• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವರ ಮೇಲೆ ನಂಬಿಕೆ ಇದೆ.. ಯಾವುದಕ್ಕೂ ಪ್ರತಿಕ್ರಿಯೆ ಕೊಡಲ್ಲ : ಮಾಜಿ ಸಚಿವ ರೇವಣ್ಣ ರಿಯಾಕ್ಷನ್

ಪ್ರತಿಧ್ವನಿ by ಪ್ರತಿಧ್ವನಿ
May 27, 2024
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ರೇವಣ್ಣಗೆ ಜಾಮೀನು ಸಿಕ್ಕಿದ್ದು ಹೇಗೆ ಗೊತ್ತಾ..? ಕಾರಣ ಇಷ್ಟೆ..
Share on WhatsAppShare on FacebookShare on Telegram

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ, ಸಂತ್ರಸ್ತ ಮಹಿಳೆ ಕಿಡ್ನಾಪ್ ಕೇಸ್ ಸಂಬಂಧ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.ಧರ್ಮಸ್ಥಳಕ್ಕೆ ತೆರಳಿ ಶ್ರೀಮಂಜುನಾಥನ ದರ್ಶನ ಪಡೆದ ಹೆ್ಚ್.ಡಿ ರೇವಣ್ಣ ಸ್ವಲ್ಪಸಮಯದವರೆಗ ಧ್ಯಾನ ಮಾಡಿದ್ದಾರೆ. ಮಂಜುನಾಥಸ್ವಾಮಿ ದರ್ಶನ ಬಳಿಕ ಮಾತನಾಡಿದ ಹೆಚ್.ಡಿ ರೇವಣ್ಣ, ನನಗೆ ಕಾನೂನಿನ ಮೇಲೆ ಗೌರವ, ದೇವರ ಮೇಲೆ ನಂಬಿಕೆ ಇದೆ ಎಂದಿದ್ದಾರೆ.
ಪ್ರಕರಣ ನ್ಯಾಯಾಲಯದಲ್ಲಿದೆ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ ಮಂಜುನಾಥಸ್ವಾಮಿಯ ಮೇಲೆ ನಂಬಿಕೆ ಇದೆ. ರಾಜ್ಯದ ಜನತೆ ಮೇಲೆ ನನಗೆ ನಂಬಿಕೆ ಇದೆ ಹಾಸನ ಚಲೋ ಬಗ್ಗೆ ನನಗೆ ಗೊತ್ತಿಲ್ಲ ಯಾವುದರ ಬಗ್ಗೆಯೋ ಪ್ರತಿಕ್ರಿಯಿಸಿಲ್ಲ ಎಂದು ಹೆಚ್.ಡಿ ರೇವಣ್ಣ ತಿಳಿಸಿದ್ದಾರೆ.

ADVERTISEMENT
Tags: #prajwalrevanna hdrevanna bhavanirevanna hassanpendrivecaseDharmasthalapendrivereaction
Previous Post

ಹಾಸನದ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಪ್ರದೀಪ್ ಈಶ್ವರ್ !

Next Post

ಕರ್ನಾಟಕದಲ್ಲಿ ಒಂದೇ ದಿನ ಅಪಘಾತಕ್ಕೆ 51 ಜನ ಬಲಿ; ಸಂಚಾರ ನಿಯಮ ಪಾಲಿಸುವಂತೆ ಮನವಿ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಕರ್ನಾಟಕದಲ್ಲಿ ಒಂದೇ ದಿನ ಅಪಘಾತಕ್ಕೆ 51 ಜನ ಬಲಿ; ಸಂಚಾರ ನಿಯಮ ಪಾಲಿಸುವಂತೆ ಮನವಿ

ಕರ್ನಾಟಕದಲ್ಲಿ ಒಂದೇ ದಿನ ಅಪಘಾತಕ್ಕೆ 51 ಜನ ಬಲಿ; ಸಂಚಾರ ನಿಯಮ ಪಾಲಿಸುವಂತೆ ಮನವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada