಯಾಂಕ್ ಪಾಲಿಟಿಕ್ಸ್

Next Post

ಪಶ್ಚಿಮ ಬಂಗಾಳ: ಶಸ್ತ್ರಾಸ್ತ್ರ ಕಾಯ್ದೆಯಡಿ ಬಿಜೆಪಿ ನಾಯಕನ ಬಂಧನ

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Next Post
ಪಶ್ಚಿಮ ಬಂಗಾಳ: ಶಸ್ತ್ರಾಸ್ತ್ರ ಕಾಯ್ದೆಯಡಿ ಬಿಜೆಪಿ ನಾಯಕನ ಬಂಧನ

ಪಶ್ಚಿಮ ಬಂಗಾಳ: ಶಸ್ತ್ರಾಸ್ತ್ರ ಕಾಯ್ದೆಯಡಿ ಬಿಜೆಪಿ ನಾಯಕನ ಬಂಧನ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada