• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೈ ಹನುಮಾನ್’ಗೆ ರಿಷಬ್ ಶೆಟ್ಟಿ ಜೈಕಾರ…ಹನುಮಾನ್ ಪಾತ್ರದಲ್ಲಿ ಕಾಂತಾರ ಸ್ಟಾರ್

ಪ್ರತಿಧ್ವನಿ by ಪ್ರತಿಧ್ವನಿ
October 30, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಾಂತಾರ ಕಣಕ್ಕಿಳಿದಿರುವ ಕಾಡುಬೆಟ್ಟ ಶಿವನ ಲುಕ್ಕು-ಗೆಟಪ್ಪು ಕಣ್ತುಂಬಿಕೊಳ್ಳೋದಿಕ್ಕೆ ಅಖಂಡ ಸಿನಿಮಾಪ್ರೇಮಿಗಳು ಕಾತರದಿಂದ ಕಾಯ್ತಿದ್ದಾರೆ. ಕುಂದಾಪುರದ ಕೆರಾಡಿ ಹುಡ್ಗ ಕಾಂತಾರ ಪ್ರೀಕ್ವೆಲ್ ಮೂಲಕ ಕದಂಬರ ಕಥೆ ಹರವಿಡೋದಿಕ್ಕೆ ಹೊರವಿಡುವುದು ಜೊತೆಗೆ ಪುರಾತನ ಸಮರ ಕಲೆ ಕಳರಿಪಯಟ್ಟು ಕಲೆಯನ್ನ ಕಟ್ಟಿಕೊಡಲು ಕಸರತ್ತು ನಡೆಸಿದ್ದಾರೆ. ಡಿವೈನ್ ಸ್ಟಾರ್ ಚಿತ್ತವೀಗ ಕಾಂತಾರ 1 ಸಿನಿಮಾ ಮೇಲಿದೆ. ಮೋಹನ್ ಲಾಲ್ ಸೇರಿದಂತೆ ಒಂದಷ್ಟು ಪರಭಾಷಾ ನಟರು ಕಾಂತಾರ ಪ್ರೀಕ್ವೆಲ್ ಕಣಕ್ಕಿಳಿಯಲಿದ್ದಾರೆ ಎಂದ ಸಂದೇಶ ರವಾನೆಯಾಗಿರುವ ಹೊತ್ತಲ್ಲಿ ರಿಷಬ್ ತೆಲುಗಿನ ಜೈ ಹನುಮಾನ್ ಗೆ ಜೈಕಾರ ಹಾಕಿದ್ದಾರೆ.

ADVERTISEMENT

ಟಾಲಿವುಡ್ ಅಂಗಳದಲ್ಲಿ ಮೂಡಿಬಂದಿದ್ದ ಜೈ ಹನುಮಾನ್ ಸಿನಿಮಾ ಪ್ಯಾನ್ ಇಂಡಿಯಾದಾದ್ಯಂತ ಬಾಕ್ಸ್ ಆಫೀಸ್ ಬೇಟೆಯಾಡಿತ್ತು. ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡಿದ್ದ ಹನುಮಾನ್ ಸಿನಿಮಾದ ಸೀಕ್ವೆಲ್ ಮೂಡಿಬರ್ತಿದ್ದು. ಇದೀಗ ಪ್ಯಾನ್‌‌ಇಂಡಿಯಾ ಹಿಟ್ ಸೀಕ್ವೆಲ್‌‌ನಲ್ಲಿ ಕಾಂತಾರ ಶಿವ ನಟಿಸುವುದು ಅಧಿಕೃತವಾಗಿದೆ. ನಿರ್ದೇಶಕ ಪ್ರಶಾಂತ್ ವರ್ಮಾ ಡೈರೆಕ್ಷನ್ ಅಡಿಯಲ್ಲಿ ಮೂಡಿಬರ್ತಿರುವ ಹನುಮಾನ್ ಸಿನಿಮಾದ ಸೀಕ್ವೆಲ್ ನಲ್ಲಿ ರಿಷಬ್ ಶೆಟ್ಟಿ ಹನುಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು. ದೀಪಾವಳಿಯ ವಿಶೇಷ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.

ನಿರ್ದೇಶಕ ಪ್ರಶಾಂತ್ ವರ್ಮಾ ಜೈ ಹನುಮಾನ್ ಚಿತ್ರದ ಸೀಕ್ವೆಲ್ ನಲ್ಲಿ ‘ಹನುಮಾನ್’ ಪಾತ್ರಧಾರಿಗೆ ಬಹಳಷ್ಟು ಅಳೆದೂ ತೂಗಿ ಕಾಂತಾರ ಸೃಷ್ಟಿಕರ್ತ ರಿಷಬ್ ಶೆಟ್ಟಿ ಅವರನ್ನು ಆಯ್ಕೆ ಮಾಡಿದ್ದಾರೆ. ಕಾಂತಾರ ಸೀಕ್ವೆಲ್ ಗಾಗಿ ನ್ಯಾಷನಲ್ ಅವಾರ್ಡ್ಸ್ ಮುಡಿಗೇರಿಸಿಕೊಂಡಿರುವ ಡಿವೈನ್ ಸ್ಟಾರ್ ಕೇವಲ ನಟರಾಗಿ ಅಷ್ಟೇ ಅಲ್ಲದೆ. ನಿರ್ದೇಶಕರಾಗಿಯೋ ಪ್ಯಾನ್ ಇಂಡಿಯಾದಾದ್ಯಂತ ಮೋಡಿ ಮಾಡಿದ್ದಾರೆ. ಇದೆ ಕಾರಣಕ್ಕೆ ಯಾವುದೇ ಪಾತ್ರವನ್ನಾದರೂ ಕಾಡುಬೆಟ್ಟ ಶಿವ ಸಮರ್ಥವಾಗಿ ನಿಭಾಯಿಸಬಲ್ಲರು. ಜೊತೆಗೆ, ಕಥೆ-ಚಿತ್ರಕಥೆ ಹಾಗೂ ಸಂಭಾಷಣೆ ವಿಭಾಗಗಳಲ್ಲೂ ರಿಷಬ್ ಶೆಟ್ಟಿಗೆ ಕಂಟ್ರೋಲ್ ಇರೋದ್ರಿಂದ. ಹನುಮಾನ್ ಸಿನಿಮಾದ ಸೀಕ್ವೆಲ್ ಗೆ ಪ್ಲಸ್ ಪಾಯಿಂಟ್ಸ್ ಹಾಗೋ ಸಾಧ್ಯತೆ ಇದೆ..

ಈ ಎಲ್ಲಾ ವಿಷಯಗಳನ್ನ ಹೊರತು ಪಡಿಸಿ ನೋಡುವದಾದರೆ, ರಿಷಬ್ ಶೆಟ್ಟಿ ಅವರನ್ನ ಜೈ ಹನುಮಾನ್ ಸೀಕ್ವೆಲ್ ನಲ್ಲಿ ನಾಯಕರನ್ನಾಗಿ ಮಾಡಿಕೊಂಡರೆ ಬಹಳಷ್ಟು ಲಾಭವಿದೇ,.ಪ್ರಪಂಚದಾದ್ಯಂತ ಅಪಾರವಾದ ಅಭಿಮಾನಿಗಳನ್ನ ಹೊಂದಿರೋ ಡಿವೈನ್ ಸ್ಟಾರ್ ಕ್ರೇಜ್ ನ ಉಪಯೋಗಿಸಿಕೊಳ್ಳಬಹುದು ಎಂಬುದು ಜೈ ಹನುಮಾನ್ ಚಿತ್ರತಂಡದ ಪ್ಲ್ಯಾನ್ ಹಾಕಿ ಜೈ ಹನುಮಾನ್ ಸಿನಿಮಾ ಕಣಕ್ಕೆ ಅವರನ್ನು ಇಳಿಸಿದೆ.

ಕೈಯಲ್ಲಿ ರಾಮನ ವಿಗ್ರಹ ಹಿಡಿದು ರಿಷಬ್ ಶೆಟ್ಟಿ ಹನುಮಾನ್ ವೇಷದಲ್ಲಿ ಪವರ್ ಫುಲ್ ಪೋಸ್ಟ್ ಕೊಟ್ಟಿದ್ದಾರೆ, ಫಸ್ಟ್ ಲುಕ್ ಪೋಸ್ಟರ್ ಬಹಳ ಆಕರ್ಷಕವಾಗಿದೆ. ಜೈ ಹನುಮಾನ್ ಸಿನಿಮಾವನ್ನು ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್ (PVCU) ನ ಭಾಗವಾಗಿ ತಯಾರಾಗಲಿದೆ.ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್ ಭಾರೀ ಬಜೆಟ್ ನಲ್ಲಿ ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ಜೈ ಹನುಮಾನ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Tags: .Kantara Star as Hanuman.(PVCU)# sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Jai Hanuman'.Kadubetta Shiva's Lukku-Getappu.Naveen YerneniRishabh Shetty Jaikara
Previous Post

BREAKING : ಬಳ್ಳಾರಿ ಜೈಲಿಂದ ದರ್ಶನ್ ರಿಲೀಸ್ – 4 ತಿಂಗಳ ಬಳಿಕ ಹೊರಬಂದ ದರ್ಶನ್ ! 

Next Post

ತಮಿಳಿನ ಯೋಲೋ, ಮೇಡ್‌ ಇನ್‌ ಇಂಡಿಯಾ ಸಿನಿಮಾಗಳಲ್ಲಿ ದ್ವಾರಕೀಶ್‌ ಕಿರಿ ಮಗ ಗಿರಿ ಬ್ಯುಸಿ.

Related Posts

ವಿಜಯ್ ಗೆಲುವಿನ ಪ್ರಭಾವ ಉತ್ತರ ಪ್ರದೇಶಕ್ಕೂ? ‘ಸತ್ತಾ ಪರಿವರ್ತನ್ ಯಾತ್ರೆ’ಗೆ ಸಜ್ಜಾದ ಚಂದ್ರಶೇಖರ್ ಆಜಾದ್
Top Story

ವಿಜಯ್ ಗೆಲುವಿನ ಪ್ರಭಾವ ಉತ್ತರ ಪ್ರದೇಶಕ್ಕೂ? ‘ಸತ್ತಾ ಪರಿವರ್ತನ್ ಯಾತ್ರೆ’ಗೆ ಸಜ್ಜಾದ ಚಂದ್ರಶೇಖರ್ ಆಜಾದ್

by ಪ್ರತಿಧ್ವನಿ
May 16, 2026
0

ತಮಿಳುನಾಡಿನಲ್ಲಿ ಜೊಸೇಫ್ ವಿಜಯ್ ನೇತೃತ್ವದ Tamilaga Vettri Kazhagam ಪಕ್ಷದ ಭರ್ಜರಿ ಗೆಲುವು ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ಗೆಲುವಿನಿಂದ ಪ್ರೇರಿತರಾಗಿರುವ ಭೀಮ್...

Read moreDetails
“ಕಾರಿಗೆ ಬ್ರೇಕ್, ಮೆಟ್ರೋಗೆ ಗ್ರೀನ್ ಸಿಗ್ನಲ್ ಕೊಟ್ಟ ವಿಜಯೇಂದ್ರ”

“ಕಾರಿಗೆ ಬ್ರೇಕ್, ಮೆಟ್ರೋಗೆ ಗ್ರೀನ್ ಸಿಗ್ನಲ್ ಕೊಟ್ಟ ವಿಜಯೇಂದ್ರ”

May 16, 2026
“ಯೌವನದ ನೆನಪುಗಳಿಗೆ ಮತ್ತೆ ಚಕ್ರ ಸಿಕ್ಕಿತು” : ಡಿಕೆಶಿಗೆ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್‌ !

“ಯೌವನದ ನೆನಪುಗಳಿಗೆ ಮತ್ತೆ ಚಕ್ರ ಸಿಕ್ಕಿತು” : ಡಿಕೆಶಿಗೆ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್‌ !

May 16, 2026
ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
Next Post

ತಮಿಳಿನ ಯೋಲೋ, ಮೇಡ್‌ ಇನ್‌ ಇಂಡಿಯಾ ಸಿನಿಮಾಗಳಲ್ಲಿ ದ್ವಾರಕೀಶ್‌ ಕಿರಿ ಮಗ ಗಿರಿ ಬ್ಯುಸಿ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada