ಮಾಜಿ ಪಿಎಂ ದೇವೇಗೌಡ್ರ ಮಗ ಹೆಚ್ ಡಿ ರೇವಣ್ಣಗೆ ದೊಡ್ಡ ಸಂಕಷ್ಟ ಎದುರಾಗಿದೆ.ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಸಂಕಷ್ಟ ತಪ್ಪಿಲ್ಲ. ರೇವಣ್ಣ ಅವರನ್ನು 4 ದಿನಗಳ ಕಾಲ SIT ಕಸ್ಟಡಿಗೆ ನೀಡಲಾಗಿದೆ.ಕೋರಮಂಗಲದ 17ನೇ ACMM ನ್ಯಾಯಾಧೀಶರ ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳು ಹೆಚ್.ಡಿ ರೇವಣ್ಣ ಅವರನ್ನು ಕರೆದುಕೊಂಡು ಬಂದಿದ್ದರು. ನ್ಯಾಯಧೀಶರ ಮುಂದೆ ರೇವಣ್ಣರನ್ನು ಹಾಜರುಪಡಿಸಿದ ಎಸ್ಐಟಿ, 5 ದಿನ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು. ಜಡ್ಜ್ ಮುಂದೆ ರಿಮೈಂಡ್ ಕಾಪಿ ಸಲ್ಲಿಕೆ ಮಾಡಿರುವ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಕಸ್ಟಡಿಗೆ ಕೇಳಲು ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿದ್ದಾರೆ
ರೇಣುಕಾಸ್ವಾಮಿ ಕೊಲೆ ಆರೋಪಿ ಪ್ರದೋಶ್ ತಂದೆ ನಿಧನ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...
Read moreDetails











