• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Kanthara Chapter-1: ಟ್ರೈಲರ್‌ನಲ್ಲಿ ಕಾಂತಾರ ಚಾಪ್ಟರ್-‌1ರ ದಂತಕಥೆ ಹೇಳಿದ ರಿಷಬ್..!!

ಪ್ರತಿಧ್ವನಿ by ಪ್ರತಿಧ್ವನಿ
September 22, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ದಸರಾ ಪ್ರಯುಕ್ತ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ತೆರೆಗೆ ಬರಲಿದೆ. ಇಷ್ಟು ದಿನ ಚಿತ್ರದ ಪೋಸ್ಟರ್ ಹಾಗೂ ಮೇಕಿಂಗ್ ವಿಡಿಯೋ ಮಾತ್ರ ರಿಲೀಸ್ ಆಗಿ. ಈಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ. ಕಾಂತಾರ: ಚಾಪ್ಟರ್ 1ರ ದೃಶ್ಯ ವೈಭವವನ್ನು ರಿಷಬ್ ಶೆಟ್ಟಿ ಅವರು ಪ್ರೇಕ್ಷಕರ ಎದುರು ಇಟ್ಟಿದ್ದಾರೆ. ‘ಕಾಂತಾರ’ ಚಿತ್ರದ ಕಥೆ ಹಿಂದಿನ ವಿಚಾರವನ್ನು ರಿಷಬ್ ಹೇಳಿದ್ದಾರೆ.

ADVERTISEMENT

‘ಕಾಂತಾರ’ ಸಿನಿಮಾ ಹಿಟ್ ಆಗುತ್ತಿದ್ದಂತೆ, ‘ಕಾಂತಾರ’ ಚಿತ್ರಕ್ಕೆ ಪ್ರೀಕ್ವೆಲ್ ತರೋದಾಗಿ ರಿಷಬ್ ಘೋಷಿಸಿದರು. ಅದಾದ ಬಳಿಕ ರಿಷಬ್ ಸಂಪೂರ್ಣವಾಗಿ ಸ್ಕ್ರಿಪ್ಟ್ ಕೆಲಸಗಳಲ್ಲಿ ತೊಡಗಿಕೊಂಡರು. ಆ ಬಳಿಕ ಸಿನಿಮಾ ಶೂಟಿಂಗಿನಲ್ಲಿ ಅವರು ಬ್ಯುಸಿ ಆಗಿದ್ದರು. ಅದ್ಭುತ ಲೊಕೇಶನ್​ಗಳಲ್ಲಿ ಸಿನಿಮಾದ ಶೂಟ್ ನಡೆದಿದೆ. ಚಿತ್ರಕ್ಕಾಗಿ ಅದ್ದೂರಿ ಸೆಟ್​ಗಳನ್ನು ಕೂಡ ನಿರ್ಮಾಣ ಮಾಡಲಾಗಿದೆ. ಟ್ರೇಲರ್​ನಲ್ಲಿ ಇದು ಎದ್ದು ಕಾಣಿಸಿದೆ.


‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ಅದ್ದೂರಿಯಾಗಿ ಮೂಡಿ ಬಂದಿದೆ. ಹೊಂಬಾಳೆ ಫಿಲ್ಮ್ಸ್ ಸಿನಿಮಾ ಅದ್ದೂರಿತನಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಂಡಿದ್ದಾರೆ. ರಿಷಬ್ ಅವರು ಮಾಡಿದ ಸ್ಟಂಟ್​ಗಳು ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಚಿತ್ರದ ಟ್ರೇಲರ್ ನೋಡಿದ ಬಳಿಕ ಸಿನಿಮಾದ ಮೈಲೇಜ್ ಹೆಚ್ಚಿದೆ. ಈ ಚಿತ್ರದಲ್ಲಿಯೂ ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡ್ ಮೊದಲಾದವರು ನಟಿಸಿದ್ದಾರೆ. ಕನ್ನಡದವರೇ ಆದ ಗುಲ್ಶನ್ ದೇವಯ್ಯ ರಾಜನ ಪಾತ್ರದಲ್ಲಿದ್ದಾರೆ.

‘ಕಾಂತಾರ’ ಸಿನಿಮಾದಲ್ಲಿ ದೈವದ ವೇಶ ಹಾಕುವ ವ್ಯಕ್ತಿ ಮಾಯ ಆಗುತ್ತಾನೆ. ಅದು ಕಾಡಿನ ಒಂದು ಜಾಗದಲ್ಲಿ. ಈ ಜಾಗದ ಬಗ್ಗೆ ಕೇಳಿದಾಗ ಅದರ ಇತಿಹಾಸ ಆರಂಭ ಆಗುತ್ತದೆ. ಇಲ್ಲಿ, ರಕ್ತದ ಇತಿಹಾಸದ ಇದೆ. ರಾಜ ಮನೆತನದ ಕಥೆ ಇದೆ. ಜನ ಸಾಮಾನ್ಯನಿಗೂ ರಾಜ ಮನೆತನಕ್ಕೂ ಮೂಡುವ ಪ್ರೀತಿ ಇದೆ.

Tags: kantara a legend chapter-1kantara a legend chapter-1 first lookkantara chapterkantara chapter 1kantara chapter 1 hombalekantara chapter 1 muhurthakantara chapter 1 newskantara chapter 1 reactionkantara chapter 1 releasekantara chapter 1 reviewkantara chapter 1 storykantara chapter 1 teaserkantara chapter 1 telugukantara chapter 1 trailerkantara chapter 1 updatekantara chapter 1 updateskantara chapter 1 wrapkantara chapter 2kantara second chaptertrailer kantara chapter 1
Previous Post

Mysore Dasara: ತಾಯಿ ಚಾಮುಂಡಿ ಶಕ್ತಿ, ಧೈರ್ಯ, ಮಮತೆ ಹಾಗೂ ರಕ್ಷಕತ್ವದ ಸಂಕೇತ: ಬಾನು ಮುಷ್ತಾಕ್

Next Post

CM Siddaramaiah: ಭಾರತೀಯರ ತಲೆಗೆ ಮೋದಿ ಹೇಗೆ ಟೋಪಿ ಹಾಕ್ತಿದಾರೆ ನೋಡಿ: ಸಿ.ಎಂ

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post

CM Siddaramaiah: ಭಾರತೀಯರ ತಲೆಗೆ ಮೋದಿ ಹೇಗೆ ಟೋಪಿ ಹಾಕ್ತಿದಾರೆ ನೋಡಿ: ಸಿ.ಎಂ

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada