• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾನೂನಿನ ಮೇಲೆ ಗೌರವ ಇದೆ.. ಆರೋಪದಿಂದ ಮುಕ್ತನಾಗುತ್ತೇನೆ : HD ರೇವಣ್ಣ

ಪ್ರತಿಧ್ವನಿ by ಪ್ರತಿಧ್ವನಿ
May 14, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ರೇವಣ್ಣಗೆ ಜಾಮೀನು ಸಿಕ್ಕಿದ್ದು ಹೇಗೆ ಗೊತ್ತಾ..? ಕಾರಣ ಇಷ್ಟೆ..
Share on WhatsAppShare on FacebookShare on Telegram

ADVERTISEMENT

ಕಾನೂನಿನ ಮೇಲೆ ಗೌರವವಿದೆ. ನನ್ನ ವಿರುದ್ದದ ಆರೋಪದಿಂದ ಮುಕ್ತನಾಗುತ್ತೇನೆ ಎಂದು ಮಾಜಿ ಸಚಿವ ಶಾಸಕ ಹೆಚ್.ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಜಾಮೀನು ಪಡೆದು ಇಂದು ಬಿಡುಗಡೆಯಾಗಿದ್ದು ಬಳಿಕ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.ಜೈಲಿನಿಂದ ಬಿಡುಗಡೆಯಾದ ಬಳಿಕ ತಮ್ಮ ಮನೆಗೆ ತೆರಳಿ ನಂತರ ತಿರುಮಲ ಲಕ್ಷ್ಮೀ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅಲ್ಲಿಂದ ಬಸವನಗುಡಿಯಲ್ಲಿರುವ ಕಾರಂಜಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು.
ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಜಾಮೀನು ಪಡೆದು ಇಂದು ಬಿಡುಗಡೆಯಾಗಿದ್ದು ಬಳಿಕ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.ಜೈಲಿನಿಂದ ಬಿಡುಗಡೆಯಾದ ಬಳಿಕ ತಮ್ಮ ಮನೆಗೆ ತೆರಳಿ ನಂತರ ತಿರುಮಲ ಲಕ್ಷ್ಮೀ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅಲ್ಲಿಂದ ಬಸವನಗುಡಿಯಲ್ಲಿರುವ ಕಾರಂಜಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು.

Tags: : SIT. police investigation undergoing..Hassanreleaserevanna
Previous Post

ರೇವಣ್ಣ ಕಣ್ಣೀರಿಟ್ಟಾಗ ಕಾರ್ಯಕರ್ತರು ಏನಂದ್ರು ಗೊತ್ತಾ..? ಇದೇ ಶಾಪ ತಟ್ಟುತ್ತಾ..?

Next Post

ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

Related Posts

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ
Top Story

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

by ಪ್ರತಿಧ್ವನಿ
August 7, 2026
0

ಬೆಂಗಳೂರು, ಆಗಸ್ಟ್ 7: ಕರ್ನಾಟಕದ ಶ್ರೀಮಂತ ಕೈಮಗ್ಗ ಪರಂಪರೆಯನ್ನು ಸಂರಕ್ಷಿಸಿ, ನೇಕಾರರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಂಬರುವ...

Read moreDetails
ಬಿಜೆಪಿಯಲ್ಲಿನ ನನ್ನ ಮೆಚ್ಚಿನ ನಾಯಕ…’ ಎಂದ ರಾಹುಲ್ ಗಾಂಧಿ; ಯಾರ ಹೆಸರು ಗೊತ್ತೇ?

ಬಿಜೆಪಿಯಲ್ಲಿನ ನನ್ನ ಮೆಚ್ಚಿನ ನಾಯಕ…’ ಎಂದ ರಾಹುಲ್ ಗಾಂಧಿ; ಯಾರ ಹೆಸರು ಗೊತ್ತೇ?

August 7, 2026
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

August 7, 2026
ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

August 7, 2026
ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

August 7, 2026
Next Post
ಬಿಜೆಪಿ ನೀರಿನ ವಿಚಾರದಲ್ಲಿ ರಾಜಕೀಯ ಬಿಟ್ಟು ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ: ಡಿ.ಕೆ ಶಿವಕುಮಾರ್

ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada