• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೆ.ಎಸ್​ ಈಶ್ವರಪ್ಪ ರಾಜಕೀಯಕ್ಕೆ ಗುಡ್​ ಬೈ ಹೇಳಿದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಸಾಮೂಹಿಕ ರಾಜೀನಾಮೆ ಪರ್ವ..!

Any Mind by Any Mind
April 12, 2023
in Top Story, ಕರ್ನಾಟಕ
0
ಕೆ.ಎಸ್​ ಈಶ್ವರಪ್ಪ ರಾಜಕೀಯಕ್ಕೆ ಗುಡ್​ ಬೈ ಹೇಳಿದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಸಾಮೂಹಿಕ ರಾಜೀನಾಮೆ ಪರ್ವ..!
Share on WhatsAppShare on FacebookShare on Telegram

ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಸಕ್ರಿಯ ರಾಜಕಾರಣಕ್ಕೆ ಗುಡ್​​ ಬೈ ಹೇಳಿದ ಬೆನ್ನಲ್ಲೇ ಶಿವಮೊಗ್ಗ ಜಿಲ್ಲಾ ರಾಜಕೀಯದಲ್ಲಿ ದೊಡ್ಡ ಮಟ್ಟದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಈಶ್ವರಪ್ಪ ಚುನಾವಣೆಯಿಂದ ಹಿಂದೆ ಸರಿಯುತ್ತಿದ್ದಂತೆಯೇ ಶಿವಮೊಗ್ಗದಲ್ಲಿ ಸಾಮೂಹಿಕ ರಾಜೀನಾಮೆ ಪರ್ವ ಶುರುವಾಗಿದೆ.

ADVERTISEMENT


ಈವರೆಗೆ ಮೇಯರ್​, ಉಪ ಮೇಯರ್​ ಸೇರಿದಂತೆ 19 ಸದಸ್ಯರು ವಿವಿಧ ಜವಾಬ್ದಾರಿಗಳಿಗೆ ರಾಜೀನಾಮೆ ನೀಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ರಾಜೀನಾಮೆ ನೀಡಿರುವ ಸದಸ್ಯರು ಬೆಂಗಳೂರಿಗೆ ತೆರಳಿ ಯಡಿಯೂರಪ್ಪ ಬಳಿಕ ಈ ಸಂಬಂಧ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.


ಇದು ಮಾತ್ರವಲ್ಲದೇ ಶಿವಮೊಗ್ಗ ಬಿಜೆಪಿ ಜಿಲ್ಲಾ ಕಚೇರಿ ಆವರಣದಲ್ಲಿ ಪಕ್ಷದ ಕಾರ್ಯಕರ್ತರಿಂದ ಧರಣಿ ಮುಂದುವರಿದಿದ್ದು ಕಾಂತೇಶ್​ಗೆ ಈ ಬಾರಿ ಪಕ್ಷದಿಂದ ಟಿಕೆಟ್​ ಸಿಗಬೇಕೆಂದು ಒತ್ತಾಯಿಸಿದ್ದಾರೆ.

Karnataka Assembly Election 2023

Tags: KanteshKS EshwarappaResignationShimogastate assembly election
Previous Post

ನಟಿ ಶ್ರುತಿ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದಾಖಲಾಯ್ತು ದೂರು

Next Post

ಸಾಧಕರ ಕುರ್ಚಿಯಲ್ಲಿ ನಟರಾಕ್ಷಸ ಡಾಲಿ ಧನಂಜಯ್‌

Related Posts

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್
ಕರ್ನಾಟಕ

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

by ಪ್ರತಿಧ್ವನಿ
November 18, 2025
0

ಬೆಂಗಳೂರು: ಪೊಕ್ಸೊ ಕೇಸ್ ನಲ್ಲಿ ಸಿಲುಕಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ನ್ಯಾಯಾಲಯ ಮತ್ತೊಂದು ಶಾಕ್ ನೀಡಿದೆ. ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಯಡಿಯೂರಪ್ಪಗೆ 1ನೇ ಫಾಸ್ಟ್ ಟ್ರ್ಯಾಕ್...

Read moreDetails
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
Next Post
ಸಾಧಕರ ಕುರ್ಚಿಯಲ್ಲಿ ನಟರಾಕ್ಷಸ ಡಾಲಿ ಧನಂಜಯ್‌

ಸಾಧಕರ ಕುರ್ಚಿಯಲ್ಲಿ ನಟರಾಕ್ಷಸ ಡಾಲಿ ಧನಂಜಯ್‌

Please login to join discussion

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada