• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

‘ಪರಾಕ್‌’ ಲೀಡ್‌ ರೋಲ್‌ ನಲ್ಲಿ ರೋರಿಂಗ್‌ ಸ್ಟಾರ್‌ !

ಪ್ರತಿಧ್ವನಿ by ಪ್ರತಿಧ್ವನಿ
September 30, 2025
in ಕರ್ನಾಟಕ, ರಾಜಕೀಯ, ಸಿನಿಮಾ
0
‘ಪರಾಕ್‌’ ಲೀಡ್‌ ರೋಲ್‌ ನಲ್ಲಿ ರೋರಿಂಗ್‌ ಸ್ಟಾರ್‌ !
Share on WhatsAppShare on FacebookShare on Telegram

ʼಪರಾಕ್‌ʼ ಲೀಡ್‌ ರೋಲ್‌ ನಲ್ಲಿ ರೋರಿಂಗ್‌ ಸ್ಟಾರ್‌ !

‘ಉಗ್ರಂ’ ಚಿತ್ರದಿಂದ ಮೂಲಕ Come Back ಮಾಡಿ ಪರದೆಯ ಮೇಲೆ ರೋರಿಂಗ್‌ ಸ್ಟಾರ್‌ ಆಗಿ ರೂಲ್‌ ಮಾಡುತ್ತಿರುವ ಮುರಳಿ, ಬಘೀರ ನಂತರ ಈಗ ಪರಾಕ್‌ ನಲ್ಲಿ ಆರ್ಭಟಿಸಲು ಸಜ್ಜಾಗುತ್ತಿದ್ದಾರೆ.

ಬಘೀರ ಚಿತ್ರವು 2025ರಲ್ಲಿ ಬಡುಗಡೆಯಾಗಿ ಸೂಪರ್‌ ಹಿಟ್‌ ಆದ ಚಿತ್ರ. ಈ ಚಿತ್ರದ ನಂತರ ಸ್ವಲ್ಪ ದಿನಗಳ ಕಾಲ Break ನಲ್ಲಿದ್ದ,   ನಟ ಈಗ ಮತ್ತೊಮ್ಮೆ ರೋರ್‌ ಮಾಡಲು ಸಿದ್ದರಾಗುತ್ತಿದ್ದಾರೆ, ಅದು ಪರಾಕ್‌ ಚಿತ್ರದ ಮೂಲಕ Busy ಆಗುತ್ತಿದ್ದಾರೆ.

ADVERTISEMENT


 ‘ಪರಾಕ್’ ಮುಹೂರ್ತವು ಇಂದು ಬಂಡಿ ಮಾಕಳ್ಳಮನ ಸನ್ನಿದಿಯಲ್ಲಿ ನೆರೆವೇರಿತು.  ಬಘೀರ ಸಿನಿಮಾದ success ಬಳಿಕ ರೋರಿಂಗ್ ಸ್ಟಾರ್ ಶ್ರೀಮುರಳಿ ‘ಪರಾಕ್’ ಚಿತ್ರಕ್ಕೆ sign ಮಾಡಿದ್ದಾರೆ. ಇನ್ನು ಮೂಹರ್ತದ ಸಂದರ್ಭದಲ್ಲಿ ಚನ್ನಗಿರಿ ವಿಧಾನ ಸಭಾ ಕ್ಷೇತ್ರದ ಶಾಸಕ ಶಿವಗಂಗಾ ಬಸವರಾಜ್ ಕ್ಲ್ಯಾಪ್ ಮಾಡಿ,   ಪರಾಕ್‌ ಚಿತ್ರ ತಂಡಕ್ಕೆ ಶುಭಹಾರೈಸಿದರು. ಬಳಿಕ ಮಾತನಾಡಿದ ಶ್ರೀ ಮುರಳಿ ಮಾತನಾಡಿ “ಪರಾಕ್ʼ ʼVintage Styleʼ ನಲ್ಲಿ ನಡೆಯುವ ಸಿನಿಮಾ. ಬಘೀರ ಚಿತ್ರದ ನಂತರ ಯಾವ ರೀತಿ ಕಥೆ ಆಯ್ಕೆ ಮಾಡಿಕೊಳ್ಳಬೇಕೆಂಬ tension ಇತ್ತು.

ಸುಮಾರು 200 ಕಥೆ ಕೇಳಿದ್ದೆ. ಪರಾಕ್ ಸಿನಿಮಾ ತಂಡದ ಜೊತೆ ಎರಡು ವರ್ಷಗಳ ನಿರಂತರವಾಗಿ ಟ್ರಾವೆಲ್ ಮಾಡಿದ್ದೆ. ತಂಡದ ಬಗ್ಗೆ ವಿಶ್ವಾಸವಿದ್ದ ಹಿನ್ನಲೆಯಲ್ಲಿ ಚಿತ್ರಕಥೆಯನ್ನು ಒಪ್ಪಿ, ಈ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ ಎಂದು ಹೇಳಿದರು.

ಚಿತ್ರದ ಬಗ್ಗೆ ಕೇಳಿದಾಗ ಚರಣ್ ರಾಜ್  ಸಂಗೀತ ನಿರ್ದೇಶನ ಮಾಡಲಿದ್ದಾರೆ ಎಂದು ಹೇಳಿದರು. ಯುವ ಪ್ರತಿಭೆ ಹಾಲೇಶ್ ಕೋಗುಂಡಿ ಚಿತ್ರವನ್ನ direct ಮಾಡುತ್ತಿದ್ದಾರೆ. ಈ ಚಿತ್ರದ ಮೂಲಕ ಅವರು debut ಮಾಡಲಿದ್ದಾರೆ. ಕೆಲವು ಕಿರು ಚಿತ್ರಗಳನ್ನು ನಿರ್ದೇಶಸಿರುವ ಇವರು ಸದ್ಯ ಸ್ಯಾಂಡಲ್‌ ವುಡ್‌ ನಲ್ಲಿ ತಮ್ಮ ಕೈ ಚಳಕವನ್ನು ತೋರಿಸಲು ಸಜ್ಜಾಗಿದ್ದಾರೆ. ಇದೀಗ ಪರಾಕ್ ಮೂಲಕ director ಆಗುತ್ತಿದ್ದಾರೆಂದು ಹೇಳಿದರು. ‘ Brand Studious ‘ ಬ್ಯಾನರ್ ಅಡಿ ನಿರ್ಮಾಣವಾಗುತ್ತಿದ್ದು, ಚರಣ್ ರಾಜ್ ಸಂಗೀತವಿರುವ ಚಿತ್ರಕ್ಕೆ ಸಂದೀಪ್ ವಲ್ಲುರಿ ಕ್ಯಾಮೆರಾ,  ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ, ಇಂಚರಾ ಸುರೇಶ್ ‘costume Design’ ಮಾಡಲಿದ್ದಾರೆ. ಶೀಘ್ರದಲ್ಲೇ ಉಳಿದ Update ಗಳನ್ನು ಚಿತ್ರತಂಡ ರಿವೀಲ್ ಮಾಡಲಿದೆ ಎಂದು ಮಾಹಿತು ನೀಡಿದರು.

Tags: BhageeraRoaring Starsri muraliUgram
Previous Post

ಜಾತಿ ಸಮೀಕ್ಷೆ ಎಲ್ಲರ ಸಹಕಾರ ಕೋರಿದ ಈಶ್ವರ ಖಂಡ್ರೆ !

Next Post

ಕಲರ‍್ಸ್ ಕನ್ನಡದಲ್ಲಿ ಹೊಚ್ಚ ಹೊಸ ಧಾರಾವಾಹಿ

Related Posts

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯ ವ್ಯಾಪಾರಿಗಳಿಗೆ ಇಂದು ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ನಿಮಗೆ ಹೊಸ ಯೋಚನೆಗಳು ಕೈಗೂಡುತ್ತದೆ. ನಿಮ್ಮ ಕುಟುಂಬ ಸದಸ್ಯರೊಂದಿಗಿನ ನಿಮ್ಮ...

Read moreDetails
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

December 17, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025
Next Post
ಕಲರ‍್ಸ್  ಕನ್ನಡದಲ್ಲಿ  ಹೊಚ್ಚ ಹೊಸ  ಧಾರಾವಾಹಿ

ಕಲರ‍್ಸ್ ಕನ್ನಡದಲ್ಲಿ ಹೊಚ್ಚ ಹೊಸ ಧಾರಾವಾಹಿ

Recent News

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
Top Story

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
December 17, 2025
ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?
Top Story

ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada