• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೇವಣ್ಣ ಪ್ರಕರಣದಿಂದ ಅಂತರ ಕಾಯ್ದುಕೊಂಡ ಅಮಿತ್ ಶಾ ! ಬಿಜೆಪಿಗೂ ಮುಜುಗರ ! 

ಪ್ರತಿಧ್ವನಿ by ಪ್ರತಿಧ್ವನಿ
May 5, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ರೇವಣ್ಣ ಪ್ರಕರಣದಿಂದ ಅಂತರ ಕಾಯ್ದುಕೊಂಡ ಅಮಿತ್ ಶಾ ! ಬಿಜೆಪಿಗೂ ಮುಜುಗರ ! 
Share on WhatsAppShare on FacebookShare on Telegram

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit sha) ಸಹ ಪ್ರಜ್ವಲ್ ರೇವಣ್ಣ ಮತ್ತು ರೇವಣ್ಣ ಕೇಸ್​​ನಿಂದ ಅಂತರ ಕಾಯ್ದುಕೊಂಡಿದ್ದಾರೆ.ಹೆಚ್​​ಡಿಕೆ (HDK) ಇದ್ದ ಅದೇ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ (Taj west end hotel) ರಾತ್ರಿ 8:15ಕ್ಕೆ ಅಮಿತ್ ಶಾ ಆಗಮಿಸಿ ವಾಸ್ತವ್ಯ ಹೂಡಿದ್ದರು. ಆದ್ರೆ, ಅಮಿತ್ ಶಾ ಹೊಟೇಲ್‌ಗೆ ಬಂದು ಒಂದು ಗಂಟೆಯ ಬಳಿಕ ಕುಮಾರಸ್ವಾಮಿ ಭೇಟಿ ಆಗದೇ ಹೋಟೆಲ್‌ನಿಂದ ತೆರಳಿದ್ದಾರೆ.

ADVERTISEMENT

ಇನ್ನು ನಿನ್ನೆ ಹೊರಗೆ ಇಷ್ಟೇಲ್ಲಾ ಬೆಳವಣಿಗೆಗಳು ನಡೆಯುತ್ತಿದ್ರೂ, ನಿನ್ನೆ ಮಧ್ಯಾಹ್ನ ಒಂದು ಗಂಟೆಯಿಂದ ಬೆಂಗಳೂರಿನ(Bangalore) ತಾಜ್ ವೆಸ್ಟ್ ಎಂಡ್ ಹೊಟೇಲ್‌ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಾಸ್ತವ್ಯ ಹೂಡಿದ್ರು. ಇಡೀ ಬೆಳವಣಿಗೆ ಮೇಲೆ ನಿರಂತರ ಮಾಹಿತಿ ಪಡೆಯುತ್ತಿದ್ದ ಹೆಚ್​ಡಿಕೆ, ಆಪ್ತರ ಜೊತೆಗೆ ರಹಸ್ಯ ಸಭೆ ನಡೆಸಿದ್ರು.

ಸಭೆಯಲ್ಲಿ ಜಿ.ಟಿ.ದೇವೇಗೌಡ, ಸಿ.ಎಸ್​​​.ಪುಟ್ಟರಾಜು, ನಿಖಿಲ್ ಕುಮಾರಸ್ವಾಮಿ ಸೇರಿ ಕೆಲ ಆಪ್ತರು ಭಾಗಿ ಆಗಿದ್ರು.ಇನ್ನು, ಪೆನ್​​ಡ್ರೈವ್(pendrive)​​ ಪ್ರಕರಣ ದಳಕ್ಕಷ್ಟೇ ಅಲ್ಲ(jds), ಕಮಲಕ್ಕೂ (Bjp)ತಳಮಳ ಸೃಷ್ಟಿ ಮಾಡಿದಂತೆ ಕಾಣಿಸ್ತಿದೆ. ಹೀಗಾಗಿ ಕೇವಲ ರಾಜ್ಯ ಬಿಜೆಪಿ ನಾಯಕರಷ್ಟೇ ಅಲ್ಲದೆ ರಾಷ್ಟೀಯ ನಾಯಕರು ಕೂಡ ಅಂತರ ಕಾಯ್ದುಕೊಂಡಿದ್ದಾರೆ.

Tags: ಅಮಿತ್ ಶಾಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಜೆಡಿಎಸ್ಪ್ರಜ್ವಲ್ ರೇವಣ್ಣ ಕೇಸ್ಬಿಜೆಪಿರೇವಣ್ಣರೇವಣ್ಣ ಅರೆಸ್ಟ್ರೇವಣ್ಣ ಬಂಧನಹಾಸನ ಪೆನ್ ಡ್ರೈವ್ ಕೇಸ್
Previous Post

ಬಿಸಿ ಪದಾರ್ಥವನ್ನು ತಿಂದು ನಾಲಿಗೆ ಸುಟ್ಟಿದ್ರೆ ಈ ಸಿಂಪಲ್ ರೆಮಿಡೀಸ್‌ನ ಟ್ರೈ ಮಾಡಿ.!

Next Post

ಬಿಜೆಪಿ ಕಾಂಗ್ರೆಸ್ ಬೇಡ RCB ಬಗ್ಗೆ ಮಾತ್ರ ಮಾತಾಡು

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post

ಬಿಜೆಪಿ ಕಾಂಗ್ರೆಸ್ ಬೇಡ RCB ಬಗ್ಗೆ ಮಾತ್ರ ಮಾತಾಡು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada