ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ, ಸಂತ್ರಸ್ತ ಮಹಿಳೆ ಕಿಡ್ನಾಪ್ ಕೇಸ್ ಸಂಬಂಧ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.ಧರ್ಮಸ್ಥಳಕ್ಕೆ ತೆರಳಿ ಶ್ರೀಮಂಜುನಾಥನ ದರ್ಶನ ಪಡೆದ ಹೆ್ಚ್.ಡಿ ರೇವಣ್ಣ ಸ್ವಲ್ಪಸಮಯದವರೆಗ ಧ್ಯಾನ ಮಾಡಿದ್ದಾರೆ. ಮಂಜುನಾಥಸ್ವಾಮಿ ದರ್ಶನ ಬಳಿಕ ಮಾತನಾಡಿದ ಹೆಚ್.ಡಿ ರೇವಣ್ಣ, ನನಗೆ ಕಾನೂನಿನ ಮೇಲೆ ಗೌರವ, ದೇವರ ಮೇಲೆ ನಂಬಿಕೆ ಇದೆ ಎಂದಿದ್ದಾರೆ.
ಪ್ರಕರಣ ನ್ಯಾಯಾಲಯದಲ್ಲಿದೆ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ ಮಂಜುನಾಥಸ್ವಾಮಿಯ ಮೇಲೆ ನಂಬಿಕೆ ಇದೆ. ರಾಜ್ಯದ ಜನತೆ ಮೇಲೆ ನನಗೆ ನಂಬಿಕೆ ಇದೆ ಹಾಸನ ಚಲೋ ಬಗ್ಗೆ ನನಗೆ ಗೊತ್ತಿಲ್ಲ ಯಾವುದರ ಬಗ್ಗೆಯೋ ಪ್ರತಿಕ್ರಿಯಿಸಿಲ್ಲ ಎಂದು ಹೆಚ್.ಡಿ ರೇವಣ್ಣ ತಿಳಿಸಿದ್ದಾರೆ.
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ ಕಾರಣ ಬೇರೆ ಇದೆ!
ಅಹಮದಾಬಾದ್ನ ಚಾಂದ್ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...
Read moreDetails






