• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಶಿವಾಜಿ ಚಿತ್ರದಲ್ಲಿ ನಟಿಸೋದಾಗಿ ಘೋಷಿಸಿದ ರಿಷಬ್:‌ ಕನ್ನಡಿಗರಿಂದ ವಿರೋಧದ ಸುರಿಮಳೆ!

ಪ್ರತಿಧ್ವನಿ by ಪ್ರತಿಧ್ವನಿ
December 4, 2024
in Top Story, ಕರ್ನಾಟಕ, ಸಿನಿಮಾ
0
ಶಿವಾಜಿ ಚಿತ್ರದಲ್ಲಿ ನಟಿಸೋದಾಗಿ ಘೋಷಿಸಿದ ರಿಷಬ್:‌ ಕನ್ನಡಿಗರಿಂದ ವಿರೋಧದ ಸುರಿಮಳೆ!
Share on WhatsAppShare on FacebookShare on Telegram

  ಮರಾಠ ದೊರೆ ಛತ್ರಪತಿ ಶಿವಾಜಿ ಮಹಾರಾಜ್‌ ಚಿತ್ರದಲ್ಲಿ ನಟಿಸುವುದಾಗಿ ಘೋಷಿಸಿದ ಬೆನ್ನಲ್ಲೇ ಕಾಂತಾರದ ರಿಷಬ್‌ ಶೆಟ್ಟಿ ಅವರ ವಿರುದ್ಧ ಕನ್ನಡಿಗರು ಾಮಾಜಿಕ ಮಾಧ್ಯಮದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಕನ್ನಡಿಗರ ಮೇಲೆ ದಾಳಿ ನಡೆಸಿದವರ ಚಿತ್ರದಲ್ಲಿ ಯಾಕೆ ನಟಿಸುತ್ತೀರ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. 

ADVERTISEMENT

ಈ ಬಗ್ಗೆ ಟ್ವೀಟ್‌ ಮಾಡಿರುವ ಕಿರಣ್‌ ಕೊಡ್ಲಾಡಿ ಎಂಬವರು, “ರಿಷಬ್ ಶೆಟ್ಟಿ ಅವರೇ, ನಮ್ಮ ಕುಂದಾಪುರದ ಬಸ್ರೂರು ಒಂದು ಕಾಲದಲ್ಲಿ ಪ್ರಮುಖ ಒಳನಾಡ ಬಂದರಾಗಿತ್ತು ಎಂಬುದು ನಮ್ಮೆಲ್ಲರಿಗೂ ತಿಳಿದಿದೆ. ನಮ್ಮ ಬಸ್ರೂರರನ್ನು, ಕುಮಟಾವನ್ನು ಶಿವಾಜಿ ಮತ್ತು ಆತನ ಸೇನೆ ಲೂಟಿ ಮಾಡಿತ್ತು, ಅಪಾರವಾದ ಹತ್ಯೆ ಕೂಡ ಮಾಡಿತ್ತು ಎಂದು ಇತಿಹಾಸದ ದಾಖಲೆಗಳು ಹೇಳುತ್ತವೆ. ಅದೂ ಕೂಡ ಮಹಾ ಶಿವರಾತ್ರಿಯ ದಿನ. ನಮ್ಮೂರಿನ ಭೂತ, ಕೋಲವನ್ನು ಜಗತ್ಪ್ರಸಿದ್ದ ಮಾಡಿದವರು ನೀವು. ನಮ್ಮ ಹಿರಿಯರನ್ನು ದಂಡಿಸಿ, ಲೂಟಿ ಮಾಡಿದವರನ್ನು ನೀವು ವಿಜೃಂಭಿಸುವುದು ಸರಿಯೇ? ಹೇಳಲು ಹತ್ತಾರು ಕತೆಗಳಿವೆ. ಕನ್ನಡ ನಾಡಿನ ರಾಜರದ್ದೇ ಕತೆಗಳು ನೂರಾರು ಇವೆ. ಒಮ್ಮೆ ಯೋಚಿಸಿ.” ಎಂದಿದ್ದಾರೆ.

https://twitter.com/DilipRajs1808/status/1864159649215213638

  “ಬಸ್ರೂರಿನ ಮೇಲೆ ದಾಳಿ ಮಾಡಿದ್ದು, ಲೂಟಿ ಮಾಡಲು. ಧನ, ಸಂಪತ್ತನ್ನು ತನ್ನೂರಿಗೆ ಕೊಂಡೊಯ್ಯಲು. ಪೋರ್ಚಿಗೀಸರ ಜೊತೆ ಕಾದಾಡಲು ಬಂದಿದ್ದರೆ, ಹಬ್ಬದ ದಿನ ರಾತ್ರಿದಾಳಿ ಮಾಡಿ, ಸ್ಥಳೀಯ ವ್ಯಾಪಾರಸ್ಥರನ್ನು ಕೊಳ್ಳೆ ಹೊಡೆಯುವ ಉದ್ದೇಶ ಇರುತ್ತಿರಲಿಲ್ಲ. ಪೋರ್ಚುಗೀಸರ ಬದಲು ಕೆಳದಿ ನಾಯಕರ ಹಿಡಿತದಲ್ಲಿ ಬಸ್ರೂರು ಇದ್ದಿದ್ದರೂ, ಆ ದಿನ ಶಿವಾಜಿ ಸೇನೆ ಅದನ್ನೇ ಮಾಡುತ್ತಿತ್ತು. ಬಲಿಯಾದವರು ಮಾತ್ರ ನಮ್ಮೂರಿನ ಹಿರಿಯರು. ಅದು ವಾಸ್ತವ.”  ಎಂದು ಕೊಡ್ಲಾಡಿ ಅವರು ಟ್ವೀಟ್‌ ಮಾಡಿದ್ದಾರೆ.

H. C. Balakrishna : ಅಧಿಕಾರಿಗಳಿಗೆ ಕ್ಲಾಸ್‌ ತೆಗೆದುಕೊಂಡ ಹೆಚ್‌.ಸಿ ಬಾಲಕೃಷ್ಣ #pratidhvani

ಇನ್ನು ಕೆಲವರು ರಿಷಭ್‌ ಶೆಟ್ಟಿ ಅವರನ್ನು ಬಹಿಷ್ಕರಿಸಬೇಕೆಂದು ಟ್ವಿಟರಲ್ಲಿ ಕರೆ ನೀಡಿದ್ದಾರೆ. “ಕನ್ನಡ ನಾಡನ್ನು ಮುಸ್ಲಿಂ ರಾಜರ ಜೊತೆ ಲೂಟಿ ಮಾಡೋದಕ್ಕೆ ಬಂದ ಲೂಟಿಕೋರ ಶಿವಾಜಿಗೆ ಯುದ್ಧದಲ್ಲಿ ಪ್ರಾಣ ಭಿಕ್ಷೆ ಕೊಟ್ಟ ರಾಣಿ ಬೆಳವಡಿ ಮಲ್ಲಮ್ಮ ಅವರಿಗೆ ಜಯವಾಗಲಿ” ಎಂದು ಟ್ವೀಟ್‌ ಮಾಡಿರುವ ನೆಟ್ಟಿಗರೊಬ್ಬರು, ರಿಷಬ್‌ ಶೆಟ್ಟಿ ಅವರನ್ನು ಬಹಿಷ್ಕರಿಸಬೇಕೆಂದು ಕರೆ ನೀಡಿದ್ದಾರೆ.

https://twitter.com/kodlady/status/1863947324210438554

“ಎಂಟು ಹೆಂಡಿರ ಗಂಡ ಅದು ಹೇಗೆ ಆದರ್ಶ ಪ್ರಾಯ ಅಂತ ರಿಷಭ್ ಅವರೇ ಹೇಳಬೇಕು! ಅವನೇನು ರಾಮನೇ? ಕನ್ನಡಿಗರನ್ನು ಲೂಟಿ ಹೊಡೆದ ರಾಜ. ಬೆಳವಡಿ ಮಲ್ಲಮ್ಮನ ಮುಂದೆ ಸೋತು ಶರಣಾದ ರಾಜ ಯಾವ ರೀತಿಯ ಶೂರನೋ ತಿಳಿಯದು! ಇನ್ನೂ ಈತನ ಸೈನ್ಯದ ಮುಖಂಡರು ಮುಸಲ್ಮಾನರು ಆಗಿದ್ದರು ಆದರೆ ಈತ ಹೇಗೆ ಹಿಂದೂಗಳ ಹೆಮ್ಮಯೋ ಕಾಣೆ” ಎಂದು ಮತ್ತೊಬ್ಬ ನೆಟ್ಟಿಗರು ಬರೆದಿದ್ದಾರೆ.

https://twitter.com/Chandana_vana/status/1863841685635297688?ref_src=twsrc%5Etfw%7Ctwcamp%5Etweetembed%7Ctwterm%5E1863841685635297688%7Ctwgr%5E1dc5242b8471ad38ffcf9f4731d9d604de96a8e2%7Ctwcon%5Es1_&ref_url=https%3A%2F%2Fpublictv.in%2Fkannadigas-upset-with-divine-star-rishab-shetty-playing-shivaji-maharaj-role-in-biopic-film%2F

ಇನ್ನು ಕೆಲವರು ರಿಷಬ್‌ ಪರ ನಿಂತಿದ್ದು, ಭಾಷೆಯನ್ನು ಮೀರಿ ಧರಮದ ಪರ ನಿಂತಿರುವ ರಿಷಬ್‌ ರಿಗೆ ತಮ್ಮ ಬೆಂಬಲವಿದೆ ಎಂದು ಹೇಳಿಕೊಂಡಿದ್ದಾರೆ.

Previous Post

ನಾಳೆ ಹಾಸನದಲ್ಲಿ ನಡೆಯಲಿರುವ ಜನಕಲ್ಯಾಣ ಸಮಾವೇಶ

Next Post

ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು:ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು

Related Posts

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
0

ಉಗಾಂಡ ದೇಶದ ಜಿಟೊ ಕಿಡ್ಸ್ ಜೊತೆಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ...

Read moreDetails
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

November 2, 2025
ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 2, 2025
Next Post

ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು:ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ
Top Story

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

by ಪ್ರತಿಧ್ವನಿ
November 2, 2025
ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!
Top Story

ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada