ಮಾಜಿ ಪಿಎಂ ದೇವೇಗೌಡ್ರ ಮಗ ಹೆಚ್ ಡಿ ರೇವಣ್ಣಗೆ ದೊಡ್ಡ ಸಂಕಷ್ಟ ಎದುರಾಗಿದೆ.ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಸಂಕಷ್ಟ ತಪ್ಪಿಲ್ಲ. ರೇವಣ್ಣ ಅವರನ್ನು 4 ದಿನಗಳ ಕಾಲ SIT ಕಸ್ಟಡಿಗೆ ನೀಡಲಾಗಿದೆ.ಕೋರಮಂಗಲದ 17ನೇ ACMM ನ್ಯಾಯಾಧೀಶರ ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳು ಹೆಚ್.ಡಿ ರೇವಣ್ಣ ಅವರನ್ನು ಕರೆದುಕೊಂಡು ಬಂದಿದ್ದರು. ನ್ಯಾಯಧೀಶರ ಮುಂದೆ ರೇವಣ್ಣರನ್ನು ಹಾಜರುಪಡಿಸಿದ ಎಸ್ಐಟಿ, 5 ದಿನ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು. ಜಡ್ಜ್ ಮುಂದೆ ರಿಮೈಂಡ್ ಕಾಪಿ ಸಲ್ಲಿಕೆ ಮಾಡಿರುವ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಕಸ್ಟಡಿಗೆ ಕೇಳಲು ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿದ್ದಾರೆ
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು ಹೇಳಿದ್ದೇನು ?
ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ...
Read moreDetails






