• Home
  • About Us
  • ಕರ್ನಾಟಕ
Thursday, June 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಠಾಣೆಯಲ್ಲಿ ಶಾಮಿಯಾನ ಹಾಕಿದ್ದರ ಹಿಂದಿನ ಸತ್ಯ ರಿವೀಲ್

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in ಸಿನಿಮಾ
0
ಠಾಣೆಯಲ್ಲಿ ಶಾಮಿಯಾನ ಹಾಕಿದ್ದರ ಹಿಂದಿನ ಸತ್ಯ ರಿವೀಲ್
Share on WhatsAppShare on FacebookShare on Telegram

ದರ್ಶನ್ ಅರೆಸ್ಟ್ ಆಗಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ (Annapoorneshwari Police Station) ಶಾಮಿಯಾನ ಹಾಕಿರುವ ಹಿಂದಿನ ಕಾರಣ ರಿವೀಲ್ ಆಗಿದೆ.

ADVERTISEMENT

ನಟ ದರ್ಶನ್ (Challenging Star Darshan), ಗೆಳತಿ ಪವಿತ್ರಾ ಗೌಡ (Pavithra Gowda) ಸಹಿತ ರೇಣುಕಾಸ್ವಾಮಿ (Renukaswamy Case) ಅಪಹರಣ ಹಾಗೂ ಕೊಲೆ ಪ್ರಕರಣದಲ್ಲಿ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿದ್ದ ಪೊಲೀಸ್ ಠಾಣೆಯ ಆವರಣದ ಗೋಡೆಗೆ ಶಾಮಿಯಾನ ಹಾಕಲಾಗಿತ್ತು. ಈ ವಿಚಾರ ಈಗ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಶಾಮಿಯಾನದ ಸೈಡ್ ವಾಲ್ ಹಾಕಿಸಿದ್ದು ನಟ ದರ್ಶನ್‍ಗಾಗಿಯೇ ಎಂಬ ಸತ್ಯ ಬಯಲಾಗಿದೆ. ಪೊಲೀಸರ ಮುಂದೆ ದರ್ಶನ್ ಮನವಿ ಹಿನ್ನೆಲೆಯಲ್ಲಿ ಪೊಲೀಸರು ಈ ಕೆಲಸ ಮಾಡಿದ್ದಾರೆ ಎನ್ನಲಾಗಿದೆ.

ಸಾರ್ ನನಗೆ ಒಂದೇ ಕಡೆ ಕುಳಿತುಕೊಳ್ಳಲು ಆಗುವುದಿಲ್ಲ. ನಾನು ವಾಕ್ ಮಾಡಬೇಕು. ನನ್ನ ಕೈಲಿ ಆಗುತ್ತಿಲ್ಲ. ನನ್ನ ಬಾಡಿ ರಿಲ್ಯಾಕ್ಸ್ ಆಗಬೇಕು. ಸಿಗರೇಟ್ ಇಲ್ಲವಾದರೆ ನನ್ನ ಕೈ ನಡುಗುತ್ತೆ. ನೀವು ಪದೇ ಪದೇ ಪ್ರಶ್ನೆ ಮಾಡುತ್ತಲೇ ಇದ್ದೀರಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ತಿರುಗಾಡಲು ಸೈಡ್ ವಾಲ್ ಹಾಕಿದ್ದಾರೆ ಎನ್ನಲಾಗಿದೆ.

Tags: Annapoorneshwari Police StationArrestDarshanRenukaswamy Case
Previous Post

ಈ ಪದಾರ್ಥಗಳನ್ನ ಸೇವಿಸದಿದ್ದರೆ ಮುಖದಲ್ಲಿರುವ ಮೊಡವೆಗಳು ಕಡಿಮೆಯಾಗುತ್ತದೆ.!

Next Post

ಯಡಿಯೂರಪ್ಪ ಬೇಗ ಬಂದರೆ ಒಳ್ಳೆಯದು; ಪರಮೇಶ್ವರ್

Related Posts

Top Story

Shiva Rajkumar: ಶಿವಣ್ಣಗೆ ಕನ್ನಡದಲ್ಲೇ ವಿಶ್‌ ಮಾಡಿದ ತಮಿಳಿನ ಕಮಲ್‌ ಹಾಸನ್..!!!

by ಪ್ರತಿಧ್ವನಿ
June 11, 2025
0

ಶಿವರಾಜ್​ಕುಮಾರ್ (Shivaraj Kumar) ಎಂದರೆ ಕರ್ನಾಟಕ ಮಾತ್ರವಲ್ಲದೇ ಅಕ್ಕ ಪಕ್ಕದ ರಾಜ್ಯಗಳ ಸೆಲೆಬ್ರಿಟಿಗಳು ಶಿವಣ್ಣ ಜೊತೆ ಉತ್ತಮ ಒಡನಾಟ ಹೊಂದಿದ್ದಾರೆ. ಸಿನಿಮಾ ಲೋಕದಲ್ಲಿ 40 ವರ್ಷ ಪೂರೈಸುತ್ತಿರುವ...

Read moreDetails
ಕಮಲ್ ಹಾಸನ್ ಉದ್ಧಟತನ..! – ಸರ್ಕಾರದ ನಡೆಗೆ ವಿಜಯೇಂದ್ರ ಕಿಡಿ ! 

ಕಮಲ್ ಹಾಸನ್ ಗೆ ಕನ್ನಡಿಗರ ‘ಥಗ್ ಲೈಫ್’ – ಸಿನಿಮಾ ರಿಲೀಸ್ ಗೆ ಮತ್ತೆ ಕೋರ್ಟ್ ಮೊರೆಹೋದ ಅರೆ ಮೇಧಾವಿ 

June 10, 2025

Supreme Court: ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌ ನೀಡಿದ ಸುಪ್ರೀಂಕೋರ್ಟ್‌..!!

June 9, 2025

ಸಾಲುಮರದ ತಿಮ್ಮಕ್ಕನ ಬಯೋಪಿಕ್ ಪಾತ್ರದಲ್ಲಿ ನಟಿ ಸೌಜನ್ಯ.

June 9, 2025
ಅದ್ದೂರಿ ಸೆಟ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರಕ್ಕೆ ಚಿತ್ರೀಕರಣ .

ಅದ್ದೂರಿ ಸೆಟ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರಕ್ಕೆ ಚಿತ್ರೀಕರಣ .

June 8, 2025
Next Post
ಸಂತ್ರಸ್ತರಿಗೆ ಸೂಕ್ತ ರಕ್ಷಣೆ ನೀಡುತ್ತೇವೆ ಎಂದ ಪರಮೇಶ್ವರ್

ಯಡಿಯೂರಪ್ಪ ಬೇಗ ಬಂದರೆ ಒಳ್ಳೆಯದು; ಪರಮೇಶ್ವರ್

Recent News

Top Story

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

by ಪ್ರತಿಧ್ವನಿ
June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು
Top Story

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

by ಪ್ರತಿಧ್ವನಿ
June 12, 2025
Top Story

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

by ಪ್ರತಿಧ್ವನಿ
June 11, 2025
Top Story

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by ಪ್ರತಿಧ್ವನಿ
June 11, 2025
ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ
Top Story

ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
June 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada