• Home
  • About Us
  • ಕರ್ನಾಟಕ
Wednesday, September 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಕರ್ಮಕಾಂಡದ ದಾಖಲೆ ಬಿಡುಗಡೆ ಮಾಡುವೆ: ಮಾಜಿ ಎಂಎಲ್‌ಸಿ ಅರಳಿ

ಪ್ರತಿಧ್ವನಿ by ಪ್ರತಿಧ್ವನಿ
July 7, 2024
in ರಾಜಕೀಯ, ವಿಶೇಷ, ಶೋಧ
0
ಕರ್ಮಕಾಂಡದ ದಾಖಲೆ ಬಿಡುಗಡೆ ಮಾಡುವೆ: ಮಾಜಿ ಎಂಎಲ್‌ಸಿ ಅರಳಿ
Share on WhatsAppShare on FacebookShare on Telegram

ಬೀದರ್: ‘ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಮಾಜಿ ಅಧ್ಯಕ್ಷ ಬಾಬುವಾಲಿ ವಿರುದ್ಧ ನಾನು ಬಹಿರಂಗಪಡಿಸಿರುವ ಅವ್ಯವಹಾರ ಟ್ರೈಲರ್‌ ಮಾತ್ರ. ಇನ್ನೂ ಪಿಕ್ಚರ್‌ ಬಾಕಿ ಇದೆ. ಅವರ ಕರ್ಮಕಾಂಡದ ದಾಖಲೆಗಳನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇನೆ’ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ತಿಳಿಸಿದ್ದಾರೆ.

ADVERTISEMENT

ಒಂದೊಂದೇ ದಾಖಲೆಗಳನ್ನು ಸಮಯಕ್ಕೆ ತಕ್ಕಂತೆ ಬಹಿರಂಗ ಪಡಿಸುತ್ತೇನೆ. ಬಿಜೆಪಿ ಸರ್ಕಾರವಿದ್ದಾಗ ಅವರು ಮುಖ್ಯಮಂತ್ರಿ ಬಗ್ಗೆ ಏನು ಹೇಳಿದರು. ಅವರ ಸಚಿವರ ಬಗ್ಗೆ ಎಂತಹ ಅಭಿಪ್ರಾಯ ವ್ಯಕ್ತಪಡಿಸಿದರು ಎಂಬುದನ್ನು ಕೂಡ ಬಹಿರಂಗಪಡಿಸುತ್ತೇನೆ’ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವೈಯಕ್ತಿಕ ದ್ವೇಷದಿಂದ ಅರಳಿ ಅವರು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ಧಾರೆ ಎಂದು ಬಾಬುವಾಲಿ ಹೇಳಿರುವುದು ಹಾಸ್ಯಾಸ್ಪದ. ಸುಳ್ಳು ಹೇಳಲು ನಾನೇನೂ ಅವರ ಸಹೋದರ ಸಂಬಂಧಿಯಲ್ಲ. ಸರ್ಕಾರ ನೇಮಿಸಿದ ತನಿಖಾ ತಂಡದವರು ಅವರ ವಿರುದ್ಧ ವರದಿ ನೀಡಿದ್ದಾರೆ. ಅವ್ಯವಹಾರವಾಗಿದ್ದು, ಐಪಿಸಿ ಕಲಂ 409ರ ಅನ್ವಯ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದ್ದಾರೆ. ಅದು ನನ್ನ ಆದೇಶವಲ್ಲ, ಸರ್ಕಾರದ ಆದೇಶ. ಇದನ್ನು ನಾನು ಬಹಿರಂಗ ಪಡಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ಸಾಕ್ಷ್ಯ ಇಲ್ಲದೆ ನನ್ನ ಸಹೋದರರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರಿಗೆ ದಮ್ಮು, ತಾಕತ್ತು ಇದ್ದರೆ ಸಾಕ್ಷ್ಯ ಬಿಡುಗಡೆಗೊಳಿಸಲಿ. ಹಿಂದೊಮ್ಮೆ ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿದೆ ಎಂದು ಹೇಳಿದ್ದರು. ಆದರೆ, ಅದನ್ನು ರುಜುವಾತು ಮಾಡಲಿಲ್ಲ. ಬಾಬುವಾಲಿ ಪತ್ರಕರ್ತರಿಗೆ ಮೋಸ ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

ಸೈಟ್‌ ಕೇಳಿದ್ದಕ್ಕೆ ಪುರಾವೆ ಒದಗಿಸಲಿ: ‘ಪ್ರಾಧಿಕಾರದ ಯಾವುದೇ ನಡಾವಳಿ ಮೇಲೆ ಸದಸ್ಯರು ಯಾರು ಸಹಿ ಮಾಡುವುದಿಲ್ಲ. ಸದಸ್ಯರು ಸಹಿ ಮಾಡುವುದು ಹಾಜರಾತಿ ಪುಸ್ತಕದಲ್ಲಿ. ಆದರೆ, ಬಾಬುವಾಲಿ ದಿಕ್ಕು ತಪ್ಪಿಸುತ್ತಿದ್ದಾರೆ. ಅರಳಿಯವರು ಉದ್ಯಾನದ ಜಾಗದಲ್ಲಿ ಸೈಟ್‌ ಕೇಳಿದ್ದಾರೆ ಎಂದು ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಅದರ ಬಗ್ಗೆ ಏನಾದರೂ ಪುರಾವೆಗಳಿದ್ದರೆ ಬಹಿರಂಗಪಡಿಸಲಿ. ನಾನು ಬ್ಲ್ಯಾಕ್‌ಮೇಲ್‌ ಮಾಡುತ್ತೇನೆ ಎಂದು ಹೇಳಿದ್ದಾರೆ. ಅದರ ಸಾಕ್ಷ್ಯ ಇದ್ದರೆ ತೋರಿಸಲಿ. ತನಿಖಾ ತಂಡದ ವರದಿ ಪ್ರಕಾರ ಬಾಬುವಾಲಿ ವಿರುದ್ಧ ಕಾನೂನು ಕ್ರಮ ಆಗಬೇಕೆಂದು ಆಗ್ರಹಿಸಿದವನು ನಾನು. ಇದರಲ್ಲಿ ದ್ವೇಷ ಎಲ್ಲಿಂದ ಬಂತು’ ಎಂದು ಪ್ರಶ್ನಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಾಳೆದಿಂಡಿನ ಪಲ್ಯ ಅಥವಾ ಜ್ಯೂಸ್ ನ ಸೇವಿಸುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

Next Post

Best tips: ಹುಳುಕಡ್ಡಿ ದೇಹದಲ್ಲಾಗಲು ಕಾರಣಗಳು,ಯಾವ ಭಾಗದಲ್ಲಿ ಉಂಟಾಗುತ್ತದೆ ಮತ್ತು ಅದಕ್ಕೆ ಮನೆಮದ್ದುಗಳು ಯಾವುದು?

Related Posts

Top Story

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

by ಪ್ರತಿಧ್ವನಿ
September 2, 2025
0

ಧಾರವಾಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೌಶಲ್ಯ ತರಬೇತಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಕಾರ್ಮಿಕ ಸಚಿವರು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ...

Read moreDetails

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

September 2, 2025

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

September 2, 2025

ಬಿಡುಗಡೆಗೆ ಸಿದ್ಧವಾಗುತ್ತಿದೆ ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್” ಚಿತ್ರ..!!

September 2, 2025

ಈ ವಾರ ತೆರೆಗೆ “ಜಾಲಿಡೇಸ್” ಖ್ಯಾತಿಯ ನಿರಂಜನ್ ಶೆಟ್ಟಿ ಅಭಿನಯದ “31 ಡೇಸ್”

September 2, 2025
Next Post
Best tips: ಹುಳುಕಡ್ಡಿ ದೇಹದಲ್ಲಾಗಲು ಕಾರಣಗಳು,ಯಾವ ಭಾಗದಲ್ಲಿ ಉಂಟಾಗುತ್ತದೆ ಮತ್ತು ಅದಕ್ಕೆ ಮನೆಮದ್ದುಗಳು ಯಾವುದು?

Best tips: ಹುಳುಕಡ್ಡಿ ದೇಹದಲ್ಲಾಗಲು ಕಾರಣಗಳು,ಯಾವ ಭಾಗದಲ್ಲಿ ಉಂಟಾಗುತ್ತದೆ ಮತ್ತು ಅದಕ್ಕೆ ಮನೆಮದ್ದುಗಳು ಯಾವುದು?

Recent News

Top Story

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

by ಪ್ರತಿಧ್ವನಿ
September 2, 2025
Top Story

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

by ಪ್ರತಿಧ್ವನಿ
September 2, 2025
Top Story

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

by ಪ್ರತಿಧ್ವನಿ
September 2, 2025
Top Story

ಬಿಡುಗಡೆಗೆ ಸಿದ್ಧವಾಗುತ್ತಿದೆ ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್” ಚಿತ್ರ..!!

by ಪ್ರತಿಧ್ವನಿ
September 2, 2025
Top Story

ಈ ವಾರ ತೆರೆಗೆ “ಜಾಲಿಡೇಸ್” ಖ್ಯಾತಿಯ ನಿರಂಜನ್ ಶೆಟ್ಟಿ ಅಭಿನಯದ “31 ಡೇಸ್”

by ಪ್ರತಿಧ್ವನಿ
September 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

September 2, 2025

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

September 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada