• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೇವಣ್ಣಗೆ ಶಾಕ್.. ಮೇ 8 ರವರೆಗೆ SIT ಕಸ್ಟಡಿಗೆ

ಪ್ರತಿಧ್ವನಿ by ಪ್ರತಿಧ್ವನಿ
May 5, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಅಪ್ಪ-ಮಗನಿಗೆ ಬಂಧನದ ಭೀತಿ, ಕಾಲಾವಕಾಶ ಮನವಿ ತಿರಸ್ಕರಿಸಿದ SIT..
Share on WhatsAppShare on FacebookShare on Telegram

ಮಾಜಿ ಪಿಎಂ ದೇವೇಗೌಡ್ರ ಮಗ ಹೆಚ್ ಡಿ ರೇವಣ್ಣಗೆ ದೊಡ್ಡ ಸಂಕಷ್ಟ ಎದುರಾಗಿದೆ.ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಸಂಕಷ್ಟ ತಪ್ಪಿಲ್ಲ. ರೇವಣ್ಣ ಅವರನ್ನು 4 ದಿನಗಳ ಕಾಲ SIT ಕಸ್ಟಡಿಗೆ ನೀಡಲಾಗಿದೆ.ಕೋರಮಂಗಲದ 17ನೇ ACMM ನ್ಯಾಯಾಧೀಶರ ನಿವಾಸಕ್ಕೆ ಎಸ್‌ಐಟಿ ಅಧಿಕಾರಿಗಳು ಹೆಚ್‌.ಡಿ ರೇವಣ್ಣ ಅವರನ್ನು ಕರೆದುಕೊಂಡು ಬಂದಿದ್ದರು. ನ್ಯಾಯಧೀಶರ‌ ಮುಂದೆ‌ ರೇವಣ್ಣರನ್ನು‌ ಹಾಜರುಪಡಿಸಿದ ಎಸ್‌ಐಟಿ, 5 ದಿನ‌ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು. ಜಡ್ಜ್‌ ಮುಂದೆ ರಿಮೈಂಡ್‌ ಕಾಪಿ‌ ಸಲ್ಲಿಕೆ ಮಾಡಿರುವ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಕಸ್ಟಡಿಗೆ ಕೇಳಲು ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿದ್ದಾರೆ

ADVERTISEMENT
Tags: . police investigation undergoing..ArrestbenaglurubengaluruBhavani reavannarevanna
Previous Post

Lip care: ನಿಮ್ಮ ತುಟಿಗಳು ಕಪ್ಪಾಗಿದ್ಯಾ,ಹಾಗಿದ್ರೆ ಈ ಸಿಂಪಲ್ ಹ್ಯಾಕ್ ನ ಟ್ರೈ ಮಾಡಿ.!

Next Post

ಪ್ರೀತಿಸಿ ಮದುವೆಯಾದವಳನ್ನೇ ಸಂಶಯಿಸಿ ಮಸಣಕ್ಕೆ ಕಳಿಸಿದ ಪಾಪಿ

Related Posts

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?
Top Story

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

by ಪ್ರತಿಧ್ವನಿ
August 29, 2026
0

ಕನ್ನಡ ಕಿರುತೆರೆಯಲ್ಲಿ ‘ಬಿಗ್ ಬಾಸ್’ ಎಂದರೆ ಕೇವಲ ರಿಯಾಲಿಟಿ ಶೋ ಅಲ್ಲ, ವೀಕ್ಷಕರಿಗೆ ಅದೊಂದು ಭಾವನಾತ್ಮಕ ಸಂಪರ್ಕ. ಪ್ರತಿವರ್ಷ ಬಿಗ್ ಬಾಸ್ ಮನೆಗೆ ಯಾರು ಪ್ರವೇಶಿಸುತ್ತಾರೆ, ಮನೆಯಲ್ಲಿ...

Read moreDetails
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
Next Post
ಪ್ರೀತಿಸಿ ಮದುವೆಯಾದವಳನ್ನೇ ಸಂಶಯಿಸಿ ಮಸಣಕ್ಕೆ ಕಳಿಸಿದ ಪಾಪಿ

ಪ್ರೀತಿಸಿ ಮದುವೆಯಾದವಳನ್ನೇ ಸಂಶಯಿಸಿ ಮಸಣಕ್ಕೆ ಕಳಿಸಿದ ಪಾಪಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada