• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ರಿಷಭ್ ನಟನೆ, ನಿರ್ದೇಶನಕ್ಕೆ ಸಲಾಂ ಹೊಡೆದ RGV

ಪ್ರತಿಧ್ವನಿ by ಪ್ರತಿಧ್ವನಿ
October 21, 2022
in ಸಿನಿಮಾ
0
ರಿಷಭ್ ನಟನೆ, ನಿರ್ದೇಶನಕ್ಕೆ ಸಲಾಂ ಹೊಡೆದ RGV
Share on WhatsAppShare on FacebookShare on Telegram

ಮನುಷ್ಯ ಹಾಗೂ ಪ್ರಕೃತಿ ನಡುವಿನ ಸಂಘರ್ಷದ ಕಥೆಯಾಗಿರುವ ಕಾಂತಾರ ಬಿಡುಗಡೆಗೂ ಮುನ್ನ ಹಾಗೂ ಬಿಡುಗಡೆ ನಂತರ ಸಾಕಷ್ಟು ಸದ್ದು ಮಾಡುತ್ತಿದೆ.

ADVERTISEMENT

ಇನ್ನು ಚಿತ್ರ ವೀಕ್ಷಿಸಿದ ಪ್ರತಿಯೊಬ್ಬರು ಕೂಡ ರಿಷಭ್ ಶೆಟ್ಟಿ ನಟನೆ ಹಾಗೂ ನಿರ್ದೇಶನವನ್ನ ಹಾಡಿ ಗೊಗಳಿದ್ದಾರೆ. ಇನ್ನು ಈ ಸಾಲಿಗೆ ಹೊಸ ಸೇರ್ಪಡೆ ನಿರ್ದೇಶಕ ರಾಮ್‌ಗೋಪಾಲ್‌ ವರ್ಮಾ.

ಈ ಕುರಿತು ಟ್ವೀಟ್ ಮಾಡಿರುವ RGV ಬಿಗ್ ಬಜೆಟ್ ಸಿನಿಮಾಗಳು ಬಂದರೆ ಮಾತ್ರ ಜನರು ಥಿಯೇಟರ್ ಕಡೆ ಬರುತ್ತಾರೆ ಎಂಬ ಕಟ್ಟುಕಥೆಯನ್ನು ನಿರ್ದೇಶಕ ರಿಷಭ್ ಶೆಟ್ಟಿ ಸುಳ್ಳು ಮಾಡಿದ್ದಾರೆ. ಮುಂದಿನ ಹಲವು ದಶಕಗಳವರೆಗೆ ಕಾಂತಾರ ಚಿತ್ರ ಒಂದು ಪಾಠವಾಗಿ ಉಳಿಯಲಿದೆ ಎಂದಿದ್ದಾರೆ.

The @Shetty_Rishab destroys the myth in film people that only mega budget films will pull people into theatres .. #Kantara will be a major lesson for decades to come

— Ram Gopal Varma (@RGVzoomin) October 18, 2022

400-500 ಕೋಟಿ ಬಿಗ್ ಬಜೆಟ್ ಚಿತ್ರಗಳು ಕಾಂತಾರ ಕಲೆಕ್ಷನ್ ನೋಡಿ ಹಾರ್ಟ್ ಅಟ್ಯಾಕ್ನಿಂದ ಮೃತಪಟ್ಟಿವೆ. ಕಾಂತಾರ ಕಲೆಕ್ಷನ್ ನೋಡಿ ಬಿಗ್ ಬಜೆಟ್ ಚಿತ್ರಗಳು ಕಾಲ್ಕಿತ್ತಿವೆ ಕಾಂತಾರ ಎಂಬ ಒಂದೊಳ್ಳೆಯ ಪಾಠವನ್ನ ಹೇಳಿದ ನಿಮ್ಮಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಚಿತ್ರರಂಗದ ಎಲ್ಲರೂ ನಿಮ್ಮಗೆ ಟ್ಯೂಷನ್ ಫೀ ಪಾವತಸಿಬೇಕು ಎಂದು ಕಾಂತಾರ ಚಿತ್ರವನ್ನ ವೀಕ್ಷಿಸಿದ ನಂತರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಚಿತ್ರವನ್ನ ಹಾಡಿ ಹೊಗಳಿದ್ದಾರೆ.

In the film industry now , @Shetty_Rishab is like a Shiva multiplied by Guliga Daiva and the villains are the 300 cr , 400 cr , 500 cr budget film makers who are being killed by a heart attack called #Kantara collections

— Ram Gopal Varma (@RGVzoomin) October 18, 2022
Tags: Covid 19ಕರೋನಾಕೋವಿಡ್-19
Previous Post

ಸಮಯಕ್ಕೆ ಸಿಗದ ಅಂಬ್ಯುಲೆನ್ಸ್; ಹೆಗಲ ಮೇಲೆ ಶವ ಸಾಗಿಸಿದ ವ್ಯಕ್ತಿ

Next Post

ಅರ್ಧ ಹೆಲ್ಮೆಟ್‌ ಧರಿಸಿದ ಸಹೋದ್ಯೋಗಿಗೆ ದಂಡ ವಿಧಿಸಿದ ಬೆಂಗಳೂರಿನ ಆರ್‌ಟಿನ ನಗರ ಟ್ರಾಫಿಕ್‌ ಪೊಲೀಸ್‌

Related Posts

Kavya Gowda: ನಟಿ ಕಾವ್ಯಾ ಗೌಡ ಪತಿ ಮನೆಯ ಕೌಟುಂಬಿಕ ಕಲಹ: ಹಲ್ಲೆ..ಬೆದರಿಕೆ ದೂರು ದಾಖಲು
Top Story

Kavya Gowda: ನಟಿ ಕಾವ್ಯಾ ಗೌಡ ಪತಿ ಮನೆಯ ಕೌಟುಂಬಿಕ ಕಲಹ: ಹಲ್ಲೆ..ಬೆದರಿಕೆ ದೂರು ದಾಖಲು

by ಪ್ರತಿಧ್ವನಿ
January 27, 2026
0

ಬೆಂಗಳೂರು: ಕಿರುತೆರೆಯ ಜನಪ್ರಿಯ ನಟಿ ಕಾವ್ಯಾ ಗೌಡ(Kavya Gowda) ಹಾಗೂ ಅವರ ಪತಿ ಸೋಮಶೇಖರ್‌(Somshekar) ಮೇಲೆ ಅವರ ಸಂಬಂಧಿಕರೇ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಕಾವ್ಯಾ ಗೌಡ ನಟಿ...

Read moreDetails
ಸಿಎಂ ಕಪ್‌ 2026ರ ಜೆರ್ಸಿ ಅನಾವರಣ

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ

January 27, 2026
ಊಟ ತನ್ನ ಇಚ್ಚೆ, ನೋಟ ಪರರ ಇಚ್ಚೆ : ಡಾಲಿ ಅನ್ನಕ್ಕೂ ನಿಮ್ಮ ಕೆಟ್ಟ ಕಣ್ಣು ಯಾಕೆ..?

ಊಟ ತನ್ನ ಇಚ್ಚೆ, ನೋಟ ಪರರ ಇಚ್ಚೆ : ಡಾಲಿ ಅನ್ನಕ್ಕೂ ನಿಮ್ಮ ಕೆಟ್ಟ ಕಣ್ಣು ಯಾಕೆ..?

January 26, 2026
ಕರ್ನಾಟಕ ಟ್ಯಾಬ್ಲೋಗಿಲ್ಲ ಅವಕಾಶ: ಸಿಂಪಲ್ ಸುನಿ ಬೇಸರ

ಕರ್ನಾಟಕ ಟ್ಯಾಬ್ಲೋಗಿಲ್ಲ ಅವಕಾಶ: ಸಿಂಪಲ್ ಸುನಿ ಬೇಸರ

January 27, 2026
ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌

ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌

January 24, 2026
Next Post
ಅರ್ಧ ಹೆಲ್ಮೆಟ್‌ ಧರಿಸಿದ ಸಹೋದ್ಯೋಗಿಗೆ ದಂಡ ವಿಧಿಸಿದ ಬೆಂಗಳೂರಿನ ಆರ್‌ಟಿನ ನಗರ ಟ್ರಾಫಿಕ್‌ ಪೊಲೀಸ್‌

ಅರ್ಧ ಹೆಲ್ಮೆಟ್‌ ಧರಿಸಿದ ಸಹೋದ್ಯೋಗಿಗೆ ದಂಡ ವಿಧಿಸಿದ ಬೆಂಗಳೂರಿನ ಆರ್‌ಟಿನ ನಗರ ಟ್ರಾಫಿಕ್‌ ಪೊಲೀಸ್‌

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada